• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಲಿತ್‌ ರಾಘವ್‌ಗೆ ವಿದ್ಯುತ್ ನಿಗಮ ಅಧ್ಯಕ್ಷ ಸ್ಥಾನ; ಶ್ರೇಯಸ್‌ ಪಟೇಲ್‌ ಸಂತಸ

Mar 14 2024, 02:07 AM IST
ಲಲಿತ್ ರಾಘವ್ ಅವರ ಸರಳತೆ, ಉದಾರತೆ, ಉತ್ತಮ ವ್ಯಕ್ತಿತ್ವವನ್ನು ಗುರುತಿಸಿ ಅವರನ್ನು ರಾಜ್ಯ ಸರ್ಕಾರ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ತಮಗೆ ಸಂತಸ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ಹಾಸನ ಲೋಕಸಭಾ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ತಿಳಿಸಿದರು. ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಭಾಗಮಂಡಲ ವಿದ್ಯುತ್ ಉಪಕೇಂದ್ರ ಸ್ಥಾಪನೆ ಪ್ರಕ್ರಿಯೆಗೆ ಸೂಚನೆ

Mar 13 2024, 02:00 AM IST
ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಅವರು ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಅವರು ಪರಿಶೀಲಿಸಿದರು. ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು.

ಭೀಕರ ಜಲಕ್ಷಾಮ ಜೊತೆಗೆ ವಿದ್ಯುತ್ ಕ್ಷಾಮ..!

Mar 12 2024, 02:08 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಕೃಷಿ ಪಂಪ್ ಸೆಟ್ಟುಗಳಿದ್ದು, ರೈತರ ಕೃಷಿ ಚಟುವಟಿಕೆ ವಿದ್ಯುತ್ ಆಧರಿಸಿಯೇ ನಡೆಯುತ್ತಿದೆ. ಮಂದಗೆರೆ ಮತ್ತು ಹೇಮಗಿರಿ ನಾಲಾ ವ್ಯಾಪ್ತಿ ಕಾಲುವೆಗಳಲ್ಲಿಯೂ ಸಮರ್ಪಕ ನೀರು ಹರಿಯದ ಕಾರಣ ನೀರಾವರಿ ಪ್ರದೇಶದ ರೈತರೂ ಪಂಪ್ ಸೆಟ್ ಆಧಾರಿತ ಕೃಷಿಯ ಕಡೆ ಮುಖ ಮಾಡಿದ್ದಾರೆ.

ಪರಿಸರಕ್ಕೆ ಮಾರಕವಾದ ವಿದ್ಯುತ್ ಯೋಜನೆ ಕೈಬಿಡಿ

Mar 09 2024, 01:31 AM IST
ಕರ್ನಾಟಕ ವಿದ್ಯುತ್ ನಿಗಮ ಶರಾವತಿ ಕಣಿವೆಯಲ್ಲಿ ಬೃಹತ್ ಜಾಲ ವಿದ್ಯುತ್ ಯೋಜನೆ ಜಾರಿ ಮಾಡಲು ತಯಾರಿ ನಡೆಸಿದ್ದು, ಪರಿಸರಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡಬೇಕು. ಪಶ್ಚಿಮಘಟ್ಟದ ಹೃದಯ ಭಾಗವಾಗಿರುವ ಶರಾವತಿ ಕಣಿವೆಯಲ್ಲಿ ೨೦೦೦ ಮೆ.ವ್ಯಾ. ಸಾಮರ್ಥ್ಯದ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಜಾರಿಗೆ ಸರ್ಕಾರ ಮತ್ತು ವಿದ್ಯುತ್ ನಿಗಮ ಮುಂದಾಗಿದೆ. ಈ ಹಿನ್ನೆಲೆ ಪರಿಸರ ರಕ್ಷಣೆ ಮಾಡಬೇಕೆಂದು ವೃಕ್ಷಲಕ್ಷ ಆಂದೋಲನದ ನಿಯೋಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ವಿದ್ಯುತ್ ಬೈಕ್ ಟ್ಯಾಕ್ಸಿ ರದ್ದು

Mar 08 2024, 01:52 AM IST
ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ವಿದ್ಯುತ್ ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ನೇಕಾರರರ ಧರಣಿ

Mar 08 2024, 01:48 AM IST
ನೇಕಾರರ ಬಾಕಿ ವಿದ್ಯುತ್‌ ಬಿಲ್‌ ಮನ್ನಾ ಮಾಡುವಂತೆ ಆಗ್ರಹಿಸಿ ನೇಕಾರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆಯಾಗಂತೆ ಕ್ರಮ: ಎಇಇ ನಂದೀಶ್

Feb 29 2024, 02:07 AM IST
ಬೇಸಿಗೆ ಆರಂಭವಾಗಿದ್ದು ಲೋಡ್ ಶೆಡ್ಡಿಂಗ್‌ ನಿಂದ ರೈತರಿಗೆ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಮೆಸ್ಕಾಂ ಕಾರ್ಯ ಪಾಲಕ ಅಭಿಯಂತರ ನಂದೀಶ್ ತಿಳಿಸಿದರು.

ಪಂಪ್ ಸೆಟ್ ವಿದ್ಯುತ್ ಕಡಿತ ಖಂಡಿಸಿ ಮುಂದುವರಿದ ಅಹೋರಾತ್ರಿ ಧರಣಿ

Feb 23 2024, 01:49 AM IST
ರೈತರ ಪಂಪ್‌ಸೆಟ್‌ ವಿದ್ಯುತ್‌ ಸಂಪರ್ಕ ಕಡಿತ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರವೂ ಮುಂದುವರಿದಿದೆ. ಮಡಿಕೇರಿ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರು ಬೇಡಿಕೆ ಈಡೇರುವವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರೈತರ ಪಂಪ್ ಸೆಟ್ ವಿದ್ಯುತ್ ಕಡಿತಕ್ಕೆ ಖಂಡನೆ: ಚೆಸ್ಕಾಂ ಕಚೇರಿ ಎದುರು ರೈತರ ಧರಣಿ ಆರಂಭ

Feb 22 2024, 01:48 AM IST
10 ಎಚ್‌.ಪಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಮಡಿಕೇರಿಯ ಸೆಸ್ಕ್ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಬುಧವಾರ ಧರಣಿ ನಡೆಸಿತು. ರಾತ್ರಿ ವರೆಗೂ ರೈತರು ಧರಣಿ ಮುಂದುವರಿಸಿದರು.

ವಿದ್ಯುತ್ ಸಂಪರ್ಕ ಇಲ್ಲದಿದ್ದರೂ ಬಂತು ಸಾವಿರ ಸಾವಿರ ಬಿಲ್‌ !

Feb 22 2024, 01:47 AM IST
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಟ್‌ ಬಡವರ ಮನೆಗೆ ಇನ್ನೂ ವಿದ್ಯುತ್ ಸಂಪರ್ಕವೇ ಬಂದಿಲ್ಲ. ಮೀಟರ್ ಬೋರ್ಡ್ ಕೂಡ ಹಾಕಿಲ್ಲ. ಕರೆಂಟ್ ಕಂಬ ಕೂಡ ಹಾಕಿಲ್ಲ. ಆದರೆ ಚೆಸ್ಕಾಂನಿಂದ ಈ ಬಡವರಿಗೆ ವಿದ್ಯುತ್ ಬಿಲ್ ಕಟ್ಟಿ ಅಂತ ಸಾವಿರಾರು ರು. ಬಿಲ್​ ಬಂದಿದೆ. ಚೆಸ್ಕಾಂನ ಕೆಲವು ಕಾಣದ ಕೈಗಳು ಇಲ್ಲಿ ಭಾರೀ ಗೋಲ್ಮಾಲ್​ ನಡೆಸಿರುವ ಶಂಕೆ ವ್ಯಕ್ತವಾಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved