• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಲು ಆಗ್ರಹ

Feb 20 2024, 01:51 AM IST
ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಮುಂಚಿನಂತೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವ ಮೂಲಕ ರೈತರಿಗೆ ಅನುಕೂಲತೆ ಕಲ್ಪಿಸಿಕೊಡಬೇಕು.

ಅಕ್ರಮ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತಗೊಳಿಸಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ

Feb 18 2024, 01:37 AM IST
ತೀವ್ರ ಬರ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆ ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಫೆ.28ರವರೆಗೆ ನೀರು ಹರಿಸಲು ತೀರ್ಮಾನಿಸಿದ್ದು, ಬಲ ದಂಡೆ ಕಾಲುವೆ ಮೂಲಕ ಹರಿಯುವ ನೀರು ಅಚ್ಚುಕಟ್ಟಿನ ಕೊನೆಯ ಭಾಗಕ್ಕೂ ನೀರು ತಲುಪಿಸಲು ಉಸ್ತುವಾರಿ ತಂಡಗಳ ರಚಿಸಿ, ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಕೊಡಗಿನ ಸಣ್ಣ ಕಾಫಿ ಬೆಳೆಗಾರರಿಗೂ ಉಚಿತ ವಿದ್ಯುತ್ ನೀಡಬೇಕು: ಆರ್. ಮಾಧವರೆಡ್ಡಿ ಕರೂರು

Feb 15 2024, 01:34 AM IST
ಸಣ್ಣ ಬೆಳೆಗಾರರಿಗೂ ಉಚಿತ ವಿದ್ಯುತ್

ವಿದ್ಯುತ್ ಮಿತವಾಗಿ ಬಳಸಿ: ಜೆ.ಟಿ.ಪಾಟೀಲ

Feb 13 2024, 12:47 AM IST
ಬಾಗಲಕೋಟೆ; ನಿತ್ಯ ಜೀವನಕ್ಕೆ ಬಹು ಉಪಯುಕ್ತವಾದ ವಿದ್ಯುತ್ ನ್ನು ಸಾರ್ವಜನಿಕರು ಮಿತವಾಗಿ ಬಳಸಿಕೊಳ್ಳಬೇಕೆಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧೀನದ ಬಾಗಲಕೋಟೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಯಡಹಳ್ಳಿ ಸಾಳಗುಂದಿ, ಆನದಿನ್ನಿ ಕ್ರಾಸ್, ಛಬ್ಬಿ ಗ್ರಾಮಗಳ ಮನೆಗಳಿಗೆ ನಿರಂತರ ವಿದ್ಯುತ್ ಪೂರೈಸುವ ಪೂರ್ಣಗೊಂಡ ಕಾಮಗಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ರೈತರಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಬೆಸ್ಕಾಂಗೆ ಅನುದಾನ ನೀಡಿ

Feb 13 2024, 12:47 AM IST
ಬಯಲು ಸೀಮೆಯ ರೈತರ ನೆರವಿಗಾಗಿ ಉಚಿತ ವಿದ್ಯುತ್ ಕಲ್ಪಿಸಲಾಗಿತ್ತು. ಆದರೆ ಸರ್ಕಾರ ಈಗ ಈ ಯೋಜನೆ ರದ್ದುಗೊಳಿಸಿರುವುದರಿಂದ ಸಮಸ್ಯೆ ಎದುರಾಗಿದೆ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Feb 12 2024, 01:31 AM IST
ಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಮೀಪಿಸುತ್ತಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ತೊಂದರೆ ಉಂಟಾಗುತ್ತಿದೆ.

ಪೋಷಕರ ಕ್ರೀಡಾಕೂಟ ವೇಳೆ ವಿದ್ಯುತ್ ಅವಘಡ, ಒಂದು ಸಾವು

Feb 11 2024, 01:48 AM IST
ಜೋರಾಗಿ ಗಾಳಿ ಬೀಸಿದ ಕಾರಣ ಶಾಮಿಯಾನ ಹಾಗೂ ಕಂಬಗಳು ಹಾರಿ ಹೈಟೆನ್ಷನ್ ವಿದ್ಯುತ್ ಲೈನ್‌ಗೆ ತಗುಲಿದೆ. ಈ ಸಂರ್ಭದಲ್ಲಿ ಶಾಮಿಯಾನಕ್ಕೆ ಅಳವಡಿಸಿದ್ದ ಕಬ್ಬಿಣದ ಕಂಬಿಗಳು ತಗುಲುದ ಪರಿಣಾಮ ಸಂಭವಿಸಿದ ವಿದ್ಯುತ್‌ ಅವಘಡ

ವಿದ್ಯುತ್ ಕಡಿತ ಸಮಸ್ಯೆಗೆ ಪರಿಹಾರ: ದರ್ಶನಾಪೂರ

Feb 08 2024, 01:32 AM IST
110 ಕೆವಿ ಸಬ್ ಸ್ಟೇಷನ್ ಕಾಮಗಾರಿಗೆ ಚಾಲನೆ ದೊರಕಿದ್ದು, ಸಾರ್ವಜನಿಕರ ವಿದ್ಯುತ್‌ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

ವಿದ್ಯುತ್ ಗ್ರಿಡ್ ಮೇಲ್ದರ್ಜೆಗೇರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಮಾನೆ

Feb 08 2024, 01:31 AM IST
ಅಕ್ರಮ-ಸಕ್ರಮ ಯೋಜನೆಯಡಿ ನೀರಾವರಿ ಪಂಪಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮೂಲಸೌಕರ್ಯ ಕಲ್ಪಿಸಲಾಗುವುದು.

ಮುಂಡಗೋಡಲ್ಲಿ ಹಾಳಾದ ಅಲಂಕೃತ ವಿದ್ಯುತ್ ದೀಪಗಳು: ಪಪಂ ಸದಸ್ಯರ ಆಕ್ರೋಶ

Feb 05 2024, 01:48 AM IST
ಮುಂಡಗೋಡದಲ್ಲಿ ಆಯ-ವ್ಯಯ ತಯಾರಿಸುವ ಪೂರ್ವಭಾವಿ ಸಭೆ ನಡೆಯಿತು. ಪಟ್ಟಣದಲ್ಲಿ ಅಳವಡಿಸಿರುವ ಅಲಂಕೃತ ವಿದ್ಯುತ್ ದೀಪಗಳು ಹಾಳಾಗಿರುವ ಬಗ್ಗೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved