ಅಕ್ರಮ ಪಂಪ್ಸೆಟ್ಗಳ ವಿದ್ಯುತ್ ಕಡಿತಗೊಳಿಸಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ
Feb 18 2024, 01:37 AM ISTತೀವ್ರ ಬರ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆ ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಫೆ.28ರವರೆಗೆ ನೀರು ಹರಿಸಲು ತೀರ್ಮಾನಿಸಿದ್ದು, ಬಲ ದಂಡೆ ಕಾಲುವೆ ಮೂಲಕ ಹರಿಯುವ ನೀರು ಅಚ್ಚುಕಟ್ಟಿನ ಕೊನೆಯ ಭಾಗಕ್ಕೂ ನೀರು ತಲುಪಿಸಲು ಉಸ್ತುವಾರಿ ತಂಡಗಳ ರಚಿಸಿ, ಬಿಗಿ ಕ್ರಮ ಕೈಗೊಳ್ಳಲಾಗಿದೆ.