• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗ್ಯಾರೇಜ್ ಭಸ್ಮ

Feb 04 2024, 01:30 AM IST
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಸುಟ್ಟು ಕರಕಲಾಗಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಹಾನಿಯಾಗಿರುವ ದುರ್ಘಟನೆ ಶನಿವಾರ ಬೆ.8.30 ಗಂಟೆಗೆ ನಡೆದಿದೆ.

ಭವಿಷ್ಯದ ವಿದ್ಯುತ್ ಭಾರ ನಿಭಾಯಿಸಲು ಬದ್ಧ: ಸಚಿವ ಸತೀಶ ಜಾರಕಿಹೊಳಿ

Jan 28 2024, 01:17 AM IST
ಭವಿಷ್ಯದ ವಿದ್ಯುತ್ ಭಾರವನ್ನು ನಿಭಾಯಿಸಬಹುದಾಗಿದೆ. ವಿದ್ಯುತ್ ಪೂರೈಕೆಯಲ್ಲಿನ ಅಡಚಣೆಗಳು, ವೋಲ್ವೇಜ್ ಸಮಸ್ಯೆಗಳನ್ನು ಹಾಗೂ ವಿದ್ಯುತ್ ನಷ್ಟವನ್ನು ನಿವಾರಿಸಬಹುದಾಗಿದೆ.

ಉತ್ತರ ಕನ್ನಡ: ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ

Jan 27 2024, 01:15 AM IST
ಜಿಲ್ಲೆಯಲ್ಲಿ ೬ ಗ್ರಾಮಗಳ ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಆದಷ್ಟು ಶೀಘ್ರದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮವಹಿಸಲಾಗುತ್ತದೆ.

ಸೌರ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆಗೆ ಕ್ರಮ: ಶಾಸಕ ಬಸವರಾಜು ಶಿವಗಂಗಾ

Jan 27 2024, 01:15 AM IST
ಐದು ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಜಾರಿಗೊಳಿಸಿ ತಾಲೂಕಿನ ಜನರು ಪಡೆಯುತ್ತಿರುವ ಸೌಲಭ್ಯದ ವಿವರಗಳ ಅಂಕಿ-ಅಂಶಗಳ ಸಹಿತ ವಿವರಿಸಿದರು. ತಾಲೂಕಿನ ರೈತರಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ನೀಡುವ ಜೊತೆಗೆ ಕೆರೆಗಳ ತುಂಬಿಸಲಾಗುವುದು. ತಾಲೂಕಿನ ಜನರ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಲಾಗುವುದು.

ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ

Jan 26 2024, 01:54 AM IST
ಅಕ್ರಮ-ಸಕ್ರಮ ಪಂಪ್‌ಸೆಟ್ ಯೋಜನೆಯಡಿ ಟ್ರಾನ್ಸಫಾರ್ಮರ್‌ನಿಂದ 500 ಮೀಟರ್‌ ಅಂತರದೊಳಗಿರುವ ಪಂಪ್‌ಸೆಟ್ ಮಾಲೀಕರು ₹10 ಸಾವಿರ ತುಂಬಿದವರಿಗೆ ಸಕ್ರಮ ಮಾಡುವ ಯೋಜನೆಯ ಲಾಭ ರೈತರಿಗೆ ದೊರೆಯಲಿದೆ. 500 ಮೀಟರ್‌ ಅಂತರ ಮೇಲ್ಪಟವರಿಗೆ ಸೋಲಾರ ಅಳವಡಿಸಲಾಗುವುದು.

ಕೊಳವೆ ಬಾವಿ ತುರ್ತು ವಿದ್ಯುತ್ ಸಂಪರ್ಕ ಕಲ್ಪಿಸಿ

Jan 25 2024, 02:05 AM IST
ಕುಡಿಯುವ ನೀರು ಪೂರೈಕೆಗೆ ಕೊಳವೆ ಬಾವಿ ಕೊರೆಯುವ ಅನಿವಾರ್ಯತೆ ಕೆಲವೆಡೆ ನಿರ್ಮಾಣ ಆಗಿದೆ ಅಂತಹ ನೂತನ ಕೊಳವೆ ಬಾವಿಗಳಿಗೆ ಬೆಸ್ಕಾಂ ಅಧಿಕಾರಿಗಳು ತುರ್ತಾಗಿ ವಿದ್ಯುತ್ ಸಂಪರ್ಕ ನೀಡಲು ಮುಂದಾಗಬೇಕು

ವಿದ್ಯುತ್ ದ್ವೀಪಾಲಂಕಾರಕ್ಕೆ ತಾಳಿಕೋಟೆ ಜಗಮಗ

Jan 21 2024, 01:32 AM IST
ಅಯ್ಯೋಧ್ಯೆ ನಗರದಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ಪಟ್ಟಣವು ಸಂಪೂರ್ಣ ವಿದ್ಯುತ್ ದ್ವೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಹುಕ್ಕೇರಿಯಲ್ಲಿ ವಿದ್ಯುತ್ ತಂತಿ, ಟಿಸಿ ಘಟಕ ಸ್ಥಾಪನೆಗೆ ಚಿಂತನೆ

Jan 19 2024, 01:45 AM IST
₹12.28 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕೇಂದ್ರದಿಂದ ಸುಲ್ತಾನಪುರ ಸುತ್ತಲಿನ 8 ಹಳ್ಳಿಗಳಿಗೆ ಗುಣಮಟ್ಟದ ವಿದ್ಯುತ್ ದೊರಕಲಿದೆ. ನೀರಾವರಿಗೆ ಮತ್ತಷ್ಟು ಅನುಕೂಲವಾಗಲಿದೆ. ಜತೆಗೆ ಉದ್ಯೋಗ ಸೃಷ್ಟಿಯಾಗಲಿದೆ.

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯಶ್‌ ಅಭಿಮಾನಿಗಳ ಕುಟುಂಬಕ್ಕೆ ಯಶೋ ಫೌಂಡೇಶನ್ ವತಿಯಿಂದ ತಲಾ ₹5 ಲಕ್ಷ ನೆರವು

Jan 18 2024, 02:00 AM IST
ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬಕ್ಕೆ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವಕರ ಕುಟುಂಬಗಳಿಗೆ ಯಶೋ ಫೌಂಡೇಶನ್ ವತಿಯಿಂದ ಯಶ್ ಆಪ್ತರ ಮೂಲಕ ತಲಾ ₹5 ಲಕ್ಷ ಪರಿಹಾರದ ಚಕ್‌ನ್ನು ಬುಧವಾರ ವಿತರಣೆ ಮಾಡಲಾಯಿತು.

ಇಂದಿನಿಂದ ವಿದ್ಯುತ್ ಭವನ ಎದುರು ಮೆಸ್ಕಾಂ ವಿರುದ್ಧ ಗುತ್ತಿಗೆದಾರರ ಧರಣಿ

Jan 17 2024, 01:45 AM IST
ಸ್ಥಳೀಯ ಗುತ್ತಿಗೆದಾರರನ್ನು ಕಡೆಗಣಿಸಿ ಸರ್ಕಾರಿ ಯೋಜನೆಗಳ ಸಣ್ಣ ವಿದ್ಯುತ್ ಕಾಮಗಾರಿಗಳ ಕಾರ್ಯಾದೇಶಗಳನ್ನು ಕ್ರೋಢಿಕರಿಸಿ, ಬೃಹತ್‌ಮಟ್ಟದ ದರ ಒಪ್ಪಂದ ಮತ್ತು ಟೆಂಡರ್ ಕರೆದಿರುವ ಮೆಸ್ಕಾಂ ವಿರುದ್ಧ ಜ.17ರಿಂದ ನಗರದ ಮೆಸ್ಕಾಂ ವಿದ್ಯುತ್ ಭವನ ಎದುರು ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸದಸ್ಯ ಮಹಾಲಿಂಗೇಗೌಡ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved