• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಾಥೆಯ ಜೀವನ ನಿರ್ವಹಣೆಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ

Jun 25 2025, 01:17 AM IST
ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಎಂಬ ಉದ್ದೇಶದಿಂದ ಎನ್.ಸರಸ್ವತಿ ಹಾಗೂ ಮಂಡ್ಯ ಅನನ್ಯ ಹಾರ್ಟ್ ಸಂಸ್ಥೆಯ ಅಧ್ಯಕ್ಷೆ ಅನುಪಮಾ ಅವರು ತಲಾ ಒಂದೊಂದು ಹೊಲಿಗೆ ಯಂತ್ರಗಳನ್ನು ಇಬ್ಬರು ಫಲಾನುಭವಿಗಳಿಗೆ ವಿತರಿಸಿದ್ದಾರೆ. ಅವರ ಈ ಸಾಮಾಜಿಕ ಸೇವೆ ಮೆಚ್ಚುವಂತದ್ದು.

ವಿದ್ಯುತ್ ಕಂಬದಿಂದ ಬಿದ್ದು ಚೆಸ್ಕಾಂ ಸಿಬ್ಬಂದಿ ಸಾವು

Jun 22 2025, 11:48 PM IST
ವಿದ್ಯುತ್ ಕಂಬ ಬದಲಾವಣೆ ಕೆಲಸದಲ್ಲಿ ನಿರತನಾಗಿದ್ದ ಚೆಸ್ಕಾಂ ಸಿಬ್ಬಂದಿ ಅಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ಹಲಗೂರಿನಲ್ಲಿ ನಡೆದಿದೆ. ಕುಲುಮೆದೊಡ್ಡಿ ಗ್ರಾಮದ ಅಲೆಮನೆ ತಮ್ಮಯ್ಯರ ಪುತ್ರ ಟಿ.ಅನಿಲ್ ಮೃತ ವ್ಯಕ್ತಿ.

ಗ್ರಾಪಂನ ವಿದ್ಯುತ್ ಬಾಕಿ ಬಿಲ್ ವಸೂಲಿಗೆ ಕ್ರಮ

Jun 22 2025, 01:18 AM IST
ಎಸ್ಕ್ರೋ ಅನುದಾನದಿಂದ ಹಲವು ವರ್ಷಗಳಿಂದ ವಿದ್ಯುತ್ ಸಂಘದ ಬಾಕಿ ಬಿಲ್ ಪಾವತಿಗೆ ಕ್ರಮ ವಹಿಸಲಾಗುವುದು.

ಕೆಂಗೇರಿ, ಉಲ್ಲಾಳ, ಬಾಪೂಜಿನಗರ ಸುತ್ತ ಇಂದು ವಿದ್ಯುತ್ ವ್ಯತ್ಯಯ

Jun 21 2025, 08:02 AM IST

ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್, ಮೈಸೂರು ರಸ್ತೆಯ ಬಾಪೂಜಿನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರುಮಠಕಲ್: ಜೂ.21ಕ್ಕೆ ವಿದ್ಯುತ್ ವ್ಯತ್ಯಯ

Jun 21 2025, 12:49 AM IST
Gurumathakal: Power outage on June 21st

ವಿದ್ಯುತ್ ಉಪಸ್ಥಾವರ ಸ್ಥಾಪನೆಗೆ ವೇಗ : ಡೀಸಿ

Jun 20 2025, 12:34 AM IST
ಜಿಲ್ಲೆಯ ಪಾವಗಡ ತಾಲೂಕಿನ ರ್ಯಾ ಪ್ಟೆ ಹಾಗೂ ಹುಸೇನ್‌ಪುರ ಗ್ರಾಮಗಳ ವ್ಯಾಪ್ತಿಯಲ್ಲಿ 400 ಕೆವಿ ಸಾಮರ್ಥ್ಯದ ಸೋಲಾರ್ ವಿದ್ಯುತ್ ಉಪಸ್ಥಾವರ ನಿರ್ಮಾಣಕ್ಕೆ ಭೂಮಿ ನಿಗದಿಪಡಿಸುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಹೊಸ ವಿದ್ಯುತ್ ಸಂಪರ್ಕಕ್ಕೆ ಆಗ್ರಹಿಸಿ ಪ್ರತಿಭಟನೆ

Jun 18 2025, 12:18 AM IST
ವಿಜಯಪುರ ನಗರದ ಸಾರ್ವಜನಿಕರಿಗೆ ನೂತನ ವಿದ್ಯುತ್ ಸಂಪರ್ಕ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ರೈತ ಭಾರತ ಪಕ್ಷ (ರಿ) ಕರ್ನಾಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕುಶಾಲನಗರ: ಖಾಸಗಿ ಘಟಕ ವಿದ್ಯುತ್ ಉತ್ಪಾದನಾ ಕಾರ್ಯ ಆರಂಭ

Jun 17 2025, 05:00 AM IST
ಹುದಗೂರು ಹಾರಂಗಿ ಜಲಾಶಯದ ನೀರನ್ನು ಬಳಸಿ ಇಲ್ಲಿನ ಖಾಸಗಿ ವಿದ್ಯುತ್‌ ಉತ್ಪಾದನಾ ಘಟಕದ ಮೂಲಕ ಶನಿವಾರದಿಂದ 15 ಮೆಗಾ ವ್ಯಾಟ್‌ ಪ್ರಮಾಣದ ವಿದ್ಯುತ್‌ ಉತ್ಪಾದನಾ ಕಾರ್ಯ ಆರಂಭಿಸಿದೆ.

ಹುದಿಕೇರಿ: ವಿದ್ಯುತ್ ಉಪ ಸರಬರಾಜು ಕೇಂದ್ರ ಭೂಮಿಪೂಜೆ

Jun 16 2025, 01:11 AM IST
ಹೈಸೊಡ್ಲೂರು ಗ್ರಾಮದಲ್ಲಿ 19. 34 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಲಿರುವ 66/11 ವಿದ್ಯುತ್‌ ಸರಬರಾಜು ಉಪಕೇಂದ್ರದ ಕಾಮಗಾರಿಗೆ ಎ.ಎಸ್‌. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಸೋಲಾರ್ ಘಟಕಗಳಿಂದ ಹಗಲು ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ

Jun 14 2025, 02:31 AM IST

ರೈತರಿಗೆ ವಿದ್ಯುತ್ ಮತ್ತು ನೀರು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರಗಳು ಸಾಕಷ್ಟು ಒತ್ತು ನೀಡುತ್ತಿದ್ದು ಕುಸುಮ್ ಸಿ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಸೋಲಾರ್ ಘಟಕಗಳ ಮೂಲಕ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಲಾಗುವುದು 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved