• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಗ್ರಾಪಂಗಳಿಂದ ೮ ಸಾವಿರ ಕೋಟಿ ರು. ವಿದ್ಯುತ್ ಬಿಲ್ ಬಾಕಿ

Apr 30 2025, 12:34 AM IST
ಗ್ರಾಮ ಪಂಚಾಯ್ತಿ ಅಧಿಕಾರಿಗಳೂ ಕೂಡ ವಿದ್ಯುತ್ ಬಿಲ್ ಬಾಕಿ ಪಾವತಿ ಬಗ್ಗೆಯಾಗಲೀ, ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸಿರುವ ವಿದ್ಯುತ್‌ನಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿದೆ. ಎಲ್ಲಿ ಕೆಟ್ಟುನಿಂತಿದೆ. ಕೆಟ್ಟು ನಿಂತಿರುವ ಸ್ಥಳದಲ್ಲಿ ಅಳವಡಿಸಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆಯೇ, ಇಲ್ಲವೇ ಎಂಬುದನ್ನು ಯಾರೊಬ್ಬರೂ ಪರಿಶೀಲಿಸುತ್ತಿಲ್ಲ.

ಶಿರಹಟ್ಟಿಯಲ್ಲಿ ರಭಸದ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು

Apr 28 2025, 11:49 PM IST
ಭಾನುವಾರ ಸಂಜೆ ೬ ಗಂಟೆಯಿಂದ ರಾತ್ರಿ ೯ ಗಂಟೆವರೆಗೂ ಬಿರುಸಿನ ಗಾಳಿ, ಮಿಂಚು, ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯಿತು.

ಹೊರೆಯಾಲ ವಿದ್ಯುತ್ ಉಪಕೇಂದ್ರಕ್ಕೆ ಗುದ್ದಲಿ ಪೂಜೆ

Apr 25 2025, 11:47 PM IST
ಮರಳಿ ಹಳ್ಳದ ಬಳಿ 10.67 ಕೋಟಿ ವೆಚ್ಚದಲ್ಲಿ 66/11 ಕೆವಿ, 2×12.5 ಎಂ.ವಿ.ಎ ಹೊರೆಯಾಲ(ಅರೇಪುರ) ವಿದ್ಯುತ್ ಉಪ ಕೇಂದ್ರಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗುದ್ದಲಿ ಪೂಜೆ ನೆರವೇರಿಸಿದರು.

700 ಮೆಗಾವ್ಯಾಟ್ ಪರಮಾಣು ವಿದ್ಯುತ್ ಉತ್ಪಾದನೆಯ 2 ಕೈಗಾ ಘಟಕ ನಿರ್ಮಾಣಕ್ಕೆ 12800 ಕೋಟಿ ಒಪ್ಪಂದ

Apr 24 2025, 12:04 AM IST

700 ಮೆಗಾವ್ಯಾಟ್ ಪರಮಾಣು ವಿದ್ಯುತ್ ಉತ್ಪಾದನೆಯ ಕೈಗಾ ಸ್ಥಾವರದ 5 ಮತ್ತು 6ನೇ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್‌)ನಿಂದ ದೇಶದ ಪ್ರಮುಖ ಮೂಲ ಸೌಕರ್ಯ ಸಂಸ್ಥೆ ಎಂಇಐಎಲ್‌ಗೆ ₹12,800 ಕೋಟಿ ಮೊತ್ತದ ಇಪಿಸಿ ಒಪ್ಪಂದದ ಖರೀದಿ ಆದೇಶ 

ಕರ್ನಾಟಕ ವಿದ್ಯುತ್ ನಿಗಮ ಅಳವಡಿಸುವ ಸ್ಮಾರ್ಟ್‌ ಮೀಟರ್‌ ಕೋಟ್ಯಂತರ ಅಕ್ರಮ : ಬಿಜೆಪಿ ದೂರು

Apr 22 2025, 01:52 AM IST
ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಅಳವಡಿಸುವ ಸ್ಮಾರ್ಟ್ ಮೀಟರ್‌ನಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿರುವ ಆರೋಪ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಲೋಕಾಯುಕ್ತಕ್ಕೆ ದೂರು ನೀಡಿದೆ.

ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೆಎಸ್ಸಾಆರ್‌ಟಿಸಿ ನೌಕರ ಸಾವು

Apr 21 2025, 12:50 AM IST

ಗಾಳಿ ಮಳೆಗೆ ತುಂಡಾಗಿ ಕೆಳಗೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಕೆ.ಎಸ್.ಆರ್‌.ಟಿ.ಸಿ. ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಬಿ ಟಿ ಕೊಪ್ಪಲಿನಲ್ಲಿ ಸಂಭವಿಸಿದೆ.  

ಗಾಳಿ ಮಳೆಗೆ ನೆಲಕ್ಕುರುಳಿದ 30ಎಕರೆಗೂ ಹೆಚ್ಚು ಭತ್ತದ ಬೆಳೆ, ಪಪ್ಪಾಯಿ, ವಿದ್ಯುತ್ ಕಂಬಗಳು

Apr 20 2025, 02:06 AM IST
ತಾಲೂಕಿನ ಕೋಗಳಿ ತಾಂಡಾದ ಒಂದು ಎಕರೆ ವಿಳ್ಯೆದೆಲೆ ತೋಟ ನೆಲ ಕಚ್ಚಿದೆ. ಇದೇ ಗ್ರಾಮದ ಬಾಳೆ ಬೆಳೆ ಅರ್ಧದಲ್ಲಿ ಮುರಿದು ಬಿದ್ದಿದೆ. ಬಾರಿ ಗಾಳಿಯಿಂದ ಲಕ್ಷಗಟ್ಟಲೆ ನಷ್ಟವಾಗಿದೆ

ವಿದ್ಯುತ್ ಗುತ್ತಿಗೆ ನೌಕರರ ಕಾಯಂಗೆ ಒತ್ತಾಯ

Apr 16 2025, 12:36 AM IST
ವಿದ್ಯುತ್ ಗುತ್ತಿಗೆ ನೌಕರರನ್ನ ಖಾಯಂಗೊಳಿಸಬೇಕೆಂಬ ಬೆಂಗಳೂರಿನ ಕಾರ್ಮಿಕ ನ್ಯಾಯಾಲಯದ ತೀರ್ಪಿಗೂ ಸರ್ಕಾರ ಯಾವುದೇ ಬೆಲೆ ನೀಡಿಲ್ಲ

ಬಳ್ಳಾರಿ ಶಾಖೋತ್ಪನ್ನ ಕೇಂದ್ರದಲ್ಲಿನ ದೋಷ, ಕುಡಿತಿನಿ ವಿದ್ಯುತ್ ಸ್ಥಾವರ ಸ್ಥಗಿತ

Apr 14 2025, 01:19 AM IST
ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ಕೇಂದ್ರದಲ್ಲಿನ (ಬಿಟಿಪಿಎಸ್‌) 700 ಮೆಗಾ ವ್ಯಾಟ್‌ ಸಾಮರ್ಥ್ಯದ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ (ಬಾಯ್ಲರ್ ದುರಸ್ತಿ) ಕಳೆದ ಎರಡು ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ.

ತುಂಡಾಗಿ ಬಿದ್ದಿದ್ದ ಹೈಟೆನ್ಷನ್‌ ವಿದ್ಯುತ್ ತಗುಲಿ ಯುವಕ ಸಾವು

Apr 14 2025, 01:16 AM IST
A young man died after being electrocuted by a broken high-tension wire.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved