• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ - ಧಾರವಾಡಕ್ಕೆ ಯುರೋಪ್‌ ರೀತಿ ಸಾರಿಗೆ : ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

Apr 13 2025, 10:28 AM IST

ಯುರೋಪಿಯನ್ ರಾಷ್ಟ್ರಗಳಲ್ಲಿರುವಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಇ-ಆರ್‌ಟಿ) ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಪಟ್ಟಣದಲ್ಲಿ ೭೨ ವಿದ್ಯುತ್ ಕಂಬಗಳ ಅಳವಡಿಕೆ: ಮರಿರಾಮಪ್ಪ

Apr 13 2025, 02:13 AM IST
ಬೇಸಿಗೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಪಂಪ್‌ಸೆಟ್‌ಗಳು ಸುರಕ್ಷಿತವಾಗಿ ನಡೆಯಲಿ ಎಂದು ಹಾಗೂ ಬೀದಿದೀಪ ಅಳವಡಿಕೆಯ ಉದ್ದೇಶದಿಂದ ಸಿಸಿಎಂಎಸ್‌ಸಿ ಯೋಜನೆಯಡಿ ₹೩೬.೫೦ಲಕ್ಷರೂ ಮೊತ್ತದಲ್ಲಿ ೭೨ ಕಂಬ ಹಾಕಲಾಗುವುದು.

ವಿದ್ಯುತ್ ಆಯ್ತು, ಈಗ ನೀರಿನ ದರ ಏರಿಕೆ!

Apr 10 2025, 02:00 AM IST
ಕುಡಿಯುವ ನೀರಿನ ದರ ಏಪ್ರಿಲ್‌ನಿಂದಲೇ ಏರಿಕೆಯಾಗಲಿದ್ದು, ಪ್ರತಿ ಸಾವಿರ ಲೀಟರ್‌ಗೆ 1.50 ರು.ನಿಂದ 10 ರು.ವರೆಗೆ ಹೆಚ್ಚಳವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ವಿದ್ಯುತ್ ಟ್ರಾನ್ಸ್ ಫಾರ್ಮರ್ ಸುಟ್ಟು ಹೋದರೆ ಬದಲಿಸಲು ಎಷ್ಟು ದಿನ ಬೇಕು: ಚಲುವರಾಯಸ್ವಾಮಿ

Apr 08 2025, 12:35 AM IST
ಎರಡು ಬಾರಿ ಕ್ಷೇತ್ರದಲ್ಲಿ ಶಾಸಕರಾಗಿದ್ದವರಿಗೆ ತಾಲೂಕಿಗೆ ಕೇವಲ ಒಂದು ವಿದ್ಯುತ್ ವಿತರಣಾ ಕೇಂದ್ರ ತರಲು ಆಗಿಲ್ಲ. ನನ್ನ ಅವಧಿಯಲ್ಲಿ ಮಂಜೂರಾಗಿದ್ದ ಹಲವು ಯೋಜನೆ ಆರಂಭಿಸಲು ಮತ್ತೆ ನಾನೇ ಅಧಿಕಾರಕ್ಕೆ ಬರಬೇಕಾಯಿತು. ಹಿಂದೆ ನಾನು ಶಾಸಕನಾಗಿದ್ದ ಅವಧಿಯಲ್ಲಿ ಟ್ರಾನ್ಸ್‌ಫಾರ್‍ಮರ್ ಕೆಟ್ಟರೆ ಕೇವಲ 24 ಗಂಟೆಯಲ್ಲಿ ಕೊಡಿಸುತ್ತಿದ್ದೆ.

ಚಿತ್ರಭಾನುಕೋಟಿಯಲ್ಲಿ ೪೦೦ ಕೆವಿ ವಿದ್ಯುತ್ ಘಟಕಕ್ಕೆ ಶೀಘ್ರ ಅಡಿಗಲ್ಲು: ಆರ್.ಬಿ. ತಿಮ್ಮಾಪೂರ

Apr 08 2025, 12:31 AM IST
ಲೋಕಾಪುರ ಪಟ್ಟಣದ ವೆಂಕಟಾಪೂರದಲ್ಲಿ ಶ್ರೀ ಕಾಶಿಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಜಾತ್ರಾ ಮಹೋತ್ಸವ ನಿಮಿತ್ತ ಸಮುದಾಯ ಭವನದ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಚಾಲನೆ ನೀಡಿದರು.

ಇಂದು ಹಲವಡೆ ವಿದ್ಯುತ್ ಸ್ಥಗಿತ

Apr 07 2025, 01:33 AM IST
Power outages in many places today

ರಾಜ್ಯದಲ್ಲಿ 100 ವಿದ್ಯುತ್ ಹೊಸ ಉಪ ಕೇಂದ್ರಗಳ ಸ್ಥಾಪನೆ : ಇಂಧನ ಸಚಿವ ಕೆ.ಜೆ.ಜಾರ್ಜ್

Apr 06 2025, 01:47 AM IST

ತರೀಕೆರೆ, ರಾಜ್ಯದಲ್ಲಿ ಪ್ರಸಕ್ತ ವರ್ಷ 75 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಿದ್ದು, ಬರುವ ವರ್ಷ 100 ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು  ಎಂದು ಇಂಧನ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜಿ.ಜಾರ್ಜ್ ಹೇಳಿದರು.

ಹನೂರಿನಲ್ಲೂ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧ

Apr 05 2025, 12:48 AM IST
ರಾಜ್ಯ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹನೂರು ಪಟ್ಟಣದ ಸೆಸ್ಕ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಬನವಾಸಿಯಲ್ಲಿ ಬೃಹತ್ ಪ್ರತಿಭಟನೆ

Apr 03 2025, 12:31 AM IST
ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ವಿದ್ಯುತ್ ಸರಬರಾಜು ಕೇಂದ್ರದ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸಬೇಕು.

4ಕ್ಕೆ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Apr 02 2025, 01:02 AM IST
ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಏ. 4ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved