• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು, ನಾಳೆ ಮಂಗಳೂರಿನ ವಿವಿಧ ಕಡೆ ವಿದ್ಯುತ್‌ ನಿಲುಗಡೆ

Feb 05 2025, 12:32 AM IST
ಫೆ.5 ಮತ್ತು 6 ರಂದು ಮಂಗಳೂರಿನ ವಿವಿಧ ಕಡೆಗಳಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ. ಫೆ.5 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ 33/11ಕೆವಿ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11 ಕೆವಿ ಕುತ್ತಾರ್‌ ಫೀಡರ್ ಮತ್ತು 11 ಕೆವಿ ತೊಕ್ಕೊಟ್ಟು ಫೀಡರ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ.

ನಿರಂತರ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ಪ್ರತಿಭಟನೆ

Feb 05 2025, 12:30 AM IST
ಪಾವಗಡ ತಾಲೂಕಿನ ಕೊತ್ತೂರು ಗ್ರಾಪಂನ ದಾಸಪ್ಪನಹಟ್ಟಿ ಗ್ರಾಮಕ್ಕೆ ವಿದ್ಯುತ್‌ ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ಶಾಲಾ ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆ ಹಾಗೂ ರಾತ್ರಿ ವೇಳೆ ಕಾಡುಪ್ರಾಣಿಗಳು ಊರೊಳಗೆ ಪ್ರವೇಶಿಸಿ ಮನೆಗಳಿಗೆ ನುಗ್ಗುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾವಗಡದ ಪೂಜಾರಪ್ಪ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

ರಾತ್ರಿ ವಿದ್ಯುತ್‌ ಪೂರೈಕೆಗೆ ರೈತರ ಆಗ್ರಹ

Feb 05 2025, 12:30 AM IST
ಕಳೆದ ಕೆಲ ತಿಂಗಳಿನಿಂದ ಅಲ್ಲಲ್ಲಿ ಚಿರತೆ ಓಡಾಟ ನಡೆಸುತ್ತಿದ್ದು, ಅರಣ್ಯ ಇಲಾಖೆ ಚಿರತೆ ಹಿಡಿಯಲು ಪ್ರಯತ್ನ ನಡೆಸುತ್ತಿದೆ.

7 ಗಂಟೆ ನಿರಂತರ ವಿದ್ಯುತ್‌ ಪೂರೈಸಲು ಅಧಿಕಾರಿಗಳಿಗೆ ಸೂಚನೆ

Feb 04 2025, 12:31 AM IST
ಸರಕಾರದ ನಿಯಮದಂತೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯುತ್‌ ಇಲಾಖೆ ರಾಷ್ಟ್ರ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬು: ಶಾಸಕ ಆರ್.ವಿ. ದೇಶಪಾಂಡೆ

Feb 02 2025, 11:49 PM IST
ವಿದ್ಯುತ್‌ ವಿತರಣೆಯಲ್ಲಿ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಲೈನ್‌ಮೆನ್ ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಜನರ ವಿದ್ಯುತ್‌ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದರಿಂದ ಈ ಹಿಂದೆ ಇಲಾಖೆಯ ಕುರಿತು ಕೇಳಿಬರುತ್ತಿದ್ದ ಆಪಾದನೆಗಳು ಈಗ ಇಲ್ಲ.

ಸುಟ್ಟು ಹೋದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಕುಡಿವ ನೀರಿಗೆ ಸಮಸ್ಯೆ

Feb 02 2025, 11:45 PM IST
ವಿದ್ಯುತ್ ಟ್ರಾನ್ಸ್ ಫಾರ್ಮ್ ಇನ್ವರ್ಟರ್‌ ಬೂಸ್ಟರ್ ಸುಟ್ಟು ಹೋಗಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಘಟನೆ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಶಿಥಿಲವಾಗಿರುವ ವಿದ್ಯುತ್‌ ಕಂಬಗಳನ್ನು ಬದಲಾಯಿಸಲು ರೈತಸಂಘದ ಆಗ್ರಹ

Feb 02 2025, 01:03 AM IST
ತಾಲೂಕಿನ ಹಳ್ಳಿಗಳಲ್ಲಿ ವಿದ್ಯುತ್ ತಂತಿಗಳನ್ನು ಹಾಗೂ ವಿದ್ಯುತ್ ಕಂಬಗಳನ್ನು ಹಾಕಿ, ಹಲವಾರು ವರ್ಷಗಳೇ ಕಳೆದಿದ್ದು, ಹಾಗಾಗಿ ಆ ತಂತಿಗಳು ತುಂಡಾಗಿ ಬಿದ್ದು, ಜೀವ ಹಾನಿಯಾಗುತ್ತಿದ್ದು, ಅದನ್ನು ತಕ್ಷಣ ಸರಿಪಡಿಸಬೇಕು ಹಾಗೂ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ತಕ್ಷಣ ಬದಲಾಯಿಸಿ ಕೊಡಬೇಕು.

ರೈತರಿಗೆ ರಾತ್ರಿ ಬದಲಿಗೆ ಹಗಲಲ್ಲೇ ವಿದ್ಯುತ್‌ ನೀಡಿ

Jan 30 2025, 01:46 AM IST
ರಾತ್ರಿವೇಳೆ ಕರಡಿ, ಕತ್ತೆ ಕಿರುಬ, ಚಿರತೆ ಹಾವಳಿ ಹೆಚ್ಚಿರುವ ಕಾರಣ ಕೃಷಿಗೆ ಪೂರೈಕೆ ಮಾಡುವ ವಿದ್ಯುತ್ ಸೌಲಭ್ಯವನ್ನು ಹಗಲು ವೇಳೆಯಲ್ಲೇ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೆಸ್ಕಾಂಗೆ ಬುಧವಾರ ಜಗಳೂರಲ್ಲಿ ಮನವಿ ಸಲ್ಲಿಸಿದ್ದಾರೆ.

ರೈತರಿಗೆ ನಿರಂತರ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧ

Jan 28 2025, 12:46 AM IST
ಭರಮಸಾಗರ ಸಮೀಪದ ಅಜ್ಜಪ್ಪನಹಳ್ಳಿಯಲ್ಲಿ 220 ಕೆವಿ ಸಾಮರ್ಥ್ಯದ ವಿದ್ಯುತ್‌ ಉಪ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಹಾಗೂ ಶಾಸಕ ಡಾ. ಎಂ. ಚಂದ್ರಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ಕೃಷಿಗೆ ಸಮೃದ್ಧ ನೀರು, ವಿದ್ಯುತ್‌ ನನ್ನ ಆದ್ಯತೆ

Jan 27 2025, 12:46 AM IST
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿ ಹೊಂದುತ್ತಿದೆ. ರಾಜ್ಯದ ಜನರ ಹಿತಕಾಪಾಡುವುದೇ ಕಾಂಗ್ರೇಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕ್ಷೇತ್ರ ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved