• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಸಂಪರ್ಕ ನೀಡಲು 48 ವರ್ಷ ಬೇಕಾಯ್ತು

Jan 26 2025, 01:30 AM IST
ಕನಿಷ್ಠ ಮಳೆ ಬೀಳುವ ಕಟ್ಟಾಯ ಹೋಬಳಿಯಲ್ಲಿ ಮಳೆಯಾಶ್ರಿತ ಬೆಳೆ ಮಾಡುವುದಕ್ಕೆ ಮಾತ್ರ ಇಲ್ಲಿನ ಜನರು ಸೀಮಿತಗೊಂಡಿದ್ದರು. ರಾವುತಹಳ್ಳಿ ಏತ ನೀರಾವರಿ ಯೋಜನೆ ಜಾರಿಗೊಳಿಸಿ ಎಂಬ ಹೋರಾಟ ನಿರಂತರವಾಗಿ ನಡೆಯುತ್ತಿದ್ದರೂ ಯಾವುದೇ ಆಡಳಿತಗಾರರು ಇತ್ತ ಗಮನಹರಿಸಿರಲಿಲ್ಲ. ಆದರೆ, ಯೋಜನೆ ನೆನಗುದಿಗೆ ಬಿದ್ದಿರುವುದನ್ನು ಗಮನಿಸಿದ್ದ ಆಲೂರು-ಸಕಲೇಶಪುರ-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕೇವಲ ೭ ಲಕ್ಷ ರು. ವೆಚ್ಚದಲ್ಲಿ ಯೋಜನೆಗೆ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡುವ ಮೂಲಕ ಯೋಜನೆ ಉದ್ಘಾಟನೆಗೊಳಿಸಿದ್ದಾರೆ.

ಐಆರ್‌ಐಎಸ್‌ ರಿನಿವೇಬಲ್‌ ಗಾಳಿ ವಿದ್ಯುತ್‌ ಕಂಪನಿ ವಿರುದ್ಧ ರೈತನ ದೂರು

Jan 25 2025, 01:03 AM IST
ರಸ್ತೆ ನಿರ್ಮಾಣದ ವೇಳೆಯೆ ಅಪಾರ ಪ್ರಮಾಣದ ಮಳೆ ನೀರು ನನ್ನ ಹೊಲಕ್ಕೆ ನುಗ್ಗುತ್ತದೆ ಇದರಿಂದ ನನ್ನ ಜಮೀನಿಗೆ ಹಾನಿಯಾಗುತ್ತದೆ ಎಂದು ಹಲವಾರು ಬಾರಿ ಮನವಿ ಮಾಡಿದರೂ ಫ್ಯಾನ್ ಕಂಪನಿ ಸಿಬ್ಬಂದಿ ಮಾತ್ರ ಕ್ಯಾರೇ ಎಂದಿಲ್ಲ

೩೫೩ ಕೃಷಿ ಮಾರ್ಗಗಳಿಗೆ ಹಗಲು ವೇಳೆ ೭ಗಂಟೆ ೩ ಫೇಸ್ ವಿದ್ಯುತ್‌

Jan 24 2025, 12:48 AM IST
ಎಂಜಿನಿಯರ್, ಲೈನ್‌ಮ್ಯಾನ್‌ಗಳು ಹಾಗೂ ಜನಪ್ರತಿನಿಧಿಗಳು ನೇರ ಸಂಪರ್ಕಕ್ಕೆ ಬರುವುದರ ಮೂಲಕ ವಿದ್ಯುತ್ ತೊಂದರೆಗಳನ್ನು ಸರಿಪಡಿಸಬಹುದು ಎಂದು ರಾಜ್ಯ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಹೊಸ ಮನೆಗೆ 58 ಯುನಿಟಷ್ಟೇ ಗೃಹಜ್ಯೋತಿ ವಿದ್ಯುತ್‌ - 1 ವರ್ಷದ ನಂತರ ಸರಾಸರಿ ಬದಲಾವಣೆ ಇಲ್ಲ

Jan 23 2025, 11:08 AM IST

ವಿದ್ಯುತ್‌ ಹೊಸ ಸಂಪರ್ಕಗಳಿಗೆ ಗೃಹಜ್ಯೋತಿ ಯೋಜನೆಯಡಿ 58 ಯುನಿಟ್‌ ಉಚಿತ್‌ ವಿದ್ಯುತ್‌ ನೀಡುತ್ತಿದ್ದು, ಒಂದು ವರ್ಷದ ನಂತರ ಹೊಸ ಸರಾಸರಿ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಆಸ್ತಿ ನೋಂದಣಿಗೆ ವಿದ್ಯುತ್‌ ಸಂಪರ್ಕ ಕಡಿತದ ಶಾಕ್‌!

Jan 18 2025, 12:48 AM IST
ಕೆಲವು ತಿಂಗಳುಗಳ ವಿದ್ಯುತ್‌ ಬಿಲ್‌ ಬಾಕಿ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳು ಶುಕ್ರವಾರ ಕಚೇರಿಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ. ಬೆಳಗ್ಗೆ 10.30ರಿಂದ ಆಸ್ತಿ ನೋಂದಣಿಗಾಗಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಿಂದ ಬಂದ ಜನರು ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಮಧ್ಯಾಹ್ನ ವರೆಗೂ ಕಾದು ಬೇಸತ್ತು ಸರ್ಕಾರದ ವಿರುದ್ಧ ಹರಿಹಾಯ್ದರು.

7 ಗಂಟೆ ತ್ರಿಫೇಸ್‌ ವಿದ್ಯುತ್‌ ನೀಡಲು ಆಗ್ರಹಿಸಿ ಪವರ್ ಸ್ಟೇಶನ್‌ಗೆ ಬೀಗ

Jan 10 2025, 12:48 AM IST
ಹಗಲು ವೇಳೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ನೀಡುವಂತೆ ಹಾಗೂ ಕಾಗಿನೆಲೆ ಬಳಿಯಿರುವ 110/ ಕೆವಿ ಪವರ್ ಸ್ಟೇಶನ್ ಶೀಘ್ರವೇ ಉದ್ಘಾಟಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹಿಸಿ ರೈತರು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಕುಮ್ಮೂರ ಕ್ರಾಸ್ ಬಳಿಯಿರುವ ಪವರ್ ಸ್ಟೇಶನ್ 33/11 (ಕೆಇಬಿ ಗ್ರಿಡ್) ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.

ಸಣ್‌ ಸುದ್ದಿ.........ಇಂದು ವಿಜಯಪುರ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ

Jan 09 2025, 12:45 AM IST
ಜ. 9ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೂ ವಿಜಯಪುರ ಪಟ್ಟಣ, ಯಲುವಳ್ಳಿ, ಹಾರೋಹಳ್ಳಿ, ದಂಡಿಗಾನಹಳ್ಳಿ, ಕೊಮ್ಮಸಂದ್ರ,ತಿಮ್ಮಳ್ಳಿ, ಮುದ್ದೇನಹಳ್ಳಿ, ನಾರಾಯಣಪುರ, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್‌ ಅಡಚಣೆಯಾಗಲಿದೆ.

7ರಂದು ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Jan 05 2025, 01:31 AM IST
ವಿದ್ಯುತ್ ಮಾರ್ಗದ ಇನ್ಸುಲೇಟರ್‌ಗಳ ಬದಲಾವಣೆ ಹಾಗೂ ಶಿಥಿಲಗೊಂಡ ಗ್ರೌಂಡ್ ವಯರ್ ಬದಲಾವಣೆ, ತುರ್ತು ನಿರ್ವಹಣೆ ಕಾಮಗಾರಿ, ಎಚ್.ಟಿ/ಎಲ್.ಟಿ. ಮಾರ್ಗ ಸ್ಥಳಾಂತರ ಕಾಮಗಾರಿ ಹಿನ್ನೆಲೆ ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಅಣು ವಿದ್ಯುತ್‌ ಸ್ಥಾವರ ಕೊಪ್ಪಳಕ್ಕೂ ಬೇಡ, ರಾಯಚೂರಿಗೂ ಬೇಡ: ಬೋಸರಾಜು

Jan 05 2025, 01:30 AM IST
ಅಣು ವಿದ್ಯುತ್‌ ಸ್ಥಾವರ ಕೊಪ್ಪಳ ಜಿಲ್ಲೆಗೂ ಬೇಡ, ರಾಯಚೂರು ಜಿಲ್ಲೆಗೂ ಬೇಡ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್. ಬೋಸರಾಜು ಹೇಳಿದರು.

ಅಣು ವಿದ್ಯುತ್‌ ಸ್ಥಾವರ: 100ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಜಾಗೃತಿ

Jan 04 2025, 12:32 AM IST
ಅಣು ವಿದ್ಯುತ್‌ ಸ್ಥಾವರ ಸ್ಥಾಪನೆಯಿಂದ ಪರಿಸರಕ್ಕೆ ಆಗುವ ಹಾನಿ ಕುರಿತಂತೆ ಹಿರೇಬೆಣಕಲ್ – ಚಿಕ್ಕಬೆಣಕಲ್ ಗ್ರಾಮಗಳ ಮುಖಂಡರು, ಯುವಕರು 100ಕ್ಕೂ ಹೆಚ್ಚು ಬೈಕ್‌ ಗಳಲ್ಲಿ ವಿವಿಧ ಗ್ರಾಮಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved