• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಬಂಟ್ವಾಳ: 400 ಕೆವಿ ವಿದ್ಯುತ್‌ ಪ್ರಸರಣ ಟವರ್‌ ನಿರ್ಮಾಣ ಕಾಮಗಾರಿಗೆ ರೈತ ಸಂಘ ತಡೆ

Nov 20 2024, 12:33 AM IST
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಸಂತ್ರಸ್ತ ರೈತರನ್ನು ಮನವೊಲಿಸಿ ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.

ವಿದ್ಯುತ್‌ ಕರ್ತವ್ಯದಲ್ಲಿ ಎಚ್ಚರ ವಹಿಸಿ: ದೇವೇಂದ್ರಪ್ಪ

Nov 19 2024, 12:50 AM IST
ಬೆಸ್ಕಾಂ ಸಿಬ್ಬಂದಿ ವಿದ್ಯುತ್‌ ಸೇವೆ ಸಂಬಂಧ ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಾಯಗಳು ಆಗದಂತೆ ಕೆಲಸ ನಿರ್ವಹಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ವಿದ್ಯುತ್‌ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ಕ್ರಮ

Nov 19 2024, 12:45 AM IST
Steps taken for comprehensive development in the electricity sector

ವಿದ್ಯುತ್‌ ಸ್ವಾವಲಂಬನೆಯತ್ತ ಇಂಡಿ ಮತಕ್ಷೇತ್ರ

Nov 17 2024, 01:20 AM IST
ಕನ್ನಡಪ್ರಭ ವಾರ್ತೆ ಇಂಡಿ ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಬೇಸತ್ತಿದ್ದ ಇಂಡಿ ಮತಕ್ಷೇತ್ರದ ಗ್ರಾಮಗಳ ಜನರು ಇದೀಗ ಸಂತಸಗೊಂಡಿದ್ದಾರೆ. ರೈತರು ಕೂಡ ಈಗ ಸಂತಸದಲ್ಲಿದ್ದಾರೆ. ತಾಲೂಕಿನಲ್ಲಿ ಈಗಾಗಲೇ 13 ವಿದ್ಯುತ್‌ ವಿತರಣಾ ಕೇಂದ್ರಗಳು ಕಾಯಾರಂಭ ಮಾಡಿದ್ದು, ಇದರಿಂದ ಬಹುತೇಕ ಗ್ರಾಮಗಳಲ್ಲಿ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ.

ಶಾಖೋತ್ಪನ್ನ ಸ್ಥಾವರಗಳಿಂದ ವಿದ್ಯುತ್‌ ಉತ್ಪಾದನೆ ಇಳಿಕೆ

Nov 15 2024, 12:37 AM IST
ಮೂರು ಶಾಖೋತ್ಪನ್ನ ಸ್ಥಾವರಗಳಾದ ರಾಯಚೂರು ಬೃಹತ್‌ ಶಾಖೋತ್ಪನ್ನ ವಿದ್ಯುತ್‌ ಸ್ಥಾವರ (ಆರ್ಟಿಪಿಎಸ್) ಯರಮರಸ್‌ ಅತ್ಯಾಧುನಿಕ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ವೈಟಿಪಿಎಸ್) ಮತ್ತು ಪಕ್ಷದ ಬಿಟಿಪಿಎಸ್‌ನ ಘಟಕಗಳನ್ನು ಬೇಡಿಕೆಯಾನುಸಾರವಾಗಿಯೇ ನಡೆಸಿ ಕರೆಂಟ್ ಉತ್ಪಾದಿಸಲಾಗುತ್ತಿದೆ.

ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವು

Nov 10 2024, 01:34 AM IST
ಚಿಕ್ಕಮಗಳೂರು, ಗುಂಪಿನಲ್ಲಿದ್ದ ಕಾಡಾನೆಯೊಂದು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಪುರ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ರೈಲ್ವೆ ಹಳಿಯ ಮೇಲೆ ಉರುಳಿಬಿದ್ದ ವಿದ್ಯುತ್‌ ಚಾಲಿತ ವಾಹನ

Nov 06 2024, 12:35 AM IST
ಅಪಘಾತಕ್ಕೀಡಾದ ವಿದ್ಯುತ್ ಚಾಲಿತ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಚಾಲಕನ ವಿರುದ್ಧ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ವಿಭಾಗೀಯ ವಾಣಿಜ್ಯ ರೈಲ್ವೆ ಹಿರಿಯ ವ್ಯವಸ್ಥಾಪಕ ಸಂತೋಷ ಹೆಗಡೆ ತಿಳಿಸಿದ್ದಾರೆ.

ವಿದ್ಯುತ್‌ ಬಿಲ್‌ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಸಂಪೂರ್ಣ ಸ್ಥಗಿತ

Nov 04 2024, 12:31 AM IST

7200 ಕೋಟಿ ರು.ನಷ್ಟು ಭಾರೀ ಮೊತ್ತದ ವಿದ್ಯುತ್‌ ಬಿಲ್‌ ಬಾಕಿಯನ್ನು ನ.7ರೊಳಗೆ ಪಾವತಿ ಮಾಡದೇ ಹೋದಲ್ಲಿ ಬಾಂಗ್ಲಾದೇಶಕ್ಕೆ ವಿದ್ಯುತ್‌ ಪೂರೈಕೆ ಸಂಪೂರ್ಣ ಸ್ಥಗಿತ ಮಾಡುವುದಾಗಿ ನೆರೆ ದೇಶಕ್ಕೆ ಅದಾನಿ ಪವರ್‌ ಕಂಪನಿ ಎಚ್ಚರಿಕೆ ನೀಡಿದೆ. 

ಕಾಸರಗೋಡು ವಿದ್ಯುತ್‌ ಲೈನ್‌ಗಾಗಿ ಕರಾವಳಿಯ 1150 ಎಕರೆ ಜಮೀನು ಆಹುತಿ!

Nov 01 2024, 12:18 AM IST
ವಿದ್ಯುತ್ ಸಂಪರ್ಕ ಜಾಲಕ್ಕೆ ನಮ್ಮ ವಿರೋಧವಿಲ್ಲ. ಆದರೆ ಬೇರೆ ರಾಜ್ಯಕ್ಕಾಗಿ ಮಾಡಲಾಗುತ್ತಿರುವ ಯೋಜನೆಗೆ ಈಗಾಗಲೇ ಅಭಿವೃದ್ಧಿಗೊಂಡಿರುವ ಕೃಷಿ ಪ್ರದೇಶಗಳನ್ನು ನಾಶಪಡಿಸುವುದನ್ನು ವಿರೋಧಿಸುತ್ತಿದ್ದೇವೆ ಎಂದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved