• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಫಿ ಬೆಳೆಗಾರರ 10 ಎಚ್‌ಪಿ ಪಂಪ್‌ಸೆಟ್‌ ವಿದ್ಯುತ್‌ ಬಿಲ್‌ ಮನ್ನಾಗೆ ಆಗ್ರಹ

Nov 01 2024, 12:10 AM IST
ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಬೇಕು ಎಂದು ಆಗ್ರಹಿಸಿ ಗೌಡಳ್ಳಿ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಆಗ್ರಹಿಸಲಾಯಿತು. ಗ್ರಾಮಸಭೆಯಲ್ಲಿ ರೈತರು, ಬೆಳೆಗಾರರು ಸಮಸ್ಯೆ ನಿವೇದಿಸಿಕೊಂಡರು.

ವಿದ್ಯುತ್‌ ಕಂಬ ಅಳವಡಿಕೆ ಸ್ಥಗಿತಕ್ಕೆ ರೈತರ ಆಗ್ರಹ

Oct 29 2024, 01:08 AM IST
ಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ, ಕೊಲ್ಹಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ರೈತರ ಜಮೀನುಗಳಲ್ಲಿ ಅಳವಡಿಸುತ್ತಿರುವ 765 ಕೆವಿ ವಿದ್ಯುತ್ ಗೋಪುರಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಈಡೇರುವವರೆಗೆ ಕಂಬ ಅಳವಡಿಕೆ ಸ್ಥಗಿತ ಮಾಡುವಂತೆ ಆಗ್ರಹಿಸಿ ನಿಡಗುಂದಿ ತಾಲೂಕು ರೈತರು ತಹಸೀಲ್ದಾರ್ ಎ.ಡಿ ಅಮರವಾದಗಿ ಅವರ ಮೂಲಕ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜೋತು ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಇಬ್ಬರ ಸಾವು

Oct 25 2024, 01:06 AM IST
ಜೋತುಬಿದ್ದ ವಿದ್ಯುತ್ ಲೇನ್‌ನಿಂದಾಗಿ ಜಮೀನಿಗೆ ತೆರಳುತ್ತಿದ್ದ ರೈತರು ಧಾರುಣವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ವಿದ್ಯುತ್‌ ನಿಗಮದ ನೌಕರರು ಸುರಕ್ಷತೆ, ಜಾಗೃತಿಯಿಂದ ಕೆಲಸ ನಿರ್ವಹಿಸಿ: ನೌಕರರ ಸಂಘದ ಕೆ.ಬಲರಾಮ್

Oct 22 2024, 12:01 AM IST
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ನೌಕರರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸುವಲ್ಲಿ ಯಶ್ವಸಿಯಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು. ಚಾಮರಅಜನಗರದಲ್ಲಿ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

27 ಗ್ರಾಪಂಗಳಿಂದ ₹20.47 ಕೋಟಿ ವಿದ್ಯುತ್‌ ಬಿಲ್‌ ಬಾಕಿ

Oct 20 2024, 02:08 AM IST
ಹೊನ್ನಾಳಿ ತಾಲೂಕಿನ 27 ಗ್ರಾಮ ಪಂಚಾಯಿತಿಗಳಿಂದ ಸುಮಾರು ₹20.47 ಕೋಟಿ ವಿದ್ಯುತ್ ಬಿಲ್ ಪಾವತಿ ಬಾಕಿ ಇದೆ. ರೈತರ ಪಂಪ್ ಸೆಟ್‌ಗಳ ಅಕ್ರಮ-ಸಕ್ರಮ ಕಾರ್ಯಕ್ರಮ 2023ರಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಬೆಸ್ಕಾಂ ಹೊನ್ನಾಳಿ ಉಪವಿಭಾಗದ ಎ.ಇ.ಇ. ಜಯಪ್ಪ ಹೇಳಿದ್ದಾರೆ.

ರೈತರಿಗೆ ಸಮಪರ್ಕ ವಿದ್ಯುತ್‌ ಒದಗಿಸಿ

Oct 20 2024, 01:53 AM IST
ಹೊಸದುರ್ಗ: ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಶಾಸಕ ಬಿ.ಜಿ. ಗೋವಿಂದಪ್ಪ ಅವರು ಹೊಸದುರ್ಗ ಮತ್ತು ಶ್ರೀರಾಂಪುರ ಬೆಸ್ಕಾಂ ಇಎಎಗಳಿಗೆ ತಾಕೀತು ಮಾಡಿದರು.

ನೀರಾವರಿ, ವಿದ್ಯುತ್‌, ಕೈಗಾರಿಕೆ ಸ್ಥಾಪನೆಗೆ ಒತ್ತು

Oct 20 2024, 01:46 AM IST
ಬಬಲೇಶ್ವರ ಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ವಿದ್ಯುತ್ ಪೂರೈಕೆ, ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.

ವಿದ್ಯುತ್‌ ಶಾಕ್‌ನಿಂದ ಒಂಟಿ ಸಲಗ ಸಾವು

Oct 18 2024, 12:13 AM IST
ಬಿಎಸ್‌ಎನ್‌ಎಲ್ ಟವರ್‌ಗೆ ೧೧ ಕೆವಿ ವಿದ್ಯುತ್ ಪೂರೈಸುವ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಎಲೆಕ್ಟ್ರಿಕಲ್ ಡಿಯೋಲ್ ಅತ್ಯಂತ ಕೆಳಮಟ್ಟದಲ್ಲಿ ಇರುವುದ ಕಾಡಾನೆ ಸಾವಿಗೆ ಕಾರಣವಾಗಿದ್ದು, ಕಂಬಗಳನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದರು ನಿರ್ಲಕ್ಷ್ಯ ತೋರಿರುವ ವಿದ್ಯುತ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಕಳೆದ ಆರು ವರ್ಷಗಳಲ್ಲಿ ಹದಿನಾರು ಕಾಡಾನೆಗಳು ಮೃತಪಟ್ಟಿದ್ದು ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ.

ವಿದ್ಯುತ್‌ ಪಡೆದು ಹಣ ನೀಡದ ಎಸ್ಕಾಂಗಳಿಗೆ ಕೆಇಆರ್‌ಸಿ ಎಚ್ಚರಿಕೆ - ಉಲ್ಟಾ ದಂಡ ಪ್ರಯೋಗ

Oct 16 2024, 11:21 AM IST

ಸೂಕ್ತ ಮೀಟರಿಂಗ್‌ ವ್ಯವಸ್ಥೆ ಹಾಗೂ ಹಣ ಪಾವತಿ ಮಾಡದ ಎಸ್ಕಾಂಗಳಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ಹಿಪ್ಪರಗಿ ಗೇಟ್‌ ಅಳವಡಿಕೆಗೆ ವಿದ್ಯುತ್‌ ವ್ಯತ್ಯಯ ಅಡ್ಡಿ

Oct 11 2024, 11:50 PM IST
ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನ ಗೇಟ್‌ ಅಳವಡಿಕೆಯ ಕಾರ್ಯ ಪ್ರಗತಿಯಲ್ಲಿದೆ ಎಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್‌ ಶಿವಮೂರ್ತಿ ತಿಳಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved