• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹135 ಕೋಟಿ ವಿದ್ಯುತ್‌ ಬಿಲ್‌ ಕಟ್ಟಿ: ಅರಾಜಕತೆ ತಾಂಡವವಾಡುತ್ತಿರುವ ಬಾಂಗ್ಲಾಗೆ ತ್ರಿಪುರ ತಾಕೀತು

Dec 03 2024, 12:31 AM IST
ಹಿಂದೂಗಳ ಮೇಲಿನ ದೌರ್ಜನ್ಯದಿಂದ ಭಾರತದ ಕೆಂಗಣ್ಣಿಗೆ ಗುರಿಯಾಗಿರುವ ಹಾಗೂ ಅರಾಜಕತೆ ತಾಂಡವವಾಡುತ್ತಿರುವ ಬಾಂಗ್ಲಾದೇಶವು ತ್ರಿಪುರ ಸರ್ಕಾರಕ್ಕೆ 135 ಕೋಟಿ ರು. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.

ಕತ್ತಲಲ್ಲಿದ್ದ 31 ಹಾಡಿಗಳಿಗೆ ಬೆಳಕು ನೀಡುವ ಕಾರ್ಯ ಆರಂಭ: ವಿದ್ಯುತ್‌ ನೀಡುವ ಯೋಜನೆಗೆ ಸಚಿವ ಕೆ.ವೆಂಕಟೇಶ್‌ ಚಾಲನೆ

Dec 01 2024, 01:32 AM IST
ಕತ್ತಲು ತುಂಬಿದ್ದ ಜಿಲ್ಲೆಯ ೩೧ ಹಾಡಿಗಳಿಗೆ ಬೆಳಕು ಬೇಕೆನ್ನುವ ಬಹು ವರ್ಷಗಳ ಬೇಡಿಕೆ ನಿರೀಕ್ಷೆಗೆ ಈಗ ಫಲ ಸಿಕ್ಕಿದೆ. ಜಿಲ್ಲೆಯ ೩೧ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆಗೆ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಪುರಾಣಿ ಪೋಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

ರೈತರಿಗೆ ನಿರಂತರ ವಿದ್ಯುತ್‌ ಪೂರೈಕೆಯೇ ನನ್ನ ಮೊದಲ ಆದ್ಯತೆ: ಅಜೀಮ್‌ಪೀರ ಖಾದ್ರಿ

Nov 30 2024, 12:46 AM IST
ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹೆಸ್ಕಾಂನ ನೂತನ ಅಧ್ಯಕ್ಷ ಸಯ್ಯದ ಅಜೀಮ್‌ಪೀರ್‌ ಖಾದ್ರಿ ಅಧಿಕಾರ ಸ್ವೀಕರಿಸಿದರು.

ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ :ಗದ್ದಲಕ್ಕೆ 2ನೇ ದಿನವೂ ಕಲಾಪ ಬಲಿ

Nov 28 2024, 12:34 AM IST
ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ ಹಾಗೂ ಸಂಭಲ್‌ ಕೋಮುಗಲಭೆ ಪ್ರಕರಣಗಳು ಸಂಸತ್‌ ಕಲಾಪವನ್ನು 2ನೇ ದಿನವೂ ಬಲಿಪಡೆದಿದೆ.

ಅದಾನಿ ಜೊತೆಗಿನ ವಿದ್ಯುತ್‌ ಡೀಲ್‌ ರದ್ದತಿ ಕುರಿತು ಪರಿಶೀಲನೆ: ಆಂಧ್ರ

Nov 27 2024, 01:04 AM IST
ಅದಾನಿ ಸಮೂಹವು ಸೌರವಿದ್ಯುತ್‌ ಡೀಲ್‌ ಕುದುರಿಸಲು ಆಂಧ್ರಪ್ರದೇಶ ಹಿರಿಯ ಅಧಿಕಾರಿಯೊಬ್ಬರಿಗೆ 1750 ಕೋಟಿ ರು. ಲಂಚ ನೀಡಿತ್ತು ಎಂದು ಅಮೆರಿಕ ಸರ್ಕಾರದ ಗಂಭೀರದ ಆರೋಪದ ಬೆನ್ನಲ್ಲೇ, ಅದಾನಿ ಜೊತೆಗಿನ ವಿದ್ಯುತ್‌ ಖರೀದಿ ಒಪ್ಪಂದ ರದ್ದುಪಡಿಸುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಆಂಧ್ರಪ್ರದೇಶ ಸರ್ಕಾರ ಹೇಳಿದೆ.

ಕೆಂಗೇರಿ: ನಗರದ ನ್ಯೂ ಕೆಎಚ್‌ಬಿ ಕಾಲೋನಿ, ಬಂಡೇಮಠ ಸುತ್ತಮುತ್ತಲಿನ ಪ್ರದೇಶದಲ್ಲಿ ನಾಳೆ ವಿದ್ಯುತ್‌ ಇರಲ್ಲ

Nov 25 2024, 01:31 AM IST
ನಗರದ ನ್ಯೂ ಕೆಎಚ್‌ಬಿ ಕಾಲೋನಿ, ಬಂಡೇಮಠ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯವಾಗಲಿದೆ.

ಜೆಎಸ್‌ಎಸ್‌ ಆಸ್ಪತ್ರೆಯಿಂದ ಇಎಸ್‌ಐ ಆಸ್ಪತ್ರೆಗೆ ವಿದ್ಯುತ್‌ ಚಾಲಿತ ವಾಹನ ಕೊಡುಗೆ

Nov 25 2024, 01:05 AM IST
ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಬಂಟ್ವಾಳ: 400 ಕೆವಿ ವಿದ್ಯುತ್‌ ಪ್ರಸರಣ ಟವರ್‌ ನಿರ್ಮಾಣ ಕಾಮಗಾರಿಗೆ ರೈತ ಸಂಘ ತಡೆ

Nov 20 2024, 12:33 AM IST
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಸಂತ್ರಸ್ತ ರೈತರನ್ನು ಮನವೊಲಿಸಿ ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.

ವಿದ್ಯುತ್‌ ಕರ್ತವ್ಯದಲ್ಲಿ ಎಚ್ಚರ ವಹಿಸಿ: ದೇವೇಂದ್ರಪ್ಪ

Nov 19 2024, 12:50 AM IST
ಬೆಸ್ಕಾಂ ಸಿಬ್ಬಂದಿ ವಿದ್ಯುತ್‌ ಸೇವೆ ಸಂಬಂಧ ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಾಯಗಳು ಆಗದಂತೆ ಕೆಲಸ ನಿರ್ವಹಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 33
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved