• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರಾಕಾರ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ

Sep 01 2024, 01:59 AM IST
ರೈತರು ಹೊಲದಲ್ಲಿ ಹೆಸರು ರಾಶಿ ಭರದಿಂದ ನಡೆಸುತ್ತಿದ್ದಾರೆ. ಆದರೆ ಪದೇ ಪದೇ ಸುರಿಯುತ್ತಿರುವ ಮಳೆ ಕಾಟದಿಂದಾಗಿ ಹೆಸರು ಬೆಳೆ ತಾಡಪತ್ರಿಯಿಂದ ಮುಚ್ಚಿ ಹಾಕಿದ್ದಾರೆ. ಹೆಸರು ಕಾಯಿ ಮಳೆಯಿಂದ ನನೆದು ಮೊಳಕೆಯೊಡೆಯುತ್ತಿವೆ ಖುಷಿಯಿಂದ ಬಿತ್ತನೆ ಮಾಡಿ ಖುಷಿಪಟ್ಟ ರೈತರು ಇದೀಗ ಆತಂಕವನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ವಿಧಾನಸಭಾ ಚುನಾವಣೆ :ವಿಶೇಷ ಸ್ಥಾನಮಾನ ಮರು ಸ್ಥಾಪನೆ, ಎಲ್ಲರಿಗೂ ಉಚಿತ ವಿದ್ಯುತ್‌: ಪಿಡಿಪಿ ಭರವಸೆ

Aug 25 2024, 01:57 AM IST
ಮುಂದಿನ ತಿಂಗಳಲ್ಲಿ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಗೆ ಪಿಡಿಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಮಂಗಳೂರು : ಕೈಗಾರಿಕೆಗಳಿಗೆ ಅಡಚಣೆ ರಹಿತ ವಿದ್ಯುತ್‌ - ಮೆಸ್ಕಾಂ ಎಂಡಿ ಪದ್ಮಾವತಿ ಭರವಸೆ

Aug 23 2024, 01:17 AM IST
ಮೆಸ್ಕಾಂ ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯನ್ನು ಅಭಿನಂದಿಸಿ ಎಂಡಿ ಪದ್ಮಾವತಿ ಮತ್ತು ಕವಿಪ್ರನಿನಿ ಅಧೀಕ್ಷಕ ಎಂಜಿನಿಯರ್‌ ಇವರನ್ನು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ರಾಜ್ಯದ 40 ಕೆರೆಗಳಲ್ಲಿ ಸೌರ ವಿದ್ಯುತ್‌ ಉತ್ಪಾದನೆಗೆ ಸಣ್ಣ ನೀರಾವರಿ ಇಲಾಖೆಯ ಸಿದ್ಧತೆ

Aug 23 2024, 01:10 AM IST
ರಾಜ್ಯದ ಜಲಮೂಲಗಳಲ್ಲಿ ಸೌರಶಕ್ತಿ ಉತ್ಪಾದನಾ ಪ್ಯಾನೆಲ್‌ಗಳನ್ನು ಅಳವಡಿಸಿ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆಯ 40 ಕೆರೆಗಳ ಪಟ್ಟಿ ಸಿದ್ಧಪಡಿಸಲಾಗಿದೆ.

ವಿದ್ಯುತ್‌ ಸ್ಪರ್ಶಿಸಿ 13 ಜಾನುವಾರು ಸಾವು

Aug 22 2024, 12:46 AM IST
ಯಮಕನಮರಡಿವಿದ್ಯುತ್‌ ಸ್ಪರ್ಶಿಸಿ 13 ಜಾನುವಾರುಗಳು ಮೃತಪಟ್ಟ ಘಟನೆ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಸಂಜೆ ಜರುಗಿದೆ.

ವಿದ್ಯುತ್‌ ಸೋರಿಕೆ ತಡೆ, ಮಳೆಯಲ್ಲೂ ದುರಸ್ತಿ ಕಾರ್ಯ ಪೂರೈಸಿದ ಸೆಸ್ಕ್ ಸಿಬ್ಬಂದಿಗೆ ಪ್ರಶಂಸಾ ಪತ್ರ

Aug 17 2024, 12:50 AM IST
ಮಡಿಕೇರಿ ಹಾಗೂ ಸಕಲೇಶಪುರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ವಿದ್ಯುತ್‌ಕಂಬಗಳು ಹಾಗೂ ಪರಿವರ್ತಕಗಳು, ವಿದ್ಯುತ್‌ಮಾರ್ಗಗಳನ್ನು ಬದಲಾಯಿಸಿ ವಿದ್ಯುತ್‌ಪೂರೈಕೆ ಸುಗಮಗೊಳಿಸಿದ್ದ 500 ಹೆಚ್ಚು ಸಿಬ್ಬಂದಿಗೆ ಪ್ರಶಂಸಾ ಪತ್ರ ಹಾಗೂ ಉಡುಗೊರೆ ನೀಡಲಾಯಿತು.

ಸಿಂಗಟಾಲೂರು ನೀರಾವರಿ ಯೋಜನೆಯ ಟಿಸಿ ಬಳಿ ವಿದ್ಯುತ್‌ ಅವಘಡ

Aug 16 2024, 12:51 AM IST
ಘಟನಾ ಸ್ಥಳಕ್ಕೆ ಆಗಮಿಸಿದ ವಿದ್ಯುತ್‌ ತಾಂತ್ರಿಕ ತಜ್ಞರ ತಂಡವು ಪರಿಶೀಲಿಸುತ್ತಿದೆ.

ಸ್ಟೇಷನ್‌ ರಸ್ತೆಗೆ ವಿದ್ಯುತ್‌ ದ್ವೀಪಗಳ ಮೆರಗು

Aug 14 2024, 12:52 AM IST
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಲೋಕೊಪಯೋಗಿ ಇಲಾಖೆಯ ಮೇಲ್ವಿಚಾರಣೆಯಲ್ಲಿ ಪಟ್ಟಣದ ಸ್ಟೇಷನ್‌ ರಸ್ತೆಯಲ್ಲಿ ನಡೆದಿರುವ ಕಾಂಕ್ರೀಟ್‌ ರಸ್ತೆ ಕಾಮಗಾರಿ ಪಟ್ಟಣದ ಸೌಂದರ್ಯಕ್ಕೆ ಮೆರಗು ನೀಡಿದೆ.

ಬೆಸ್ಕಾಂ ವ್ಯಾಪ್ತಿಯ ಗ್ರಾಹಕರ ವಿದ್ಯುತ್‌ ಬಿಲ್‌ನಲ್ಲಿ ಸಾಕಷ್ಟು ದೋಷ : ಹೆವಿಲೋಡ್‌ ಬರೆ!

Aug 13 2024, 01:15 AM IST

ಬೆಸ್ಕಾಂ ವ್ಯಾಪ್ತಿಯ ಗ್ರಾಹಕರ ವಿದ್ಯುತ್‌ ಬಿಲ್‌ನಲ್ಲಿ ಸಾಕಷ್ಟು ದೋಷಗಳು ಕಂಡು ಬರುತ್ತಿದ್ದು, ಅತಿ ಕಡಿಮೆ ವಿದ್ಯುತ್‌ ಬಳಕೆ ಮಾಡುತ್ತಿರುವ ಗ್ರಾಹಕರಿಗೂ ಹೆವಿ ಲೋಡ್‌ ದಂಡದ ಹೆಸರಿನಲ್ಲಿ ಯದ್ವಾತದ್ವಾ ಶುಲ್ಕ ವಿಧಿಸಲಾಗುತ್ತಿದೆ.  

ಗ್ರಾಮಸ್ಥರಿಂದಲೇ ಸ್ವಯಂ ವಿದ್ಯುತ್‌ ದಿಗ್ಭಂಧನ

Aug 10 2024, 01:31 AM IST
ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದ ಗ್ರಾಮಸ್ಥರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದನ್ನು ಖಂಡಿಸಿ ಗ್ರಾಮಸ್ಥರೇ ಮುಖ್ಯಲೈನ್‌ ಕಟ್‌ ಮಾಡಿ ಕರೆಂಟ್‌ ಬೇಡ ಎಂದು ರಾತ್ರಿಯಿಡಿ ಕತ್ತಲೆಯಲ್ಲೇ ಕಳೆದ ಘಟನೆ ತಾಲೂಕಿನ ನ್ಯಾಯದಗುಂಟೆ ಗ್ರಾಪಂ ವ್ಯಾಪ್ತಿಯ ನಿಡಗಲ್‌ ದುರ್ಗದಲ್ಲಿ ನಡೆದಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved