• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12 ದಿನದಲ್ಲಿ 237 ವಿದ್ಯುತ್‌ ಕಂಬಗಳು, 5 ಟಿಸಿ ಧರೆಗೆ : ಕತ್ತಲೆಯಲ್ಲಿ ಕೆಲವು ಗ್ರಾಮ

Jul 23 2024, 12:42 AM IST
ನರಸಿಂಹರಾಜಪುರ, ಕಳೆದ 12 ದಿನದಿಂದ ಸುರಿದ ಮಳೆ, ಗಾಳಿಗೆ 237 ವಿದ್ಯುತ್‌ ಕಂಬ, 5 ಟ್ರಾನ್ಸ್‌ ಫಾರಂ ಉರುಳಿ ಬಿದ್ದಿದ್ದು ಗ್ರಾಹಕರಿಗೆ ವಿದ್ಯುತ್ ನೀಡಲು ಮೆಸ್ಕಾಂ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ.

ಬಲವಾಗಿ ಬೀಸುತ್ತಿರುವ ಗಾಳಿ - ಧರೆಗುರುಳುತ್ತಿರುವ ವಿದ್ಯುತ್‌ ಕಂಬ, ಮರಗಳು

Jul 23 2024, 12:35 AM IST
ಚಿಕ್ಕಮಗಳೂರು, ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ತಣ್ಣಗಾಗಿದೆ. ಆದರೆ, ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಅವಘಡಗಳು ಸಂಭವಿಸುತ್ತಿರುವ ಮಲೆನಾಡಿನ ಜನರು ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ವಿದ್ಯುತ್‌ ಕಂಬ ವಾಲಿ 4 ದಿನ ಕಳೆದಿದ್ದರೂ ಸರಿಪಡಿಸೋರಿಲ್ಲ

Jul 23 2024, 12:34 AM IST
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದಿದೆ.

ವಿದ್ಯುತ್‌ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!

Jul 22 2024, 01:26 AM IST
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್‌ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್‌ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.

ಹೆಚ್ಚುವರಿ ಭದ್ರತಾ ಠೇವಣಿತೆರಿಗೆ, ಶುಲ್ಕ ಅಲ್ಲ: ಬೆಸ್ಕಾಂ- ಹೆಚ್ಚುವರಿ ವಿದ್ಯುತ್‌ ಬಳಕೆಗೆ ವಿಧಿಸಿರುವ ಠೇವಣಿ- ಪ್ರತಿ ವರ್ಷ ಠೇವಣಿಗೆ ಬಡ್ಡಿ ಕೊಡುತ್ತೇವೆ: ಸ್ಪಷ್ಟನೆ

Jul 22 2024, 01:24 AM IST
credit intest: Bescom said in bangalore

ಪೆಂಡಾಲ್‌ ಹಾಕುತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

Jul 21 2024, 01:26 AM IST
ಕಲ್ಲಡ್ಕದ ಶಾಮಿಯಾನ್ ಸರ್ವಿಸಸ್‌ನ ಐವರು ಕಾರ್ಮಿಕರು ಕೆಲಸ‌ ಮಾಡುತ್ತಿದ್ದರು. ಘಟನೆ ಸಂದರ್ಭ ಏಣಿ ಹೈಟೆನ್ಶನ್ ವಿದ್ಯುತ್ ತಂತಿಗೆ ತಗಲಿ ಈ‌ ಅವಘಡ ಸಂಭವಿಸಿದೆ.

ವಿದ್ಯುತ್‌ ತಗುಲಿ 2 ಕೋತಿಗಳು ಬಲಿ

Jul 20 2024, 01:46 AM IST
ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ತಾಯಿ ಕರಿ ಮುಷ್ಯಾ (ಕರಿ ಮುಸುವ) ಮತ್ತು ಅದರ ಮರಿಯನ್ನು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುವ ಮೂಲಕ ಗ್ರಾಮಸ್ಥರು ಅಂತ್ಯಕ್ರಿಯೆ ನೆರೆವೇರಿಸಿದ ಘಟನೆ ನಗರದ ಹೊರವಲಯದ ಹಳೇ ಕುಂದುವಾಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ವಿದ್ಯುತ್‌ ತಂತಿ ಸ್ಪರ್ಶಿಸಿದ ಶ್ವಾನ, ರಕ್ಷಣೆಗೆ ಯತ್ನಿಸಿದ ವಿದ್ಯಾರ್ಥಿನಿಯ ಸಾವು

Jul 20 2024, 12:48 AM IST
ಈಕೆ ಗುರುಪುರ ಕಲ್ಲಕಲಂಬಿ ನಿವಾಸಿಯಾಗಿದ್ದು, ಹರೀಶ್‌ ಶೆಟ್ಟಿ ಅ‍ವರ ಪುತ್ರಿ, ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದಳು.

ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರು ಜನರೇ ಇಲ್ಲಿ ನೋಡಿ: ನಾಳೆ ಹಲವೆಡೆ ವಿದ್ಯುತ್‌ ಪೂರೈಕೆ ಇರಲ್ಲ

Jul 19 2024, 02:05 AM IST
ಗೋಕುಲ ವಿದ್ಯುತ್‌ ವಿತರಣ ಕೇಂದ್ರ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಹಾಗೂ ವೃಷಭಾವತಿ ವಿದ್ಯುತ್ ವಿತರಣ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಜು.20ರಂದು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಉಡುಪಿ: ಜು. 14, 16ರಂದು ವಿದ್ಯುತ್‌ ವ್ಯತ್ಯಯ

Jul 13 2024, 01:47 AM IST
ಮಾರ್ಗನಿರ್ವಹಣಾ ಕಾಮಗಾರಿ, ಟ್ರೀಕಟ್ಟಿಂಗ್‌ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved