• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಡಗಿಯಲ್ಲಿ ಮಳೆಯ ಆರ್ಭಟ, ಹಲವೆಡೆ ಧರೆಗುರುಳಿದ ಮರ, ವಿದ್ಯುತ್‌ ಕಂಬ

Apr 21 2025, 12:46 AM IST
ಭಾನುವಾರ ಸಂಜೆ 5 ಗಂಟೆಯವರೆಗೂ ಮಳೆಯ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಬೆಳಗ್ಗೆಯಿಂದಲೇ ಬಿರು ಬೇಸಿಗೆ ವಾತಾವರಣ ಮುಂದುವರಿದಿತ್ತು. ಆದರೆ ಸಂಜೆ 5.30ರ ಸುಮಾರಿಗೆ ವೇಗವಾದ ಗಾಳಿಯೊಂದಿಗೆ ಆರಂಭವಾದ ಮಳೆ ರಭಸವಾಗಿ ಸುರಿಯುವಂತೆ ಮಾಡಿತು.

ಮೆರವಣಿಗೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

Apr 18 2025, 12:45 AM IST
ಗ್ರಾಮದಲ್ಲಿ ದೇವರ ಮೆರವಣಿಗೆ ವೇಳೆ ಬೆಳ್ಳಿರಥದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ

Apr 17 2025, 12:50 AM IST
ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಗ್ರಾಹಕರಿಗೆ ಅಡಚಣೆರಹಿತವಾದ ವಿದ್ಯುತ್‌ ಸೇವೆ ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ವೇಳೆ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ ಎಚ್ಚರವಹಿಸಲು ಕ್ರಮವಹಿಸಲಾಗಿದೆ.

ವಿದ್ಯುತ್‌ ಸ್ಪರ್ಶವಾಗಿ ಯುವಕರಿಬ್ಬರು ಸಾವು

Apr 11 2025, 12:33 AM IST
ವಿದ್ಯುತ್ ಸ್ಪರ್ಶದಿಂದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗರಿಘಟ್ಟದಲ್ಲಿ ಗುರುವಾರ ನಡೆದಿದೆ. ಗರಿಘಟ್ಟದ ಮಹೇಂದ್ರ ಎಂಬುವರ ನೂತನ ಮನೆ ನಿರ್ಮಾಣದ ಬಾಗಿಲು ಕಿಟಕಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುವ ವೇಳೆ ಸೃಜನ್ ಗೆ ವಿದ್ಯುತ್ ತಗುಲಿದೆ. ಇವನನ್ನು ರಕ್ಷಿಸಲು ಹೋದ ಸಂಜಯ್‌ಗೂ ವಿದ್ಯುತ್ಯು ಸ್ಪರ್ಶಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಆಸ್ಪತ್ರೆ ಬಳಿ ತೆರಳಿದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್‌ ಶಾಕ್‌; ಆಲತ್ತೂರು ಬಳಿ ಸಲಗ ಬಲಿ!

Apr 09 2025, 12:35 AM IST
ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ರಾಜೇಶ್‌ಗೆ ಸೇರಿದ ಜಮೀನಿನಲ್ಲಿ ವಿದ್ಯುತ್‌ ತಗುಲಿ ಆನೆ ಸಾವನ್ನಪ್ಪಿದೆ.

ಹೊನ್ನಾಳಿಯಲ್ಲಿ ಗಾಳಿ-ಮಳೆ: ಧರೆಗುರುಳಿದ ವಿದ್ಯುತ್‌ ಕಂಬಗಳು

Apr 08 2025, 12:35 AM IST
ಬೇಸಿಗೆ ಬಿರುಬಿಸಿಲಿನಿಂದ ಇಡೀ ತಾಲೂಕಿನಲ್ಲಿ ಭೂಮಿ ಕಾದ ಕಾವಲಿಯಂತಾಗಿದ್ದು, ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದರು. ಶನಿವಾರ ರಾತ್ರಿ ತಾಲೂಕಿನಾದ್ಯಂತ ಬಿರುಸಿನ ಗಾಳಿಸಹಿತ ಕೆಲ ಸಮಯ ಸುರಿದ ಮುಂಗಾರು ಪೂರ್ವ ಮಳೆ ಸ್ವಲ್ಪಮಟ್ಟಿನ ತಂಪು ವಾತಾವರಣ ಸೃಷ್ಠಿಸಿತು.

ಇಂದು ಮಂಗಳೂರಿನ ವಿವಿಧ ಕಡೆ ವಿದ್ಯುತ್‌ ನಿಲುಗಡೆ

Apr 08 2025, 12:30 AM IST
ಏ. 8 ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ 110/11 ಕೆವಿ ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೋಟೆಬಾಗಿಲು, ಮೂಡುಬಿದಿರೆ, ಗಾಂಧೀನಗರ, ಗಂಟಾಲ್ ಕಟ್ಟೆ, ಇರುವೈಲು, ಪುಚ್ಚೆಮೊಗರು, ಹೌದಾಲ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ.

ಹಾಲು, ವಿದ್ಯುತ್‌, ಡೀಸೆಲ್‌ ದರ ಹೆಚ್ಚಳಕ್ಕೆ ವಿರೋಧ

Apr 05 2025, 12:45 AM IST
ದಿನಬಳಕೆ ಮತ್ತು ಇತರೆ ಸರ್ಕಾರದ ಸೇವೆಗಾಗಿ ಇರುವ ಶುಲ್ಕಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆಯ ರಾಜ್ಯಾಧ್ಯಕ್ಷ ಪಿ.ಸುಬ್ರಮಣ್ಯಂರೆಡ್ಡಿಯವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಈಗ ವಿದ್ಯುತ್‌ ಕಣ್ಣಾಮುಚ್ಚಾಲೆ! ವಿದ್ಯುತ್‌ ಬೇಡಿಕೆ 2,000 ಮೆಗಾ ವ್ಯಾಟ್‌ನಷ್ಟು ಹೆಚ್ಚಳ

Apr 04 2025, 10:59 AM IST

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ ಆಗದ ಹಿನ್ನೆಲೆಯಲ್ಲಿ ಎಸ್ಕಾಂಗಳು ಅನಿಯಮಿತ ವಿದ್ಯುತ್‌ ಕಡಿತದ ಮೊರೆ ಹೋಗಿವೆ. ಪರಿಣಾಮ ರಾಜ್ಯಾದ್ಯಂತ ವಿದ್ಯುತ್‌ ಕಣ್ಣಾಮುಚ್ಚಾಲೆ ಶುರುವಾಗಿದೆ

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Apr 04 2025, 12:46 AM IST
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸುರಿದ ಧಾರಾಕಾರ ಗಾಳಿ, ಮಳೆಗೆ ಅನೇಕ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಯಿತು, ಕೆಲವು ಕಡೆ, ಮರ ಬಿದ್ದ ಕಾರು-ಬೈಕ್‌ ಜಖಂಗೊಂಡಿವೆ, ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved