• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸಲಹೆ ಅನ್ವಯ 125 ಯುನಿಟ್ ಉಚಿತ ವಿದ್ಯುತ್‌: ನಿತೀಶ್‌

Jul 19 2025, 01:00 AM IST
‘ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯಂತೆಯೇ ಬಿಹಾರದಲ್ಲಿ 125 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರದಲ್ಲೂ ಉಚಿತ ವಿದ್ಯುತ್‌

Jul 18 2025, 12:51 AM IST
ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ರಾಜ್ಯದ ಜನತೆಗೆ ಸಿಎಂ ನಿತೀಶ್‌ ಕುಮಾರ್‌ ಮತ್ತೊಂದು ಬಂಪರ್ ಕೊಡುಗೆ ಘೋಷಿಸಿದ್ದಾರೆ. ಕರ್ನಾಟಕದ ಗೃಹಜ್ಯೋತಿ ಮಾದರಿಯಲ್ಲಿ, ಬಿಹಾರದ ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 125 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡುವುದಾಗಿ ಪ್ರಕಟಿಸಿದ್ದಾರೆ.

ರೈತರ ಪಂಪ್‌ ಸೆಟ್‌ಗೆ ವಿದ್ಯುತ್‌ ಸಂಪರ್ಕ ನೀಡಿ

Jul 15 2025, 01:00 AM IST
ವಿದ್ಯುತ್ ಸಮಸ್ಯೆ ಪರಿಹರಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಧನಂಜಯರಾಧ್ಯ ಒತ್ತಾಯಿಸಿದರು.

ಸಮರ್ಪಕ ವಿದ್ಯುತ್‌ ಕಲ್ಪಿಸಿ, ಶಿಥಿಲಾವಸ್ಥೆ ಕಂಬ ಬದಲಿಸಿ

Jul 06 2025, 01:48 AM IST
ಅನುದಾನದ ಕೊರತೆಯಿಂದ ಕೆಲ ಕಾಮಗಾರಿಗಳನ್ನು ನಿರ್ವಹಿಸಿಲ್ಲ. ಈಗಾಗಲೇ ಪಟ್ಟಣದಾದ್ಯಂತ ಸಮರ್ಪಕ ವಿದ್ಯುತ್ ಸಂಪರ್ಕಕ್ಕೆ ಇರುವ ಕಡೆ ರೀ ಕಂಡಕ್ಟರ್ ವಿಥ್ ಫೇಸ್ ಕನ್ವರ್ಟ್, ಟಿಸಿ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗಳ ಅಂದಾಜು ಪತ್ರಿಕೆ ತಯಾರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.

ಉತ್ತಮ ಮಳೆಯಿಂದ ವಿದ್ಯುತ್‌ ಸಮಸ್ಯೆ ಅಷ್ಟಾಗಿಲ್ಲ

Jul 04 2025, 11:46 PM IST
ರಾಜ್ಯದ ಎಲ್ಲಾ ಕಡೆ ಉತ್ತಮವಾಗಿ ಮಳೆ ಆಗುತ್ತಿರುವುದರಿಂದ ವಿದ್ಯುತ್ ಸಮಸ್ಯೆ ಅಷ್ಟಾಗಿ ಇಲ್ಲ. ರಾಜ್ಯದಲ್ಲಿ 2500 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಟೆಂಡರ್‌ ಆಹ್ವಾನಿಸಿದ್ದು, 10 ಸಾವಿರ ಕೋಟಿ ರು. ಹೂಡಿಕೆಗೆ ಖಾಸಗಿ ಕಂಪೆನಿಗಳು ಮುಂದೆ ಬಂದಿವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ೨೫೦೦ ಮೆಗಾವ್ಯಾಟ್‌ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿಯವರು ಬಂಡವಾಳ ಹೂಡುತ್ತಿದ್ದು, ನಾವು ಅವರಿಂದ ವಿದ್ಯುತ್ ಖರೀದಿ ಮಾಡಿ, ರೈತರು ಸೇರಿ ಎಲ್ಲರಿಗೂ ಪೂರೈಕೆ ಮಾಡುತ್ತೇವೆ ಎಂದರು.

ವಿದ್ಯುತ್‌ ಅವಘಡ ತಡೆಗೆ ಜಾಗೃತಿ

Jul 03 2025, 11:49 PM IST
ಆಧುನಿಕ ದಿನಗಳಲ್ಲಿ ಹೊಸ ಅವಿಷ್ಕಾರಗಳ ಮೂಲಕ ಸ್ಮಾರ್ಟ್‌ ಆಗಿ ವಿದ್ಯುತ್ ಬಳಸುತ್ತಿದ್ದು ಸುರಕ್ಷತೆ ಮತ್ತು ನಿವರ್ಹಣೆ ಮಾಡಲು ಅರಿವು ಹಾಗೂ ಜಾಗೃತಿ ಮೂಡಿಸಲು ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.

ವಿದ್ಯುತ್‌ ಸಂಪರ್ಕಕ್ಕೆ ಕೆಡಿಎ ಎನ್‌ಒಸಿ ಕಡ್ಡಾಯ

Jul 03 2025, 11:47 PM IST
ಹಳೇ ಬಡಾವಣೆಗಳು ಕೆಡಿಎ ಪ್ರಕಾರ ರಚನೆಯಾಗಿಲ್ಲ, ಯಾವುದೇ ಪ್ಲ್ಯಾನ್ ಇಲ್ಲ, ರಸ್ತೆಗಳು ಸಣ್ಣದಾಗಿವೆ, ಚರಂಡಿ ವ್ಯವಸ್ಥೆ ಮೊದಲೇ ಇಲ್ಲ ಹೀಗಿರುವಾಗ ಸ್ವಾಧೀನಾನುಭವ ಪತ್ರ (ಓಸಿ) ಹಾಗೂ ನಿರ್ಮಾಣ ಕಾರ್ಯಾರಂಭ ಪತ್ರ ಕಡ್ಡಾಯಗೊಳಿಸಿರುವುದು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಸೋಲಾರ್‌ ಅಳವಡಿಕೆಗೂ ಸರ್ಕಾರದ ಅನುಮತಿ ಅಗತ್ಯ.

ಬೆಸ್ಕಾಂನಿಂದ ವಿದ್ಯುತ್‌ ಸುರಕ್ಷತಾ ಜನ ಜಾಗೃತಿ ಜಾಥಾ

Jul 02 2025, 11:52 PM IST
ಸಾರ್ವಜನಿಕರು ವಿದ್ಯುತ್‌ ತಂತಿಗಳು ಹಾದು ಹೋಗಿರುವ ಕಡೆ ಕಟ್ಟಡಗಳನ್ನು ನಿರ್ಮಿಸಬಾರದು. ವಿದ್ಯುತ್‌ ಉಪಕರಣಗಳನ್ನು ಒದ್ದೆ ಕೈಗಳಿಂದ ಮುಟ್ಟಬಾರದು,

ವೃದ್ಧೆಯ ₹ 5000 ವಿದ್ಯುತ್‌ ಬಿಲ್‌ ಪಾವತಿಸಿದ ಜೆಸ್ಕಾಂ ಸಿಬ್ಬಂದಿ

Jul 02 2025, 11:52 PM IST
ಹಳೆಯ ಬಾಕಿ ಅಭಿಯಾನ ಪ್ರಾರಂಭಿಸಿರುವ ಜೆಸ್ಕಾಂ ಮಾದಿನೂರು ಗ್ರಾಮಕ್ಕೆ ಹೋಗಿದ್ದ ವೇಳೆ ಬಿಲ್ ಪಾವತಿಸುವ ಶಕ್ತಿ ಅನ್ನಮ್ಮನಿಗೆ ಇರಲಿಲ್ಲ. ಮನೆಯಲ್ಲಿ ಕಿತ್ತು ತಿನ್ನುವ ಬಡತನ ಹಾಗೂ ಮಗನ ಆನಾರೋಗ್ಯದಿಂದ ತೊಂದರೆಯಲ್ಲಿ ಇರುವುದನ್ನು ಅರಿತು ಅವರೇ ಬಿಲ್ ಪಾವತಿಸಿದ್ದಾರೆ.

ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ

Jul 01 2025, 12:11 PM IST

ಅಗ್ನಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೂ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಸಂಪರ್ಕ ನೀಡಿದ ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಗೆ (ಬೆಸ್ಕಾಂ) ಹೈಕೋರ್ಟ್‌ ತೀವ್ರ ತರಾಟೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved