• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ ತಾಲೂಕಿನಲ್ಲಿ ಗಾಳಿಮಳೆ: ಅಪಾರ ನಷ್ಟ, ಜಲ ವಿದ್ಯುತ್‌ ಕಿರುಘಟಕ ಮುಳುಗಡೆ

Aug 02 2024, 12:45 AM IST
ದರೆಗುಡ್ಡೆ ಗ್ರಾಪಂ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಮಳೆಗೆ ಹಾನಿಯಾಗಿದ್ದು ಸೇತುವೆ, ರಸ್ತೆ ಕುಸಿತ, ೧೦ ಎಕರೆಯಷ್ಟು ಗದ್ದೆಗೆ ಮಣ್ಣು ಸೇರಿಕೊಂಡು ಅಪಾರ ನಷ್ಟಉಂಟಾಗಿದೆ.

ವಿದ್ಯುತ್‌ ಇಲ್ಲದೆ ನಿಂತ ಹಸಿರು ಮೆಟ್ರೋ: ಆಕ್ರೋಶ

Jul 31 2024, 02:05 AM IST
ವಿದ್ಯುತ್‌ ವ್ಯತ್ಯಯದಿಂದಾಗಿ ಆರ್‌.ವಿ.ರಸ್ತೆ ಮೆಟ್ರೋ ಮಾರ್ಗದಲ್ಲಿ ರೈಲುಗಳು 1 ತಾಸಿಗೂ ಅಧಿಕ ಸಮಯ ನಿಂತ ಘಟನೆ ಮಂಗಳವಾರ ನಡೆದಿದೆ.

ಭಾರಿ ಮಳೆಯಿಂದ 2454 ವಿದ್ಯುತ್‌ ಕಂಬಗಳಿಗೆ ಹಾನಿ: ಸೆಸ್ಕ್‌

Jul 31 2024, 01:04 AM IST
ತೀವ್ರ ಮಳೆ, ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ತಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್‌ ಮೂಲಗಳು ತಿಳಿಸಿವೆ.

ಸಮರ್ಪಕ ವಿದ್ಯುತ್‌ ಇಲ್ಲದೇ ನಲುಗಿದ ಜೋಯಿಡಾ

Jul 30 2024, 12:42 AM IST
ಮಳೆಗಾಲ ಆರಂಭವಾಯಿತೆಂದರೆ ಜೋಯಿಡಾ ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಆರಂಭವಾಗುತ್ತದೆ. ಸರ್ಕಾರ ಕಚೇರಿಗಳಲ್ಲಿ ಯಾವ ಕೆಲಸವೂ ಆಗುವುದೇ ಇಲ್ಲ. ಸಾಯಂಕಾಲ 4 ಗಂಟೆ ಆಗುತ್ತಿದ್ದಂತೆ ಕಚೇರಿಗಳೆಲ್ಲ ಭಣ ಭಣ ಎಂಬಂತಾಗುತ್ತದೆ.

ಬೆಂಗಳೂರು : ಜುಲೈ 30 ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ವಿದ್ಯುತ್‌ ವ್ಯತ್ಯಯ - ಎಲ್ಲೆಲ್ಲಿ ಗಮನಿಸಿ !

Jul 29 2024, 01:49 AM IST
ವಿದ್ಯುತ್‌ ಕೇಬಲ್‌ ಸರಿಪಡಿಸುವ ಹಾಗೂ ಐಸೊಲೇಟರ್‌ ನಿರ್ವಹಣೆ ಹಿನ್ನೆಲೆಯಲ್ಲಿ ನಗರದ ಮಹಾಲಕ್ಷ್ಮೀ ಲೇಔಟ್‌ (66/11ಕೆವಿ) ಉಪ ಕೇಂದ್ರದ ವಿವಿಧ ಬಡಾವಣೆಗಳಲ್ಲಿ ಜುಲೈ 30ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಸೋಮವಾರಪೇಟೆ: ಭಾರಿ ಗಾಳಿ ಬೀಸಿ ವಿದ್ಯುತ್‌ ಕಂಬಗಳಿಗೆ ಹಾನಿ

Jul 29 2024, 01:02 AM IST
ತಾಲೂಕಿನಲ್ಲಿ ಭಾರೀ ಗಾಳಿ ಬೀಸುತ್ತಿದೆ. ಅಲ್ಲಲ್ಲಿ ಮರಗಳು ಉರುಳುತ್ತಿದೆ. ಶನಿವಾರ ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ.

ತುಂಡಾದ ವಿದ್ಯುತ್‌ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Jul 29 2024, 12:55 AM IST
ವಿದ್ಯುತ್‌ ತಂತಿ ತುಂಡಾಗಿ ರಸ್ತೆ ಬಳಿ ಮನೆಯ ಗೇಟ್‌ ಮೇಲೆ ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.

ಗಾಳಿ, ಮಳೆ ಕ್ಷೀಣಿಸಿದರೂ ತಗ್ಗದ ನಷ್ಟದ ಪ್ರಮಾಣ : ನೀರು, ವಿದ್ಯುತ್‌ ಕೊರತೆ, ಮನೆ, ಮರ ಬಿದ್ದು ಹಾನಿ । ಅವ್ಯವಸ್ತೆ ಸರಿಪರಿಡಿಸುವುದೇ ಸವಾಲು

Jul 29 2024, 12:47 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಪುಷ್ಯ ಮಳೆ ಹಾಗೂ ಗಾಳಿ ಅಬ್ಬರ ಭಾನುವಾರದ ವೇಳೆಗೆ ಕ್ಷೀಣಗೊಂಡಿದೆ. ಆದರೆ ವಿವಿಧ ಕಡೆಗಳಲ್ಲಿ ಹಾನಿಯಂತೂ ಎಗ್ಗಿಲ್ಲದೆ ಮುಂದುವರಿದಿದೆ.

ಉಪ್ಪಿನಂಗಡಿ: ಬಿರುಗಾಳಿಗೆ ನೆಲಕ್ಕುರುಳಿದ ಸಾಲುಸಾಲು ಮರಗಳು, ವಿದ್ಯುತ್‌ ಕಂಬಗಳು

Jul 28 2024, 02:08 AM IST
ಗಾಳಿಯ ಹೊಡೆತಕ್ಕೆ ಸಿಲುಕಿ ಮರಗಳು ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ತುಂಡರಿಸಲ್ಪಡುವ ಜೊತೆಗೆ ಎರಡು ವಿದ್ಯುತ್ ಪರಿವರ್ತಕಗಳು ಧರೆಗುರುಳಿವೆ.

ಕೈಕೊಟ್ಟ ವಿದ್ಯುತ್‌: ರೇಷ್ಮೆ ಹರಾಜು ಸ್ಥಗಿತ

Jul 28 2024, 02:05 AM IST
ಚನ್ನಪಟ್ಟಣ: ರೇಷ್ಮೆ ಮಾರುಕಟ್ಟೆಯಲ್ಲಿ ವಿದ್ಯುತ್ ಸರಬರಾಜು ಆಗದ ಕಾರಣ ಹರಾಜು ಸ್ಥಗಿತಗೊಳಿಸಿದ್ದನ್ನು ಖಂಡಿಸಿ ರೇಷ್ಮೆ ಬೆಳೆಗಾರರು ಹಾಗೂ ರೀಲರ್‌ಗಳು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 33
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved