• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಮಾರ್ಗ ದುರಸ್ತಿ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Jul 26 2024, 01:39 AM IST
ಸೋಮವಾರಪೇಟೆ ತಾಲೂಕಿನ ಕಿರಗಂದೂರು, ತಾಕೇರಿ, ತಲ್ತಾರೆಶೆಟ್ಟಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನಿಲುಗಡೆಗೊಂಡಿದ್ದು, ಕೂಡಲೆ ವಿದ್ಯುತ್ ಮಾರ್ಗ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೆಸ್ಕ್ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ: ಮೂವರು ಪಾರು

Jul 25 2024, 01:23 AM IST
ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಮದಡ್ಕ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ಬಿ.ಸಿ. ರೋಡ್‌: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್‌ ಕಂಬಗಳು

Jul 25 2024, 01:19 AM IST
ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ಬ್ಯಾನರ್ ಅಳವಡಿಕೆಗೆ ಇಲಾಖೆ ಅವಕಾಶ ಕಲ್ಪಿಸಿದ ಪರಿಣಾಮವಾಗಿ ಮಂಗಳವಾರ ರಾತ್ರಿ ಗಾಳಿಗೆ ಸರ್ಕಲ್ ಬಳಿ‌ ಹಾಕಲಾಗಿರುವ ಅನೇಕ ಬ್ಯಾನರ್ ಗಳು ರಸ್ತೆಗೆ ಉರುಳಿಬಿದ್ದಿವೆ. ಲಾರಿಯೊಂದಕ್ಕೆ ಹಾನಿಯಾಗಿದೆ.

ಮಳೆ,ಗಾಳಿ: ಮುಂದುವರಿದ ಮನೆ ಕುಸಿತ, ವಿದ್ಯುತ್‌ ತಂತಿ ಮೇಲೆ ಉರುಳಿದ ಮರ

Jul 25 2024, 01:18 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಮನೆಯ ಗೋಡೆ ಕುಸಿತ ಪ್ರಕರಣಗಳು ಮಾತ್ರ ಮುಂದುವರಿದಿದೆ.

ಹುಲೇಕಲ್‌ ನಾಡ ಕಚೇರಿಯಲ್ಲಿ ವಿದ್ಯುತ್‌ ಸಮಸ್ಯೆ

Jul 24 2024, 12:17 AM IST
ವಿದ್ಯುತ್ ವ್ಯತ್ಯಯವಾದ ಸಂದರ್ಭದಲ್ಲಿ ಅನುಕೂಲವಾಗಲೆಂದು ೬ ಬ್ಯಾಟರಿಯ ಯುಪಿಎಸ್ ಅಳವಡಿಸಲಾಗಿದೆ. ಕಳೆದ ಹಲವಾರು ದಿನಗಳ ಹಿಂದೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೆಟ್ಟು ಹೋಗಿದೆ. ಇದರಿಂದ ಪ್ರತಿಯೊಂದು ಕಾರ್ಯಗಳಿಗೂ ವಿದ್ಯುತ್ ಬರುವವರೆಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

12 ದಿನದಲ್ಲಿ 237 ವಿದ್ಯುತ್‌ ಕಂಬಗಳು, 5 ಟಿಸಿ ಧರೆಗೆ : ಕತ್ತಲೆಯಲ್ಲಿ ಕೆಲವು ಗ್ರಾಮ

Jul 23 2024, 12:42 AM IST
ನರಸಿಂಹರಾಜಪುರ, ಕಳೆದ 12 ದಿನದಿಂದ ಸುರಿದ ಮಳೆ, ಗಾಳಿಗೆ 237 ವಿದ್ಯುತ್‌ ಕಂಬ, 5 ಟ್ರಾನ್ಸ್‌ ಫಾರಂ ಉರುಳಿ ಬಿದ್ದಿದ್ದು ಗ್ರಾಹಕರಿಗೆ ವಿದ್ಯುತ್ ನೀಡಲು ಮೆಸ್ಕಾಂ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ.

ಬಲವಾಗಿ ಬೀಸುತ್ತಿರುವ ಗಾಳಿ - ಧರೆಗುರುಳುತ್ತಿರುವ ವಿದ್ಯುತ್‌ ಕಂಬ, ಮರಗಳು

Jul 23 2024, 12:35 AM IST
ಚಿಕ್ಕಮಗಳೂರು, ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ತಣ್ಣಗಾಗಿದೆ. ಆದರೆ, ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಅವಘಡಗಳು ಸಂಭವಿಸುತ್ತಿರುವ ಮಲೆನಾಡಿನ ಜನರು ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ವಿದ್ಯುತ್‌ ಕಂಬ ವಾಲಿ 4 ದಿನ ಕಳೆದಿದ್ದರೂ ಸರಿಪಡಿಸೋರಿಲ್ಲ

Jul 23 2024, 12:34 AM IST
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ವಿದ್ಯುತ್‌ ಕಂಬ ಉರುಳಿ ಬಿದ್ದಿದೆ.

ವಿದ್ಯುತ್‌ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!

Jul 22 2024, 01:26 AM IST
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್‌ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್‌ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.

ಹೆಚ್ಚುವರಿ ಭದ್ರತಾ ಠೇವಣಿತೆರಿಗೆ, ಶುಲ್ಕ ಅಲ್ಲ: ಬೆಸ್ಕಾಂ- ಹೆಚ್ಚುವರಿ ವಿದ್ಯುತ್‌ ಬಳಕೆಗೆ ವಿಧಿಸಿರುವ ಠೇವಣಿ- ಪ್ರತಿ ವರ್ಷ ಠೇವಣಿಗೆ ಬಡ್ಡಿ ಕೊಡುತ್ತೇವೆ: ಸ್ಪಷ್ಟನೆ

Jul 22 2024, 01:24 AM IST
credit intest: Bescom said in bangalore
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved