• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಾಯ ಆಹ್ವಾನಿಸುತ್ತಿದೆ ವಿದ್ಯುತ್‌ ಕಂಬದ ಸ್ಟೇ ವಯರ್‌!

Jun 16 2024, 01:49 AM IST
ಕಳೆದ ವರ್ಷ ರಾಜ್ಯ ಹೆದ್ದಾರಿ 1ರ ಎಣ್ಣೆಹೊಳೆ ಸೇತುವೆಯಿಂದ ನೆಲ್ಲಿಕಟ್ಟೆ ಚಿಕ್ಕಲ್ಬೆಟ್ಟು ವರೆಗೆ ರಸ್ತೆ ಅಗಲೀಕರಣಗೊಳಿಸಿ ಡಾಂಬರೀಕರಣ ಮಾಡಲಾಗಿತ್ತು. ಆದರೆ ರಸ್ತೆ ಅಗಲೀಕರಣ ಸಂದರ್ಭ ಈ ಟ್ರಾನ್ಸ್‌ಫಾರ್ಮರ್‌ ಹಾಗೂ ವಿದ್ಯುತ್ ಕಂಬದ ಸ್ಟೇ ವಯರನ್ನು ಇಲಾಖೆ ತೆರವುಗೊಳಿಸಿಲ್ಲ.

ಬೆಂಗಳೂರು : ಇಂದು, ನಾಳೆ ಹಲವಡೆ ವಿದ್ಯುತ್‌ ಇರಲ್ಲ

Jun 15 2024, 09:46 AM IST

ಬೆಸ್ಕಾಂ ತಾವರೆಕೆರೆ ಉಪ ವಿಭಾಗ ಹಾಗೂ ಪೀಣ್ಯ ವ್ಯಾಪ್ತಿಯಲ್ಲಿನ ವಿದ್ಯುತ್‌ ಉಪ ಕೇಂದ್ರಗಳಲ್ಲಿ ಜೂ.15 ಹಾಗೂ ಜೂ.16ರಂದು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ವಿವಿಧೆಡೆ ತೀವ್ರ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಎಚ್‌ಬಿಆರ್‌ ಲೇಔಟ್‌ ಸುತ್ತ ವಿದ್ಯುತ್‌ ವ್ಯವಸ್ಥೆಗೆ ಚಾಲನೆ

Jun 15 2024, 02:01 AM IST
ಬೆಂಗಳೂರು ನಗರದ ಎಚ್‌ಆರ್‌ಬಿಆರ್ ಬಡಾವಣೆ ಸುತ್ತಮುತ್ತಲಿನ ವಿದ್ಯುತ್‌ ಪೂರೈಕೆ ಸುಧಾರಿಸಲು 5.18 ಕಿ.ಮೀ. ಉದ್ದದ ಭೂಗತ ಕೇಬಲ್‌ ಅಳವಡಿಕೆ ಸೇರಿದಂತೆ ಹೊಸ ವಿದ್ಯುತ್‌ ಸರಬರಾಜು ವ್ಯವಸ್ಥೆಯನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಶುಕ್ರವಾರ ಉದ್ಘಾಟಿಸಿದರು.

ಹೋಂಸ್ಟೇಗಳಿಗೆ ಗೃಹ ಬಳಕೆ ವಿದ್ಯುತ್‌ ಶುಲ್ಕ ಕುರಿತು ಚರ್ಚೆ: ಶಾಸಕ ಭರವಸೆ

Jun 14 2024, 01:02 AM IST
ಹೋಂ ಸ್ಟೇಗಳಿಗೆ ಸಂಬಂಧಿಸಿದಂತೆ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ಶುಲ್ಕ ಸಂಬಂಧ ಪ್ರವಾಸೋದ್ಯಮ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಹಾಗೂ ಆರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ.

ಬೇಸಿಗೇಲೂ ಸಮರ್ಪಕ ವಿದ್ಯುತ್‌ ವಿತರಿಸಿ ಸಾಧನೆ

Jun 13 2024, 12:45 AM IST
ಪಂಚಾಯತ್ ರಾಜ್‌ ಮತ್ತು ಮೆಸ್ಕಾಂ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಗೋಪಾಲಕೃಷ್ಣ ಬೇಳೂರು ರಾಜ್ಯ ಸರ್ಕಾರದ ಕಾರ್ಯದ ಶ್ಲಾಘನೆ ವ್ಯಕ್ತಪಡಿಸಿದರು.

ನಿರ್ಮಾಣ ಹಂತದ ಕಟ್ಟಡದಲ್ಲಿ ವಿದ್ಯುತ್‌ ಪ್ರವಹಿಸಿ ವ್ಯಕ್ತಿ ಸಾವು

Jun 09 2024, 01:37 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ವಿಚ್‌ ಬೋರ್ಡ್‌ಗೆ ವೈರ್ ಸಿಕ್ಕಿಸುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್‌ ಶಾಕ್‌ ತಗುಲಿ ಶಿಕ್ಷಕ ಅಸ್ವಸ್ಥ

Jun 07 2024, 12:34 AM IST
ಕನ್ನಡಪ್ರಭ ವಾರ್ತೆ ಜಮಖಂಡಿಶಾಲೆಯ ಕೊಠಡಿಯಲ್ಲಿದ್ದಾಗ ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ಮುಖ್ಯೋಪಾಧ್ಯಾಯರೊಬ್ಬರು ಅಸ್ವಸ್ಥಗೊಂಡಿರುವ ಘಟನೆ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.

ವಿದ್ಯುತ್‌ ಅವಘಡ ಸಂದರ್ಭ 1912 ಟೋಲ್‌ ಫ್ರೀ ಸಂಖ್ಯೆ ಸಂಪರ್ಕಿಸಲು ಸಲಹೆ

Jun 05 2024, 12:32 AM IST

ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.  ಕೊಡಗು ಜಿಲ್ಲೆಯ ಟೋಲ್ ಫ್ರೀ ಸರ್ವೀಸ್ ಸೆಂಟರ್‌ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.

ಟ್ರ್ಯಾಕ್ಟರ್‌ ಪಲ್ಲಕ್ಕಿಗೆ ವಿದ್ಯುತ್‌ ತಂತಿ ಸ್ಪರ್ಶ: ಇಬ್ಬರ ಸಾವು

Jun 03 2024, 01:15 AM IST
ಕರಗ ಪಲ್ಲಕ್ಕಿ ಮೆರವಣಿಗೆ ಮುಗಿಸಿಕೊಂಡು ವಾಪಾಸ್‌ ಹೋಗುವಾಗ ಪಲ್ಲಕ್ಕಿಗೆ ತಂತಿ ಸ್ಪರ್ಶಿಸಿ ವಿದ್ಯುತ್‌ ಪ್ರವಹಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಉಡುಪಿ: 5ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Jun 02 2024, 01:46 AM IST
ಎಚ್.ಟಿ/ಎಲ್.ಟಿ ವಾಹಕ ಬದಲಾವಣೆ, ಟ್ರೀ ಕಟ್ಟಿಂಗ್, ಎಚ್.ಟಿ. ಮಾರ್ಗ ನಿರ್ವಹಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ವ್ಯತ್ಯಯವಾಗಲಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 32
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved