• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ಯಾಂ, ವಿದ್ಯುತ್‌ ಸ್ಥಾವರಗಳಿಗೆ 24/7 ಭದ್ರತೆ

May 10 2025, 01:06 AM IST
ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೆಪಿಸಿಎಲ್ ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದು, ಪೊಲೀಸ್‌ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ 24/7 ಭದ್ರತೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಅನಧಿಕೃತ ವಿದ್ಯುತ್‌ ಬೇಲಿ ತಡೆದು ಆನೆಗಳ ಸಾವು ತಪ್ಪಿಸಿ: ಹೈಕೋರ್ಟ್‌

May 07 2025, 12:47 AM IST
ವಿದ್ಯುತ್‌ ಸ್ಪರ್ಶದಿಂದ ಆನೆಗಳ ಸಾವಿನ ಪ್ರಮಾಣ ಸಂಪೂರ್ಣವಾಗಿ ತಡೆಯುವ ಮೂಲಕ ಪ್ರಾಣಿ ಸಂಕುಲ ಸಂರಕ್ಷಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್‌, ಹೊಲ-ಗದ್ದೆ ಮತ್ತು ಜನವಸತಿ ಪ್ರದೇಶಕ್ಕೆ ಆನೆ ಪ್ರವೇಶಿಸದಂತೆ ವೈಜ್ಞಾನಿಕವಾಗಿ ರಕ್ಷಣೆ ನೀಡುವಂಥ ಬ್ಯಾರಿಕೇಡ್‌ ಅಳವಡಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಆಲ್ದೂರು - ಮಲ್ಲಂದೂರು ಹೊಸ ವಿದ್ಯುತ್‌ ಲೈನ್‌ ಮಾರ್ಗಕ್ಕೆ ವಿರೋಧ

May 07 2025, 12:46 AM IST
ಆಲ್ದೂರಿನಿಂದ ಮಲ್ಲಂದೂರುವರೆಗೆ ಕೆಪಿಟಿಸಿಎಲ್‌ನಿಂದ ನಿರ್ಮಾಣಗೊಳ್ಳುತ್ತಿರುವ ವಿದ್ಯುತ್ ಲೈನ್ ಅಳವಡಿಕೆ ಮತ್ತು ವಿತರಣಾ ಕೇಂದ್ರದ ಯೋಜನೆಯನ್ನು ವಿರೋಧಿಸಿ ಆಣೂರು ಬೆಳೆಗಾರರ ಸಂಘದ ಆಶ್ರಯದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡು ತಕ್ಷಣ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹಿಸಿದೆ.

ಏಕಾಏಕಿ ವಿದ್ಯುತ್‌ ಸ್ಥಗಿತ : ಇಡೀ ಸ್ಪೇನ್‌, ಪೋರ್ಚುಗಲ್‌ ಸ್ವಿಚಾಫ್‌!

Apr 29 2025, 01:49 AM IST

ಐರೋಪ್ಯ ಒಕ್ಕೂಟದ ಪ್ರಮುಖ ರಾಷ್ಟ್ರಗಳಾದ ಸ್ಪೇನ್‌ ಮತ್ತು ಪೋರ್ಚುಗಲ್‌ನಲ್ಲಿ ಸೋಮವಾರ ಭಾರಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.  

ರಟ್ಟೀಹಳ್ಳಿ ತಾಲೂಕಿನಲ್ಲಿ ಬಿರುಗಾಳಿ ಮಳೆಗೆ 80 ವಿದ್ಯುತ್‌ ಕಂಬ, ನೂರಾರು ಮರ ಧರೆಗೆ

Apr 28 2025, 12:49 AM IST
ಭಾನುವಾರ ಸಂಜೆ 5.30ರ ಸುಮಾರಿಗೆ ಆಲಿಕಲ್ಲು ಸಹಿತ ಭಾರಿ ಬಿರುಗಾಳಿ ಮಳೆ ಪ್ರಾರಂಭವಾಗಿ ಸುಮಾರು 20 ನಿಮಿಷಗಳ ಮಳೆ ಸುರಿಯಿತು.

ಉಚಿತ ವಿದ್ಯುತ್‌ ಕೊಡಿ ಅಂತ ಯಾರು ಕೇಳಿದ್ರು? : ಹೈಕೋರ್ಟ್‌

Apr 26 2025, 08:13 AM IST

ಸ್ಮಾರ್ಟ್ ಮೀಟರ್‌ಗಳಿಗೆ ದುಬಾರಿ ಬೆಲೆ ನಿಗದಿಪಡಿಸಿರುವ ಬೆಸ್ಕಾಂ ಮತ್ತು ಸರ್ಕಾರದ ಕ್ರಮವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌

ಬಿರುಗಾಳಿಗೆ ವ್ಯಕ್ತಿ ಬಲಿ, ವಿದ್ಯುತ್‌ ಕಂಬಗಳು ಧರೆಗೆ

Apr 23 2025, 12:33 AM IST
ಅಮೀನಗಡ ಪಟ್ಟಣದಲ್ಲಿ ಮಂಗಳವಾರ ಗುಡುಗು, ಸಿಡಿಲಿನ ಅರ್ಭಟದೊಂದಿಗೆ ಸುರಿದ ಬಿರುಗಾಳಿ ಮಳೆಗೆ ಮರ ಉರುಳಿಬಿದ್ದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಬ್ಯಾಡಗಿಯಲ್ಲಿ ಮಳೆಯ ಆರ್ಭಟ, ಹಲವೆಡೆ ಧರೆಗುರುಳಿದ ಮರ, ವಿದ್ಯುತ್‌ ಕಂಬ

Apr 21 2025, 12:46 AM IST
ಭಾನುವಾರ ಸಂಜೆ 5 ಗಂಟೆಯವರೆಗೂ ಮಳೆಯ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಬೆಳಗ್ಗೆಯಿಂದಲೇ ಬಿರು ಬೇಸಿಗೆ ವಾತಾವರಣ ಮುಂದುವರಿದಿತ್ತು. ಆದರೆ ಸಂಜೆ 5.30ರ ಸುಮಾರಿಗೆ ವೇಗವಾದ ಗಾಳಿಯೊಂದಿಗೆ ಆರಂಭವಾದ ಮಳೆ ರಭಸವಾಗಿ ಸುರಿಯುವಂತೆ ಮಾಡಿತು.

ಮೆರವಣಿಗೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

Apr 18 2025, 12:45 AM IST
ಗ್ರಾಮದಲ್ಲಿ ದೇವರ ಮೆರವಣಿಗೆ ವೇಳೆ ಬೆಳ್ಳಿರಥದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ

Apr 17 2025, 12:50 AM IST
ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಗ್ರಾಹಕರಿಗೆ ಅಡಚಣೆರಹಿತವಾದ ವಿದ್ಯುತ್‌ ಸೇವೆ ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ವೇಳೆ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ ಎಚ್ಚರವಹಿಸಲು ಕ್ರಮವಹಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved