• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅದಾನಿಯಿಂದ ಉಡುಪಿ-ದ.ಕ. ಜಿಲ್ಲೆಗೆ ನಿರಂತರ ವಿದ್ಯುತ್‌: ಜಯಕೃಷ್ಣ ಶೆಟ್ಟಿ ಆಗ್ರಹ

Mar 16 2025, 01:45 AM IST
ಉಡುಪಿ ಜಿಲ್ಲೆಯಲ್ಲಿಯೇ ಕಾರ್ಯಾಚರಿಸುತ್ತಿರುವ ಅದಾನಿ ಕಂಪನಿಯ ಉಷ್ಣ ವಿದ್ಯುತ್‌ ಸ್ಥಾವರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24 x 7 ‍ವಿದ್ಯುತ್ ಪೂರೈಕೆ ಮಾಡಬೇಕು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ವಿದ್ಯುತ್‌ ತಂತಿಬೇಲಿ ತಗುಲಿ ಗಂಡಾನೆ ಸಾವು

Mar 16 2025, 01:45 AM IST
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿ ನೆಲಬಳ್ಳಿ ಗ್ರಾಮದ ವೆಂಕಟೇಗೌಡ ಎಂಬುವರಿಗೆ ಸೇರಿದ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿ ತಗುಲಿ ಗಂಡಾನೆ ಸಾವನ್ನಪ್ಪಿದೆ. ಶುಕ್ರವಾರ ರಾತ್ರಿ ಮರಿಯೊಂದಿಗೆ 2 ಆನೆಗಳು ನೆಲಬಳ್ಳಿ ಗ್ರಾಮದ ಸುತ್ತ ಮುತ್ತ ಆಹಾರವನ್ನು ಅರಸಿ ಸುತ್ತಾಡಿ ಹಲವು ಬೆಳೆಗಳನ್ನು ನಾಶಗೊಳಿಸಿದ್ದವು. ಇದೇ ಗ್ರಾಮದ ಪ್ರಕಾಶ್ ಎಂಬುವವರ ತೋಟದಲ್ಲಿ 80ಕ್ಕು ಅಧಿಕ ಅಡಿಕೆ ಗಿಡಗಳನ್ನು ಧ್ವಂಸಗೊಳಿಸಿವೆ. ಮೂರು ನಾಲ್ಕು ದಿನಗಳಿಂದ ಬೈಸೂರು ಅರಣ್ಯದಲ್ಲಿ ಬೀಡುಬಿಟ್ಟಿದ್ದ ಆನೆಗಳ ಗುಂಪಿನ ಗಂಡಾನೆ ಇಂದು ಬೆಳಗಿನ ಜಾವ ಗೆಣಸು ಹೊಲದಲ್ಲಿ ಸಾವನ್ನಪ್ಪಿದೆ.

ಒಸಿ ಇದ್ದರಷ್ಟೇ ಕಟ್ಟಡಕ್ಕೆ ಇನ್ನು ವಿದ್ಯುತ್‌ ಸಂಪರ್ಕ : ಕೆಇಆರ್‌ಸಿಯಿಂದ ಎಸ್ಕಾಂಗಳಿಗೆ ಸೂಚನೆ

Mar 15 2025, 01:05 AM IST
ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದಿದ್ದರೆ ವಿದ್ಯುತ್‌ ಸಂಪರ್ಕ ನೀಡಬಾರದು ಎಂದು ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಂಗಳಿಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಗುರುವಾರ ಸ್ಪಷ್ಟ ಆದೇಶ ಮಾಡಿದೆ.

ಸೌರ ವಿದ್ಯುತ್‌ ಹಗರಣಕ್ಕೆ ಸಂಬಂಧಿಸಿದಂತೆ ಭಾರತದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿಗೆ ತನಿಖೆ ಆತಂಕ

Mar 15 2025, 01:03 AM IST
ಸೌರ ವಿದ್ಯುತ್‌ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಷೇರುಪೇಟೆ ಆಯೋಗವು ಭಾರತದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ಅವರಿಗೆ ನೀಡಲು ಉದ್ದೇಶಿಸಿರುವ ಸಮನ್ಸ್‌ ಅನ್ನು ಜಾರಿ ಮಾಡುವಂತೆ ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಕೋರಿದೆ.

ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆ ಆಗಬಾರದು

Mar 15 2025, 01:01 AM IST
ಟಿಸಿ ಕೊಡುವ ವಿಚಾರದಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ. ಬೇಸಿಗೆ ಮುಗಿಯುವವರೆಗೂ ಅತೀ ತುರ್ತಾಗಿ ೨೪ ಗಂಟೆಯಲ್ಲಿ ಟಿಸಿ ಕೊಡಬೇಕು. ಮಳೆ ಶುರುವಾಗುವವರೆಗೂ ಇಂಧನ ಇಲಾಖೆಯಿಂದ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಕೆಲಸ ಮಾಡಲು ಸೂಚಿಸಕಲಾಗಿದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಬೇಸಿಗೆ ಮುಗಿಯುವವರೆಗೂ ಅತೀ ತುರ್ತಾಗಿ ೨೪ ಗಂಟೆಯಲ್ಲಿ ಸರಕಾರದ ಸುತ್ತೋಲೆಯಲ್ಲಿ ಏನಿದೆ ಅದೆ ರೀತಿ ವಿದ್ಯುತ್‌ ಅನ್ನು ಕೊಡಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಮಬದ್ಧವಾಗಿ ಮಾಡುವುದಾಗಿ ಹೇಳಿದ್ದಾರೆ ಎಂದರು.

ಜಲಮಂಡಳಿಯ ಪೈಪ್‌ಗೆ ಅಕ್ರಮವಾಗಿ ಮೋಟರ್‌ : ನೀರು ತರಲು ಹೋದ ಮಹಿಳೆ ವಿದ್ಯುತ್‌ ಪ್ರವಹಿಸಿ ಸಾವು

Mar 14 2025, 01:32 AM IST
ಜಲಮಂಡಳಿಯ ಪೈಪ್‌ಗೆ ಅಕ್ರಮವಾಗಿ ಅಳ‍ವಡಿಸಿಕೊಂಡಿದ್ದ ನೀರಿನ ಮೋಟರ್‌ ಆನ್‌ ಮಾಡುವಾಗ ವಿದ್ಯುತ್‌ ಪ್ರವಹಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ತಂಗಡಿ: ಗಾಳಿ, ಮಳೆಗೆ 131 ವಿದ್ಯುತ್‌ ಕಂಬ, ಮನೆಗಳಿಗೆ ಹಾನಿ, ಲಕ್ಷಾಂತರ ರು. ಹಾನಿ ಅಂದಾಜು

Mar 14 2025, 12:32 AM IST
ಬೆಳ್ತಂಗಡಿ ತಾಲೂಕಿನಲ್ಲಿ ಬುಧವಾರ ಗಾಳಿಯೊಂದಿಗೆ ಸುರಿದ ವರ್ಷದ ಪ್ರಥಮ ಮಳೆಗೆ ಒಟ್ಟು 131 ವಿದ್ಯುತ್ ಕಂಬಗಳು ಧರಶಾಯಿಯಾಗಿವೆ. ಇದರಿಂದ ತಾಲೂಕಿನಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತಗೊಂಡಿದೆ. ಮೆಸ್ಕಾಂಗೆ ಲಕ್ಷಾಂತರ ರು. ನಷ್ಟ ಉಂಟಾಗಿದೆ.

ಬೆಳ್ತಂಗಡಿ ವಿವಿಧೆಡೆ ಆಲಿಕಲ್ಲು ಮಳೆ: 30ಕ್ಕೂ ಅಧಿಕ ವಿದ್ಯುತ್‌ ಕಂಬ ಧರಾಶಾಹಿ

Mar 13 2025, 12:46 AM IST
ಬೆಳ್ತಂಗಡಿ ತಾಲೂಕಿನ ಜನತೆಗೆ ಬುಧವಾರ ಸಂಜೆ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು 30 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ತಾಲೂಕಿನ ವಿವಿಧೆಡೆ ಮುರಿದುಬಿದ್ದಿವೆ.

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಪ್ರಕರಣ : 6.36 ಕೋಟಿ ರು. ದಂಡ ವಿಧಿಸಿದ ಸೆಸ್ಕ್..!

Mar 06 2025, 12:31 AM IST

ಸೆಸ್ಕ್ ಜಾಗೃತದಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಗೃಹ, ವಾಣಿಜ್ಯ, ಕೈಗಾರಿಕೆ, ತಾತ್ಕಾಲಿಕ ಸ್ಥಾವರ ಮತ್ತು ಇತರ ಕಡೆಗಳಲ್ಲಿ 5716 ಸ್ಥಾವರಗಳನ್ನು ಜಾಗೃತದಳದ ಅಧಿಕಾರಿಗಳು ಪರಿಶೀಲಿಸಿದ್ದು, ಈ ವೇಳೆ 1312 ವಿದ್ಯುತ್ ಕಳ್ಳತನ ಮತ್ತು ದುರುಪಯೋಗ ಪ್ರಕರಣ 

ವಿದ್ಯುತ್‌ ಸ್ಮಾರ್ಟ್‌ ಮೀಟರ್ ದರ ಶೇ.400ರಿಂದ ಶೇ.800 ರಷ್ಟು ಏರಿಕೆ ಶಾಕ್! ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಣೆ

Mar 05 2025, 01:31 AM IST

ಬೆಸ್ಕಾಂ (ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ) ಸಂಸ್ಥೆ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್‌ ಸಂಪರ್ಕ ಪಡೆಯಲು ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.  

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 33
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved