• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೆಚ್ಚ ಕಡಿತ, ಲಾಭಕ್ಕಾಗಿ 1000 ಸಿಬ್ಬಂದಿ ವಜಾಕ್ಕೆ ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ಕಂಪನಿ ಸಿದ್ಧತೆ

Mar 04 2025, 10:47 AM IST

ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಗರಿಷ್ಠ ವಿದ್ಯುತ್‌ ಬಳಕೆ ಸಾಧ್ಯತೆ : ಬೇಸಿಗೆಗೆ ಲೋಡ್‌ ಶೆಡ್ಡಿಂಗ್‌ ಇಲ್ಲ- ಜಾರ್ಜ್‌

Mar 01 2025, 01:04 AM IST

 ಬೇಸಿಗೆಯಲ್ಲಿ ಗರಿಷ್ಠ ವಿದ್ಯುತ್‌ ಬಳಕೆ 19,000 ದಿಂದ 19,500 ಮೆ.ವ್ಯಾಟ್‌ಗೆ ಹೆಚ್ಚಳ ಆಗುವ ಸಾಧ್ಯತೆಯಿದೆ. ಹೀಗಾಗಿ ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ವಿವಿಧ ಕ್ರಮ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸಮರ್ಪಕ ವಿದ್ಯುತ್‌ ನೀಡಲು ಆಗ್ರಹಿಸಿ ಪ್ರತಿಭಟನೆ

Feb 26 2025, 01:01 AM IST
ಸಮರ್ಪಕ ವಿದ್ಯುತ್‌ ಸರಬರಾಜಿಗೆ ಆಗ್ರಹಿಸಿ ತಾಲೂಕಿನ ರೈತ ಸಂಘದ ಸದಸ್ಯರು ಬೆಸ್ಕಾಂ ಕಚೇರಿ ಆವರಣದಲ್ಲಿಯೇ ಅಡುಗೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್‌ ಕಂಬ, ಮೀಟರ್‌ ಶುಲ್ಕ ಹೆಚ್ಚಳಕ್ಕೆ ವಿರೋಧ

Feb 25 2025, 12:48 AM IST
ರೈತರ ಕೃಷಿ ಪಂಪುಸೆಟ್‌ಗೆ ಸ್ವಯಂ ಕಾಮಗಾರಿಯಲ್ಲಿ ಅಳವಡಿಸಿರುವ 25 ಕೆವಿಎ ಪರಿವರ್ತಕ ಚಾಲ್ತಿ ಮಾಡಲು ಈ ಹಿಂದೆ ಸರ್ಕಾರ ರೂ. 3400 ರು.ಗಳ ಶುಲ್ಕ ನಿಗದಿ ಮಾಡಿದ್ದು, ಈಗ ಏಕಾಏಕಿ ರೂ. 9500ಗಳಿಗೆ ಹೆಚ್ಚಿಸಿದೆ. ಈ ಬಗ್ಗೆ ಪುನರ್ ಪರಿಶೀಲಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು

ಬೇಡ್ತಿ ವರದಾ ನದಿ ಜೋಡಿಸಿ, ವಿದ್ಯುತ್‌ ಸಮಸ್ಯೆ ಪರಿಹರಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Feb 25 2025, 12:46 AM IST
ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ ಪೂರೈಸಲು ಒತ್ತಾಯಿಸಿ ಪ್ರತಿಭಟನೆ

Feb 25 2025, 12:46 AM IST
ನವನಗರದ ಹೆಸ್ಕಾಂ ಕಚೇರಿಗೆ ವಿಜಯಪುರ, ಬಾಗಲಕೋಟೆ, ರಾಮದುರ್ಗ, ಬೆಳಗಾವಿ, ಅಥಣಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ನೂರಾರು ರೈತರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತೋಟದ ಮನೆಗಳಿಗೆ ವಿದ್ಯುತ್‌ ನೀಡಲು ಆಗ್ರಹ

Feb 25 2025, 12:45 AM IST
ತಾಲೂಕಿನ ಬಹುತೇಕ ತೋಟದ ಮನೆಗಳಿಗೆ ಕಳೆದ ಒಂದೆರಡು ತಿಂಗಳಿಂದಲೂ ವಿದ್ಯುತ್ ಇಲ್ಲದೆ ಪರಿತಪಿಸುವಂತಾಗಿದ್ದು ಇದಕ್ಕೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ತೋಟದ ಮನೆಗಳ ತಾಲೂಕು ಹಿತರಕ್ಷಣಾ ಸಮಿತಿ ವತಿಯಿಂದ ಸೋಮವಾರ ನಗರದ ಬೆಸ್ಕಾಂ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್: ಹುಲ್ಲಿನ ಮೆದೆ ಬೆಂಕಿಗಾಹುತಿ

Feb 24 2025, 12:35 AM IST
ಮೆದೆಯ ಮುಂಭಾಗ ವಿದ್ಯುತ್ ಕಂಬವಿದ್ದು ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಇಡೀ ತೋಟ ಮತ್ತು ಪಕ್ಕದಲ್ಲೇ ಮನೆಯಿದ್ದುದರಿಂದ ಅದಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿತ್ತು,

ವಿದ್ಯುತ್‌ ಪ್ರಸರಣ ಕಂಪನಿಯಿಂದ ಮರಗಳ ಮಾರಣಹೋಮ ಆರೋಪ: ರೈತ ಸಂಘ ಪ್ರತಿಭಟನೆ

Feb 23 2025, 12:36 AM IST
ವೀರಕಂಭ ಗ್ರಾಮದ ಕೆಲಿಂಜದ ಬಲ್ಲಮಲೆ ಅರಣ್ಯ ಇಲಾಖೆಗೆ ಸೇರಿದ ಸಿರಿ ಚಂದನ ವನದಲ್ಲಿರುವ ಚಂದನ ಮರಗಳ ಸಹಿತ ಲಕ್ಷಾಂತರ ರು. ಬೆಲೆಬಾಳುವ ಗುಣಮಟ್ಟದ ಮರಗಳನ್ನು ವಿದ್ಯುತ್ ಪ್ರಸರಣದ ಖಾಸಗಿ ಕಂಪನಿಯೊಂದು ಮರಗಳ ಕಡಿದು ಮಾರಣಹೋಮ ಮಾಡಿದೆ ಎಂಬ ಆರೋಪ ಮಾಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಕೆಲಿಂಜದಲ್ಲಿ ಕಂಪನಿ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಸಚಿವರು ಉದ್ಘಾಟಿಸಿದ ಎರಡೇ ದಿನಕ್ಕೆ ಸುಟ್ಟ ವಿದ್ಯುತ್‌ ಪರಿವರ್ತಕ, ರೈತರಿಂದ ಪ್ರತಿಭಟನೆ

Feb 23 2025, 12:31 AM IST
ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸಿದ ಎರಡೇ ದಿನಗಳಲ್ಲಿ ವಿದ್ಯುತ್‌ ಪರಿವರ್ತಕ ಸುಟ್ಟುಹೋಗಿದ್ದು, ರೈತರು ಹೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 33
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved