• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆದಂಬಾಡಿ ಎಂಆರ್‌ಎಫ್ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

Aug 08 2025, 02:00 AM IST
ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕವು(ಎಂಆರ್‌ಫ್) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿ.ಎಸ್‌.ಶಿವಣ್ಣರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವಂತೆ ಒತ್ತಾಯ

Jul 27 2025, 12:00 AM IST
ಲೋಹಿಯಾ ವಿಚಾರ ವೇದಿಕೆ ಮೂಲಕ ಬಿ.ಎಸ್‌.ಶಿವಣ್ಣ ಅವರು ಜಿಲ್ಲೆಯಲ್ಲಿ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ತುಳಿತಕ್ಕೊಳಗಾದವವರು, ಬಡವರಿಗೆ ಸಾಕಷ್ಟು ನೆರವು ನೀಡಿ ಮೇಲೆತ್ತುವ ಕೆಲಸ ಮಾಡಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ ಜನ್ಮದಿನ ಆಚರಣೆ

Jul 17 2025, 12:30 AM IST
ಬಿಜೆಪಿಯ ಹಿರಿಯ ಮುಖಂಡರು, ಮುತ್ಸದ್ಧಿ ರಾಜಕಾರಣಿ, ವಿಧಾನ ಪರಿಷತ್‌ ಶಾಸಕರಾದ ಪಿ.ಎಚ್. ಪೂಜಾರ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

ಭ್ರಷ್ಟಾಚಾರ, ಬೆಲೆ ಏರಿಕೆ, ಸಾಲ ಮಾಡಿದ್ದು ನಿಮ್ಮ ಭರವಸೆ ಆಗಿತ್ತೆ?: ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ

May 22 2025, 11:48 PM IST
ಅಧಿಕಾರ ದುರುಪಯೋಗಪಡಿಸಿಕೊಂಡು ವಿಪಕ್ಷ ನಾಯಕರನ್ನು ಬೆದರಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಬೆಳಗಾವಿಯಲ್ಲಿ ನನ್ನನ್ನು ಬೆದರಿಸಲು ಮುಂದಾದರು. ಕಲ್ಬುರ್ಗಿಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. ಅದನ್ನು ನಾನು ಕಟುವಾಗಿ ಟೀಕಿಸುತ್ತೇನೆ. ಆನೆ ಹೋಗುತ್ತಿರುತ್ತೆ ನಾಯಿ ಬೊಗಳುತ್ತೆ, ಆಕಾಶಕ್ಕೆ ಉಗಿದರೆ ಅವನ ಮುಖಕ್ಕೆ ಬೀಳುವುದು ಎಂಬುದು ಸಾಮಾನ್ಯ ಪದ ಬಳಕೆ. ಇದಕ್ಕೆ ಗುಂಡಾಗಿರಿ ಮಾಡುವುದೇ? ಇದಕ್ಕೀಗ ಜನ ಉತ್ತರ ಕೊಡುತ್ತಾರೆ.

ಡೆಂಘೀ ಬಗ್ಗೆ ಜಾಗೃತಿ ಮೂಡಿಸಿ: ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್

May 17 2025, 01:38 AM IST
ಡೆಂಘೀ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದೆ.

ಸಮೀಕ್ಷೆ ವೇಳೆ ಮಾದಿಗ ಎಂದೇ ನಮೂದಿಸಿ: ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ

May 05 2025, 12:49 AM IST
ಒಳ ಮೀಸಲಾತಿ ಕಲ್ಪಿಸಲು ಸಮೀಕ್ಷೆ ನಡೆಸುತ್ತಿರುವ ಕಾರಣ ಯಾವುದೇ ಹಿಂಜರಿಕೆ ಇಲ್ಲದೆ ಮಾದಿಗ ನಮೂದಿಸಬೇಕು. ಇದು ಮುಂದಿನ ತಲೆಮಾರಿನವರಿಗೆ ಅನುಕೂಲವಾಗಲಿದೆ.

ಗೃಹಬಳಕೆ ವಸ್ತುಗಳ ದರ ಕಡಿಮೆ ಮಾಡಿ ಪುಣ್ಯಕಟ್ಟಿಕೊಳ್ಳಿ : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ

Mar 30 2025, 03:02 AM IST
ಚಿಕ್ಕಮಗಳೂರು, ರಾಜ್ಯಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ದರಗಳು ಹೆಚ್ಚಾಗುತ್ತಿವೆಯೇ ಹೊರತು ಇಳಿಮುಖ ಕಂಡೇ ಇಲ್ಲ. ಹಾಲಿನ ದರ, ವಿದ್ಯುತ್ ಕನಿಷ್ಠ ಶುಲ್ಕ ಹೆಚ್ಚಳವಾಗಿದೆ. ದರ ಏರಿಸಿ ಪಾಪ ಕಟ್ಟಿಕೊಳ್ಳುವುದಕ್ಕಿಂತ ಇಳಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಹಾಸನ ಎಸ್ಪಿ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಏಕವಚನದಲ್ಲಿ ವಾಗ್ದಾಳಿ

Mar 27 2025, 01:08 AM IST

ನಾನೊಬ್ಬ ಎಂಎಲ್‌ಸಿ ಆಗಿ ಪೊಲೀಸ್ ಕಚೇರಿಗೆ ಖುದ್ದಾಗಿ ಹೋಗಿ ಎಸ್‌ಪಿಗೆ ದೂರು ಕೊಟ್ಟರೂ ಸ್ವೀಕರಿಸುವುದಿಲ್ಲ. ಒಂದು ದಿನವಾದರೂ ಎಫ್‌ಐಆರ್ ದಾಖಲಿಸುವುದಿಲ್ಲ. ನನಗೇ ಅನ್ಯಾಯವಾಗಿರುವಾಗ ಜಿಲ್ಲೆಯ ಜನರ ಕಥೆ ಏನು?  

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ - 2025 ವಿಧಾನ ಪರಿಷತ್ತಲ್ಲೂ ಅಂಗೀಕಾರ

Mar 11 2025, 02:04 AM IST
ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ-2025’ಕ್ಕೆ ಪ್ರತಿಪಕ್ಷಗಳ ವಿರೋಧ ಮತ್ತು ಸಭಾತ್ಯಾಗದ ನಡುವೆಯೇ ಪರಿಷತ್‌ನಲ್ಲಿ ಅನುಮೋದನೆ ಪಡೆಯಲಾಯಿತು.

ಮಕ್ಕಳಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡುವ ತಾಯಿ : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Mar 10 2025, 01:32 AM IST

ಮಕ್ಕಳಿಗಾಗಿ ತಾಯಿಯು ಸರ್ವಸ್ವವನ್ನೇ ತ್ಯಾಗ ಮಾಡುತ್ತಾಳೆ. ಅದೇ ತ್ಯಾಗವನ್ನು ಇಳಿ ವಯಸ್ಸಿನಲ್ಲಿ ತಾಯಿಯ ಮೇಲೆ ಅಷ್ಟೇ ಕಾಳಜಿಯಿಂದ ಮಕ್ಕಳು ನೋಡಿಕೊಳ್ಳಬೇಕು ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved