• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ, ಬೆಲೆ ಏರಿಕೆ, ಸಾಲ ಮಾಡಿದ್ದು ನಿಮ್ಮ ಭರವಸೆ ಆಗಿತ್ತೆ?: ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ

May 22 2025, 11:48 PM IST
ಅಧಿಕಾರ ದುರುಪಯೋಗಪಡಿಸಿಕೊಂಡು ವಿಪಕ್ಷ ನಾಯಕರನ್ನು ಬೆದರಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಬೆಳಗಾವಿಯಲ್ಲಿ ನನ್ನನ್ನು ಬೆದರಿಸಲು ಮುಂದಾದರು. ಕಲ್ಬುರ್ಗಿಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. ಅದನ್ನು ನಾನು ಕಟುವಾಗಿ ಟೀಕಿಸುತ್ತೇನೆ. ಆನೆ ಹೋಗುತ್ತಿರುತ್ತೆ ನಾಯಿ ಬೊಗಳುತ್ತೆ, ಆಕಾಶಕ್ಕೆ ಉಗಿದರೆ ಅವನ ಮುಖಕ್ಕೆ ಬೀಳುವುದು ಎಂಬುದು ಸಾಮಾನ್ಯ ಪದ ಬಳಕೆ. ಇದಕ್ಕೆ ಗುಂಡಾಗಿರಿ ಮಾಡುವುದೇ? ಇದಕ್ಕೀಗ ಜನ ಉತ್ತರ ಕೊಡುತ್ತಾರೆ.

ಡೆಂಘೀ ಬಗ್ಗೆ ಜಾಗೃತಿ ಮೂಡಿಸಿ: ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್

May 17 2025, 01:38 AM IST
ಡೆಂಘೀ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದೆ.

ಸಮೀಕ್ಷೆ ವೇಳೆ ಮಾದಿಗ ಎಂದೇ ನಮೂದಿಸಿ: ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ

May 05 2025, 12:49 AM IST
ಒಳ ಮೀಸಲಾತಿ ಕಲ್ಪಿಸಲು ಸಮೀಕ್ಷೆ ನಡೆಸುತ್ತಿರುವ ಕಾರಣ ಯಾವುದೇ ಹಿಂಜರಿಕೆ ಇಲ್ಲದೆ ಮಾದಿಗ ನಮೂದಿಸಬೇಕು. ಇದು ಮುಂದಿನ ತಲೆಮಾರಿನವರಿಗೆ ಅನುಕೂಲವಾಗಲಿದೆ.

ಗೃಹಬಳಕೆ ವಸ್ತುಗಳ ದರ ಕಡಿಮೆ ಮಾಡಿ ಪುಣ್ಯಕಟ್ಟಿಕೊಳ್ಳಿ : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ

Mar 30 2025, 03:02 AM IST
ಚಿಕ್ಕಮಗಳೂರು, ರಾಜ್ಯಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ದರಗಳು ಹೆಚ್ಚಾಗುತ್ತಿವೆಯೇ ಹೊರತು ಇಳಿಮುಖ ಕಂಡೇ ಇಲ್ಲ. ಹಾಲಿನ ದರ, ವಿದ್ಯುತ್ ಕನಿಷ್ಠ ಶುಲ್ಕ ಹೆಚ್ಚಳವಾಗಿದೆ. ದರ ಏರಿಸಿ ಪಾಪ ಕಟ್ಟಿಕೊಳ್ಳುವುದಕ್ಕಿಂತ ಇಳಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಹಾಸನ ಎಸ್ಪಿ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಏಕವಚನದಲ್ಲಿ ವಾಗ್ದಾಳಿ

Mar 27 2025, 01:08 AM IST

ನಾನೊಬ್ಬ ಎಂಎಲ್‌ಸಿ ಆಗಿ ಪೊಲೀಸ್ ಕಚೇರಿಗೆ ಖುದ್ದಾಗಿ ಹೋಗಿ ಎಸ್‌ಪಿಗೆ ದೂರು ಕೊಟ್ಟರೂ ಸ್ವೀಕರಿಸುವುದಿಲ್ಲ. ಒಂದು ದಿನವಾದರೂ ಎಫ್‌ಐಆರ್ ದಾಖಲಿಸುವುದಿಲ್ಲ. ನನಗೇ ಅನ್ಯಾಯವಾಗಿರುವಾಗ ಜಿಲ್ಲೆಯ ಜನರ ಕಥೆ ಏನು?  

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ - 2025 ವಿಧಾನ ಪರಿಷತ್ತಲ್ಲೂ ಅಂಗೀಕಾರ

Mar 11 2025, 02:04 AM IST
ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ-2025’ಕ್ಕೆ ಪ್ರತಿಪಕ್ಷಗಳ ವಿರೋಧ ಮತ್ತು ಸಭಾತ್ಯಾಗದ ನಡುವೆಯೇ ಪರಿಷತ್‌ನಲ್ಲಿ ಅನುಮೋದನೆ ಪಡೆಯಲಾಯಿತು.

ಮಕ್ಕಳಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡುವ ತಾಯಿ : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Mar 10 2025, 01:32 AM IST

ಮಕ್ಕಳಿಗಾಗಿ ತಾಯಿಯು ಸರ್ವಸ್ವವನ್ನೇ ತ್ಯಾಗ ಮಾಡುತ್ತಾಳೆ. ಅದೇ ತ್ಯಾಗವನ್ನು ಇಳಿ ವಯಸ್ಸಿನಲ್ಲಿ ತಾಯಿಯ ಮೇಲೆ ಅಷ್ಟೇ ಕಾಳಜಿಯಿಂದ ಮಕ್ಕಳು ನೋಡಿಕೊಳ್ಳಬೇಕು ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಯಾರ ಮೇಲೂ ನನಗೆ ಸೇಡು ಮತ್ತು ದುರುದ್ದೇಶವಿಲ್ಲ : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

Mar 09 2025, 01:49 AM IST

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19ರಂದು ನಡೆದಿದ್ದು ಅಹಿತಕರ ಘಟನೆ. ನಾನು ಯಾರ ಮೇಲೂ ಆರೋಪ ಹೊರಿಸಲ್ಲ. ಯಾರ ಮೇಲೂ ನನಗೆ ಸೇಡು ಮತ್ತು ದುರುದ್ದೇಶವಿಲ್ಲ. ಎಲ್ಲವನ್ನೂ ಯಲ್ಲಮ್ಮ ದೇವಿ ಬಳಿ ನಿವೇದಿಸಿಕೊಂಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಸಿಎಂ ಸ್ಥಾನಕ್ಕೆ ಅವಮಾನ ಮಾಡಬೇಡಿ : ವಿಧಾನ ಪರಿಷತ್‌ ಸದಸ್ಯ ಸಿ. ಟಿ.ರವಿ ವ್ಯಂಗ್ಯ

Mar 07 2025, 11:46 PM IST
ಕಾಂಗ್ರೆಸ್ ಪಕ್ಷಕ್ಕೆ ಜನ 138 ಸೀಟ್ ಕೊಟ್ಟಿದ್ದಾರೆ. ಇಳಿಸುವುದು ಏರಿಸುವುದು ಅವರ ಪಕ್ಷಕ್ಕೆ ಸಂಬಂಧಪಟ್ಟದ್ದು. ಆದರೂ ಸಿದ್ದರಾಮಯ್ಯ ಹಿರಿಯರು. ಅವರಿಗೆ ಅವಮಾನ ಆಗಬಾರದಲ್ವಾ ಎಂದರು.

ಕನ್ನಡಪ್ರಭ ವರದಿ ಉಲ್ಲೇಖಿಸಿ, ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಬಿ. ಜಿ. ಪಾಟೀಲ್‌

Mar 07 2025, 12:51 AM IST

 ಯಕ್ತಾಪುರ ಗ್ರಾಮದಲ್ಲಿ ಕುಡಿಯವ ನೀರಿಗಾಗಿನ ಹಾಹಾಕಾರ ಹಾಗೂ ಜಿಲ್ಲೆಯ 250 ಹಳ್ಳಿಗಳಲ್ಲಿ ನೀರಿನ ತತ್ವಾರ ಕುರಿತು ಮಾ.5 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿಯನ್ನು ಉಲ್ಲೇಖಿಸಿ, ಗುರುವಾರ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಸದಸ್ಯ ಬಿ. ಜಿ. ಪಾಟೀಲ್‌  ಸರ್ಕಾರದ ಗಮನ ಸೆಳೆದಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved