• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸದಾ ಸಿದ್ಧ- ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀನಾಥ್

Jan 08 2024, 01:45 AM IST
ಕಾರ್ಮಿಕರ ಬೆವರಿನ ಫಲದಿಂದ ನಾವೆಲ್ಲರು ನೆಮ್ಮದಿಯಾಗಿ ಮನೆಯಲ್ಲಿ ಇರಲು ಸಾಧ್ಯವಿದೆ. ಬಿಸಿಲಲ್ಲಿ ದುಡಿಯುವ ದುಡಿಯುವ ವರ್ಗ ಸೂರಿಗಾಗಿ ಪರಿತಪಿಸುವಂತಾಗಿದೆ. ಎಲ್ಲರಿಗು ಬೆಳಕು ನೀಡುವ ವೈರ್‌ಮನ್‌ಗಲ ಬದುಕು ಬೆಳಕಾಗಲಿ.

ವಿಧಾನ ಪರಿಷತ್‌ ಮಾಜಿ ಸದಸ್ಯ ಮಾರುತಿರಾವ್ ಮಾಲೆ ನಿಧನ

Dec 27 2023, 01:31 AM IST
ದಲಿತ ನಾಯಕ ಬಿ. ಶಾಮಸುಂದರ ಅವರ ಪ್ರಭಾವಕ್ಕೊಳಗಾಗಿ ಹಾಸ್ಟೆಲ್ ವಾರ್ಡನ್ ಹುದ್ದೆಗೆ ತಿಲಾಂಜಲಿ ನೀಡಿದ ಮಾರುತಿರಾವ್ ಅವರು 1968ರಲ್ಲಿ ದಲಿತ ಚಳವಳಿಗೆ ಧುಮುಕಿ ಭೀಮಸೇನೆಯ ಖಜಾಂಚಿಯಾಗಿ ಕೆಲಸ ಮಾಡಿದ್ದರು. ಮೂಲತಹ ಬೀದರ್ ಜಿಲ್ಲೆಯ ಘಾಟಬೋರಾಳ ಗ್ರಾಮದ ಮಾಲೆ ಅವರು ಹೈದರಾಬಾದ್ ನಿಜಾಮರ ಖಾಸಗಿ ಸೈನ್ಯ ರಜಾಕಾರರ ವಿರುದ್ಧ ಹೋರಾಡಿದ್ದರು.

ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ

Dec 03 2023, 01:00 AM IST
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು, ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ಮನೆಯಿಂದ ಶನಿವಾರ ನಾಪತ್ತೆಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved