• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಯುಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಿ: ವಿಧಾನ ಪರಿಷತ್‌ ಸದಸ್ಯ ಸಂಕನೂರು

Jan 20 2025, 01:33 AM IST
ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವಲ್ಲಿ ಪಾಸಿಂಗ್ ಪ್ಯಾಕೇಜ್ ಅನುಕೂಲವಾಗಲಿದೆ. ಬಡ ವಿದ್ಯಾರ್ಥಿಗಳಿಗೆ ನೆರವಾಗಲು ದೃಷ್ಟಿಯಿಂದ ಜೀವಶಾಸ್ತ್ರ ವೇದಿಕೆ ವತಿಯಿಂದ ಕನಿಷ್ಠ 20ರಿಂದ 30 ದಿನ ನೀಟ್ ತರಬೇತಿಯನ್ನು ಜೀವಶಾಸ್ತ್ರ ಉಪನ್ಯಾಸಕರು ನೀಡಬೇಕು.

ಭೋಗ, ಭಾಗ್ಯ ತ್ಯಜಿಸಿ ಮಾಹಾಯೋಗಿಯಾದ ವೇಮನ: ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ

Jan 20 2025, 01:32 AM IST
ಜೀವನದಲ್ಲಿ ಬರುವ ಭೋಗ, ಭಾಗ್ಯಗಳು ಕ್ಷಣಿಕ ಸುಖದವು ಎಂದರಿತ ವೇಮನ ಅವರು ಮನಪರಿವರ್ತನೆಗೊಂಡು ಮಹಾಯೋಗಿಯಾದರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.

ನಕ್ಸಲರು ಶರಣಾಗಿದ್ದಾರೋ?, ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ? ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ

Jan 11 2025, 12:50 AM IST
ನಕ್ಸಲರು ಶರಣಾಗಿದ್ದರೇ ಅವರು ಸರ್ಕಾರಕ್ಕೇ ಕಂಡಿಷನ್ ಹಾಕುತ್ತಿರಲಿಲ್ಲ. ಅವರ ಬಳಿಯ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ನೀಡಬೇಕಿತ್ತು. ಆದರೆ, ಇಲ್ಲಿ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಇದೆಯೋ, ಇಲ್ವೋ : ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಶ್ನೆ

Jan 03 2025, 12:34 AM IST
ಚಿಕ್ಕಮಗಳೂರು, ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಇದಿಯೋ, ಇಲ್ವೋ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯಿಂದ ವಿಶೇಷ ಪೂಜೆ ಸಲ್ಲಿಕೆ

Dec 30 2024, 01:00 AM IST
ನಾಗಮಂಗಲ ತಾಲೂಕಿನ ಜವರನಹಳ್ಳಿಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ಶ್ರೀ ಅರಸಮ್ಮದೇವಿ 24ನೇ ದಿನದ ನಿತ್ಯ ಪೂಜಾ ಮಹೋತ್ಸವದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಕೆ.

ಖಾಸಗಿಯಾಗಿ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

Dec 27 2024, 12:47 AM IST

 ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಬೇಕು  ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ನಾಯಕ ಅಮಾನತು

Dec 26 2024, 07:25 AM IST

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇರೆಗೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿ ಉತ್ತರ ವಲಯ ಐಜಿಪಿ ವಿಕಾಸಕುಮಾರ್ ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ

Dec 25 2024, 12:46 AM IST
ಭಾರತೀನಗರದ ಚಾಂಶುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ, ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ, ಕಾರ್ಕಹಳ್ಳಿ ಶ್ರೀ ಬಸವೇಶ್ವರ, ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ದೇವಾಲದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನ ವಿವಿಧ ಅಂಗಸಂಸ್ಥೆ ಭೋಧಕ, ಭೋಧಕೇತರರು ಮತ್ತು ಮಧು ಜಿ.ಮಾದೇಗೌಡ ಅಭಿಮಾನಿ ಬಳಗದ ವತಿಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು.

ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ: ವಿಧಾನ ಪರಿಷತ್‌ ಸದಸ್ಯಸಿ.ಟಿ. ರವಿ

Dec 24 2024, 12:47 AM IST

ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ನಮ್ಮ ಬಳಿ ಸಾಕ್ಷ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Dec 23 2024, 01:03 AM IST
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಅವಾಚ್ಯ ಶಬ್ದ ಬಳಸಿದ ಕುರಿತು ವಿಡಿಯೋ, ಆಡಿಯೋ ಕ್ಲಿಪಿಂಗ್ ಸಾಕ್ಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved