• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ಪಿಯಸಿ ಫಲಿತಾಂಶ ಸುಧಾರಿಸಿ : ವಿಧಾನ ಪರಿಷತ್‌ ಸದಸ್ಯ ಮಧು ಮಾದೇಗೌಡ

Jan 31 2025, 12:51 AM IST
ಕಳೆದ ಬಾರಿಯ ಪದವಿ ಪೂರ್ವ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ೨೫ನೇ ಸ್ಥಾನಕ್ಕೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕನಿಷ್ಠ ೧೫ನೇ ಸ್ಥಾನಕ್ಕಾದರೂ ಹೆಚ್ಚಿಸುವಂತೆ ಸಲಹೆ ನೀಡಿದ ಅವರು, ಇದಕ್ಕಾಗಿ ಉಪನ್ಯಾಸಕರು, ಅಧ್ಯಾಪಕರು, ಪ್ರಾಂಶುಪಾಲರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ : ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಆರೋಪ

Jan 31 2025, 12:49 AM IST

ಕುವೆಂಪು ವಿವಿಯ ಘಟಿಕೋತ್ಸವದಂತಹ ಸಮಾರಂಭ ನಿರ್ವಹಿಸಲು ಇವೆಂಟ್ ಮ್ಯಾನೇಜ್ ಮೆಂಟ್‌ಗೆ ಗುತ್ತಿಗೆ ನೀಡುತ್ತಾರೆ ಎಂದರೆ ವಿವಿಯಲ್ಲಿ ಎಷ್ಟರಮಟ್ಟಿಗೆ ಅವ್ಯವಹಾರ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಆರೋಪಿಸಿದರು.

ಆಹಾರ ಸುರಕ್ಷತೆ ಪ್ರಮಾಣ ಇದ್ದರೆ ಟ್ರೇಡ್ ಲೈಸೆನ್ಸ್ ಬೇಕಿಲ್ಲ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್

Jan 21 2025, 12:30 AM IST
ಆಹಾರ ಸುರಕ್ಷತಾ, ಗುಣಮಟ್ಟದ ಪ್ರಮಾಣಪತ್ರ ಹಾಗೂ ಎಫ್‌ಒಎಸ್‌ಟಿಒಸಿ ಪ್ರಮಾಣಪತ್ರ ಪಡೆದ ನಂತರ ಟ್ರೇಡ್ ಲೈಸೆನ್ಸ್ ಪಡೆಯುವ ಅವಶ್ಯಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಪಿಯುಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಿ: ವಿಧಾನ ಪರಿಷತ್‌ ಸದಸ್ಯ ಸಂಕನೂರು

Jan 20 2025, 01:33 AM IST
ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವಲ್ಲಿ ಪಾಸಿಂಗ್ ಪ್ಯಾಕೇಜ್ ಅನುಕೂಲವಾಗಲಿದೆ. ಬಡ ವಿದ್ಯಾರ್ಥಿಗಳಿಗೆ ನೆರವಾಗಲು ದೃಷ್ಟಿಯಿಂದ ಜೀವಶಾಸ್ತ್ರ ವೇದಿಕೆ ವತಿಯಿಂದ ಕನಿಷ್ಠ 20ರಿಂದ 30 ದಿನ ನೀಟ್ ತರಬೇತಿಯನ್ನು ಜೀವಶಾಸ್ತ್ರ ಉಪನ್ಯಾಸಕರು ನೀಡಬೇಕು.

ಭೋಗ, ಭಾಗ್ಯ ತ್ಯಜಿಸಿ ಮಾಹಾಯೋಗಿಯಾದ ವೇಮನ: ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ

Jan 20 2025, 01:32 AM IST
ಜೀವನದಲ್ಲಿ ಬರುವ ಭೋಗ, ಭಾಗ್ಯಗಳು ಕ್ಷಣಿಕ ಸುಖದವು ಎಂದರಿತ ವೇಮನ ಅವರು ಮನಪರಿವರ್ತನೆಗೊಂಡು ಮಹಾಯೋಗಿಯಾದರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.

ನಕ್ಸಲರು ಶರಣಾಗಿದ್ದಾರೋ?, ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ? ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ

Jan 11 2025, 12:50 AM IST
ನಕ್ಸಲರು ಶರಣಾಗಿದ್ದರೇ ಅವರು ಸರ್ಕಾರಕ್ಕೇ ಕಂಡಿಷನ್ ಹಾಕುತ್ತಿರಲಿಲ್ಲ. ಅವರ ಬಳಿಯ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ನೀಡಬೇಕಿತ್ತು. ಆದರೆ, ಇಲ್ಲಿ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಇದೆಯೋ, ಇಲ್ವೋ : ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಶ್ನೆ

Jan 03 2025, 12:34 AM IST
ಚಿಕ್ಕಮಗಳೂರು, ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಇದಿಯೋ, ಇಲ್ವೋ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯಿಂದ ವಿಶೇಷ ಪೂಜೆ ಸಲ್ಲಿಕೆ

Dec 30 2024, 01:00 AM IST
ನಾಗಮಂಗಲ ತಾಲೂಕಿನ ಜವರನಹಳ್ಳಿಯಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ಶ್ರೀ ಅರಸಮ್ಮದೇವಿ 24ನೇ ದಿನದ ನಿತ್ಯ ಪೂಜಾ ಮಹೋತ್ಸವದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಕೆ.

ಖಾಸಗಿಯಾಗಿ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

Dec 27 2024, 12:47 AM IST

 ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಬೇಕು  ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ನಾಯಕ ಅಮಾನತು

Dec 26 2024, 07:25 AM IST

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇರೆಗೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿ ಉತ್ತರ ವಲಯ ಐಜಿಪಿ ವಿಕಾಸಕುಮಾರ್ ಆದೇಶ ಹೊರಡಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved