• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನ ಪರಿಷತ್‌ ಕಲಾಪ ಮುಂದೂಡಿದ ಬಳಿಕ ನೀಡಿದ ಹೇಳಿಕೆ ಸಭಾಪತಿ ವ್ಯಾಪ್ತಿಗೆ ಬರೋಲ್ಲ

Dec 21 2024, 01:16 AM IST
ವಿಧಾನ ಪರಿಷತ್‌ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪ ಬಂದಿದೆ. ಹೀಗಾಗಿ ಪ್ರಕರಣ ಸಭಾಪತಿಗಳಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಾದವೂ ಕೇಳಿ ಬಂದಿದೆ.

ಲೂಸಿ ಸಾಲ್ಡಾನಾ ಬದುಕು ಮಾದರಿ: ವಿಧಾನ ಪರಿಷತ್‌ ಸದಸ್ಯ ಸಂಕನೂರ

Dec 16 2024, 12:46 AM IST
ನಿವೃತ್ತ ಶಿಕ್ಷಕಿ ಲೂಸಿ ಸಾಲ್ಡಾನಾ ಅವರು 112 ಶಾಲೆಗಳಿಗೆ ಭೇಟಿ ನೀಡಿ ₹ 80 ಲಕ್ಷ ದತ್ತಿ ನೀಡಿದ್ದು ಸಮಾಜದಲ್ಲಿನ ಶೈಕ್ಷಣಿಕ ಕ್ಷೇತ್ರಕ್ಕೆ ಇದು ಉತ್ತಮ ಕೊಡುಗೆ. ಇದು ಶಿಕ್ಷಣದ ಮೇಲಿನ ನಿಜವಾದ ಕಾಳಜಿ ತೋರುತ್ತದೆ.

ರಾಜಕೀಯ ಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಕೊಡಿ : ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳೀಗೌಡ ಮನವಿ

Dec 10 2024, 01:16 AM IST
ನೀರಾವರಿ, ಅತಿವೃಷ್ಟಿ, ಅನಾವೃಷ್ಟಿ ಸೇರಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸರ್ಕಾರ ಸಿದ್ಧವಿದೆ. ವಿರೋಧ ಪಕ್ಷಗಳು ಸುಗಮ ಕಲಾಪ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳೀಗೌಡ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ, ದೇವರಾಜ ಅರಸು ಉತ್ತಮ ವ್ಯಕ್ತಿಗಳು - ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ

Dec 02 2024, 01:15 AM IST
ನಮಗೆ ಯಾರು ಶಕ್ತಿ ಕೊಡುತ್ತಾರೆಯೋ ಅವರನ್ನು ನಾವು ದೇವರು ಎಂದು ಭಾವಿಸಬೇಕು.

ಹಿಂದುಳಿದ ವರ್ಗಗಳು ‘ಕೈ’ ಬೆಂಬಲಿಸಬೇಕು: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪಿ.ನಂಜುಂಡಿ

Nov 09 2024, 01:17 AM IST
ಹಿಂದುಳಿದ ಸಮಾಜಗಳು ಅವಕಾಶಗಳನ್ನು ಒಗ್ಗಟ್ಟು ಪ್ರದರ್ಶಿಸಿ ಸದೃಢವಾದ ಸರ್ಕಾರದೊಂದಿಗೆ ಹೋಗ ಬೇಕು. ಕಾಂಗ್ರೆಸ್ ಬೆಂಬಲಿಸಬೇಕು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪಿ.ನಂಜುಂಡಿ ಮನವಿ ಮಾಡಿದರು.

ಕೃಷಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿ: ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ

Nov 08 2024, 12:40 AM IST
ಇಂದಿನ ಯುವಕರು ಕೃಷಿಯತ್ತ ವಾಲಬೇಕಾಗಿದೆ. ಹೊಸ ಹೊಸ ತಂತ್ರಜ್ಞಾನಗಳು ಇಂದಿನ ಕೃಷಿಯಲ್ಲಿ ಬರುತ್ತಿವೆ. ನೀರು ಮತ್ತು ಮಣ್ಣು ಪ್ರಕೃತಿಯ ಸಂಪತ್ತಾಗಿದ್ದು, ಉಳಿಸಿಕೊಂಡು ಹೋಗುವ ಕೆಲಸ ನಮ್ಮದಾಗಬೇಕು

ಎನ್‌ಡಿಎ ಅಭ್ಯರ್ಥಿ ಎಂದರೆ ಜೆಡಿಎಸ್-ಬಿಜೆಪಿ ಒಂದೇ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ

Oct 26 2024, 12:59 AM IST
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಶುಕ್ರವಾರ ಆಗಮಿಸಿ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ : ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

Oct 22 2024, 12:16 AM IST

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಯಶಸ್ವಿ ಶೇ.96.75 ಮತದಾನ

Oct 22 2024, 12:10 AM IST
ಜಿಲ್ಲೆಯಲ್ಲಿ ಗ್ರಾಪಂ, ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳ, ವಿಧಾನಸಭೆ ಮತ್ತು ಲೋಕಸಭೆಯ ಒಟ್ಟು 2480 ಮಂದಿ ಸದಸ್ಯರು ಈ ಚುನಾವಣೆಯ ಮತದಾರರಾಗಿದ್ದರು. ಅವರಲ್ಲಿ 2395 ಮಂದಿ ಅತ್ಯುತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದರು.

ವಿಧಾನ ಪರಿಷತ್ ಉಪ ಚುನಾಚಣೆ: ಪುತ್ತೂರಿನಲ್ಲಿ ಶಾಂತಿಯುತ ಮತದಾನ

Oct 22 2024, 12:08 AM IST
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಸೋಮವಾರ ನಡೆದ ಉಪ ಚುನಾವಣೆಗೆ ತಾಲೂಕಿನಾದ್ಯಂತ ಸ್ಥಳೀಯಾಡಳಿತಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಪುತ್ತೂರಿನಲ್ಲಿ ಶೇ. ೯೯.೭೩ ಮತದಾನವಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved