• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಳಿದ ವರ್ಗಗಳು ‘ಕೈ’ ಬೆಂಬಲಿಸಬೇಕು: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪಿ.ನಂಜುಂಡಿ

Nov 09 2024, 01:17 AM IST
ಹಿಂದುಳಿದ ಸಮಾಜಗಳು ಅವಕಾಶಗಳನ್ನು ಒಗ್ಗಟ್ಟು ಪ್ರದರ್ಶಿಸಿ ಸದೃಢವಾದ ಸರ್ಕಾರದೊಂದಿಗೆ ಹೋಗ ಬೇಕು. ಕಾಂಗ್ರೆಸ್ ಬೆಂಬಲಿಸಬೇಕು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪಿ.ನಂಜುಂಡಿ ಮನವಿ ಮಾಡಿದರು.

ಕೃಷಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿ: ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ

Nov 08 2024, 12:40 AM IST
ಇಂದಿನ ಯುವಕರು ಕೃಷಿಯತ್ತ ವಾಲಬೇಕಾಗಿದೆ. ಹೊಸ ಹೊಸ ತಂತ್ರಜ್ಞಾನಗಳು ಇಂದಿನ ಕೃಷಿಯಲ್ಲಿ ಬರುತ್ತಿವೆ. ನೀರು ಮತ್ತು ಮಣ್ಣು ಪ್ರಕೃತಿಯ ಸಂಪತ್ತಾಗಿದ್ದು, ಉಳಿಸಿಕೊಂಡು ಹೋಗುವ ಕೆಲಸ ನಮ್ಮದಾಗಬೇಕು

ಎನ್‌ಡಿಎ ಅಭ್ಯರ್ಥಿ ಎಂದರೆ ಜೆಡಿಎಸ್-ಬಿಜೆಪಿ ಒಂದೇ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ

Oct 26 2024, 12:59 AM IST
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಶುಕ್ರವಾರ ಆಗಮಿಸಿ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ : ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

Oct 22 2024, 12:16 AM IST

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಯಶಸ್ವಿ ಶೇ.96.75 ಮತದಾನ

Oct 22 2024, 12:10 AM IST
ಜಿಲ್ಲೆಯಲ್ಲಿ ಗ್ರಾಪಂ, ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳ, ವಿಧಾನಸಭೆ ಮತ್ತು ಲೋಕಸಭೆಯ ಒಟ್ಟು 2480 ಮಂದಿ ಸದಸ್ಯರು ಈ ಚುನಾವಣೆಯ ಮತದಾರರಾಗಿದ್ದರು. ಅವರಲ್ಲಿ 2395 ಮಂದಿ ಅತ್ಯುತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದರು.

ವಿಧಾನ ಪರಿಷತ್ ಉಪ ಚುನಾಚಣೆ: ಪುತ್ತೂರಿನಲ್ಲಿ ಶಾಂತಿಯುತ ಮತದಾನ

Oct 22 2024, 12:08 AM IST
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಸೋಮವಾರ ನಡೆದ ಉಪ ಚುನಾವಣೆಗೆ ತಾಲೂಕಿನಾದ್ಯಂತ ಸ್ಥಳೀಯಾಡಳಿತಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಪುತ್ತೂರಿನಲ್ಲಿ ಶೇ. ೯೯.೭೩ ಮತದಾನವಾಗಿದೆ

ವಿಧಾನ ಪರಿಷತ್ ಉಪಚುನಾವಣೆ: ಶೇ.97.91 ಮತದಾನ

Oct 22 2024, 12:02 AM IST
ದಕ್ಷಿಣ ಕನ್ನಡ- ಉಡುಪಿ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ ಉಪಚುನಾವಣೆ ಸೋಮವಾರ ಎರಡೂ ಜಿಲ್ಲೆಗಳಲ್ಲಿ ಶಾಂತಿಯುತವಾಗಿ ನೆರವೇರಿದ್ದು, ಶೇ.97.91 ಮತದಾನವಾಗಿದೆ. ಬಹುತೇಕ ಸ್ಥಳೀಯ ಸಂಸ್ಥೆ ಸದಸ್ಯರು, ಸಂಸದರು, ಶಾಸಕರು ಮತದಾನದ ಹಕ್ಕು ಚಲಾಯಿಸಿದ್ದಾರೆ.

ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ

Oct 20 2024, 02:09 AM IST
ಚಿಕ್ಕಮಗಳೂರು, ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು. ಸಂಘಟಿತ ರೂಪದಲ್ಲಿ ಪ್ರಯತ್ನ ಮಾಡಿ ವಿಶೇಷ ಅನುದಾನ ತರಬೇಕಾಗುತ್ತದೆ. ಇದಕ್ಕಾಗಿ ಆಡಳಿತ ಪಕ್ಷದ ಜೊತೆಗೆ ಸಹಕಾರವನ್ನು ಕೊಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ವಾಲ್ಮೀಕಿ ಮಾತ್ರವಲ್ಲ ಎಲ್ಲ ನಿಗಮದಲ್ಲೂ ಭ್ರಷ್ಟಾಚಾರ: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ

Oct 19 2024, 12:32 AM IST

ಹುಬ್ಬಳ್ಳಿ ಪೊಲೀಸ್ ಠಾಣೆ ದಾಳಿ ಪ್ರಕರಣವನ್ನು ಕೂಡ ಹಿಂಪಡೆಯುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡಲು ಹೊರಟಿದೆ. ಈಗಾಗಲೇ ರಾಜ್ಯಾಧ್ಯಕ್ಷರ ಜತೆ ಚರ್ಚೆ ನಡೆಸಿದ್ದೇವೆ. ಸಂಪುಟದಲ್ಲಿನ ನಿರ್ಣಯ ವಾಪಸು ಪಡೆಯಬೇಕೆಂದು ಆಗ್ರಹಿಸಿ ಚುನಾವಣೆ ಮುಗಿದ ತಕ್ಷಣ ಹುಬ್ಬಳಿ ಚಲೋ ನಡೆಸಲಿದ್ದೇವೆ,  

21ರಂದು ವಿಧಾನ ಪರಿಷತ್ ಚುನಾವಣೆ: ಅವಿಭಜಿತ ದ.ಕ.ದಲ್ಲಿ 392 ಮತಗಟ್ಟೆ, 6,032 ಮತದಾರರು

Oct 19 2024, 12:30 AM IST
ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ಆಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved