• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷರ ವಂಚಿತರಿಂದ ಬಂದ ಜನಪದ ಮರೆ: ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌

Sep 30 2024, 01:27 AM IST
ಅಕ್ಷರ ವಂಚಿತರಿಂದ ಬಂದ ವಿವೇಕವನ್ನು ನಾವು ಕಳೆದುಕೊಂಡಿದ್ದೇವೆ. ಜನಪದವನ್ನೂ ಮರೆಯುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಅವಿಭಕ್ತ ಕುಟುಂಬಗಳು ಸಂಪೂರ್ಣವಾಗಿ ಮರೆಯಾಗುತ್ತಿವೆ. ಇದನ್ನು ನೆನೆದುಕೊಳ್ಳುವುದಕ್ಕೂ ಸಾಧ್ಯವಾಗದ ಸಂದರ್ಭದಲ್ಲಿ ಬದುಕುತ್ತಿದ್ದೇವೆ, ಜನಪದ ಹಾಡುಗಳೇ ಸೊಗಸಾಗಿದ್ದವು, ಮದುವೆ ಸಮಾರಂಭದಲ್ಲಿ ಹಾಡುತ್ತಿದ್ದ ಜನಪದ ಹಾಡುಗಳು ಮರೆಯಗಾಗಿವೆ.

ವಿಧಾನ ಪರಿಷತ್‌ಗೆ ಒಂದೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ: ಕೋಟ

Sep 27 2024, 01:18 AM IST
ವಿಧಾನ ಪರಿಷತ್‌ಗೆ ಉಡುಪಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಘೋಷಣೆ ಒಂದೆರಡು ದಿನಗಳಲ್ಲಿ ಆಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಧಾನ ಪರಿಷತ್‌ ಸ್ಥಾನ: ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬೊಮ್ಮಾಯಿ

Sep 06 2024, 01:02 AM IST
ಪ್ರಮುಖವಾಗಿ ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಉಡುಪಿಯ ಪ್ರಮೋದ್‌ ಮಧ್ವರಾಜ್‌, ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೆಸರು ಪ್ರಧಾನವಾಗಿ ಕೇಳಿಬರುತ್ತಿದೆ. ಉಳಿದ ಐದಾರು ಮಂದಿ ಮುಖಂಡರೂ ಆಕಾಂಕ್ಷಿಗಳಾಗಿದ್ದಾರೆ.

ಚುನಾವಣೆ ಘೋಷಣೆ ಬಳಿಕ ಟಿಕೆಟ್ ತೀರ್ಮಾನ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್

Sep 03 2024, 01:40 AM IST
ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

Aug 21 2024, 12:39 AM IST
ಶಾಸಕ ಐವಾನ್‌ ಡಿಸೋಜಾ ಅವರು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡುವ ಹೇಳಿಕೆ ನೀಡಿ ತಪ್ಪು ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರ ಜೊತೆಗೂಡಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಎದುರಿಸಲಿ : ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್

Aug 18 2024, 01:55 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್‌ ನಾರಾಯಣ್ ತಿಳಿಸಿದರು. 

ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣ ಸ್ವಾಮಿ : ಜೆ.ಪಿ.ನಡ್ಡಾ ಆದೇಶ

Jul 23 2024, 12:35 AM IST
ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.

21 ರಂದು ಲೋಕಸಭಾ, ವಿಧಾನ ಪರಿಷತ್ ಸದಸ್ಯರಿಗೆ ಸನ್ಮಾನ

Jul 20 2024, 12:50 AM IST
ತರೀಕೆರೆ, ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮತ್ತು ಅಜ್ಜಂಪುರ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನ ಉಪ ಸಮಿತಿಯಿಂದ ಜು. 21 ರಂದು ಭಾನುವಾರ ಅಜ್ಜಂಪುರ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ಲೋಕಸಭಾ ಮತ್ತು ವಿಧಾನ ಪರಿಷತ್ ನೂತನ ಸದಸ್ಯರ ಸನ್ಮಾನ, ಜಿ.ಎಸ್.ಸಿದ್ದರಾಮಪ್ಪ (ಚನ್ನಬಸಪ್ಪ) ಜಿ.ಜಿ.ಹಳ್ಳಿ ಇವರ ಸ್ಮರಣಾರ್ಥ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ ಎಂದು ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ. ನಾಗರಾಜ್ ತಿಳಿಸಿದ್ದಾರೆ.

ಕಾಲೇಜು ಹಂತ ವಿದ್ಯಾರ್ಥಿ ಜೀವನದಲ್ಲಿ ಸುವರ್ಣ ಯುಗ: ವಿಧಾನ ಪರಿಷತ್ ಸದಸ್ಯ ಎಸ್.ರವಿ

Jun 25 2024, 12:39 AM IST
ಕಾರ್ಯಕ್ರಮದಲ್ಲಿ ಜನಪದ ಗೀತೆ, ಭಾವಗೀತೆ, ಚಲನಚಿತ್ರ ಗೀತೆ, ಚರ್ಚಾ ಸ್ಪರ್ಧೆ , ಆಶುಭಾಷಣ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮದ್ದೂರಿನಿಂದ ಮೂವರು ವಿಧಾನ ಪರಿಷತ್ ಸದಸ್ಯರು..!

Jun 07 2024, 12:30 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕೆ.ವಿವೇಕಾನಂದ ಗೆಲುವು ಸಾಧಿಸುವುದರೊಂದಿಗೆ ಮದ್ದೂರು ತಾಲೂಕಿನಿಂದ ವಿಧಾನ ಪರಿಷತ್ತಿಗೆ ಮೂವರು ಸದಸ್ಯರು ಆಯ್ಕೆಯಾದಂತಾಗಿದೆ. ದಿನೇಶ್‌ ಗೂಳಿಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ ಎಲ್ಲರೂ ಮದ್ದೂರಿನವರೇ ಆಗಿರುವುದು ವಿಶೇಷವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved