• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನ ಪರಿಷತ್ತಿನಲ್ಲಿಯೂ ಬದಲಾವಣೆ: ಸಲೀಂ ಅಹಮ್ಮದ್

May 28 2024, 01:11 AM IST
ಉಡುಪಿ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಸಭೆ ನಡೆಯಿತು.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಮತಯಾಚನೆ

May 28 2024, 01:07 AM IST
ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ಕುಮಾರ್‌ ಮತ್ತು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಯನೂರ್‌ ಮಂಜುನಾಥ್‌ ಪರವಾಗಿ ಕಾಂಗ್ರೆಸ್‌ ಮುಖಂಡರು ಮತಯಾಚನೆ ನಡೆಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿಗೆ ಶಕ್ತಿ ತುಂಬಿ: ಬಿ.ವೈ.ವಿಜಯೇಂದ್ರ

May 27 2024, 01:09 AM IST

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದವರು ಪ್ರಾಮಾಣಿಕವಾಗಿ ಕೆಲಸ ಮಾಡಿದಂತೆಯೇ ಪರಿಷತ್ ಚುನಾವಣೆಯಲ್ಲಿಯೂ ಎನ್‌ಡಿಎಗೆ ಶಕ್ತಿ ತುಂಬಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದರು.

ರಂಗೇರಿದ ವಿಧಾನ ಪರಿಷತ್‌ ಚುನಾವಣೆ ಕಣ

May 27 2024, 01:06 AM IST
ಡಾ.ಧನಂಜಯ್‌ ಸರ್ಜಿ ಪ್ರಚಾರಕ್ಕೆ ಪತ್ನಿ ನಮಿತಾ ಸರ್ಜಿ ಸಾಥ್‌ ನೀಡಿದ್ದು, ಹಲವೆಡೆ ಪ್ರಚಾರ ನಡೆಸಿದರು. ಶಿವಮೊಗ್ಗ ನಗರದ 8ನೇ ವಾರ್ಡಿನಲ್ಲಿ ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಿದ ಅವರು ಪತಿ ಧನಂಜಯ್‌ ಸರ್ಜಿರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಮತದಾರರ ಯೋಗಕ್ಷೇಮ ವಿಚಾರಿಸಿದ್ದು ವಿಶೇಷವಾಗಿತ್ತು.

ಯತೀಂದ್ರ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಲು ಆಗ್ರಹ

May 27 2024, 01:03 AM IST

ರಾಜ್ಯ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವರುಣ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ ಮನವಿ ಮಾಡಿದರು.

ವಿಧಾನ ಪರಿಷತ್‌ ಸ್ಥಾನಕ್ಕೆ ನಾನೂ ಆಕಾಂಕ್ಷಿ: ಶ್ರೀನಿವಾಸಗೌಡ

May 27 2024, 01:01 AM IST
ನನ್ನ ಮೇಲೆ ಅವರಿಗೆ ವಿಶ್ವಾಸ ಇದೆ. ವಿಧಾನಪರಿಷತ್‌ ಸ್ಥಾನಕ್ಕೆ ನಾನು ಸಹ ಆಕಾಂಕ್ಷಿಯಾಗಿದ್ದೇನೆ, ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುವುದೋ ಕಾದು ನೋಡೋಣ

ಸವಾಲಾಗಿ ಸ್ವೀಕರಿಸಿ ವಿಧಾನ ಪರಿಷತ್ ಚುನಾವಣೆ ಗೆಲ್ಲಬೇಕು: ಕೋಟಾ ಶ್ರೀನಿವಾಸ ಪೂಜಾರಿ

May 27 2024, 01:01 AM IST
ತರೀಕೆರೆ, ಸವಾಲಾಗಿ ಸ್ವೀಕರಿಸಿ ಗಟ್ಟಿಯಾಗಿ ನಿಂತು ವಿಧಾನ ಪರಿಷತ್ತು ಚುನಾವಣೆಯನ್ನು ಗೆಲ್ಲಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಾಜಿ ಸಚಿವ ಎಚ್.ಆಂಜನೇಯಗೆ ವಿಧಾನ ಪರಿಷತ್ತು ಟಿಕೆಟ್ ನೀಡಿ ಗೆಲ್ಲಿಸಿ

May 24 2024, 12:48 AM IST
ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ತು ಟಿಕೆಟ್ ನೀಡಿ ಗೆಲ್ಲಿಸಬೇಕು ಎಂದು ಪಟ್ಟಣದ ಆದಿಜಾಂಬವ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಜಗಳೂರು ತಾಲೂಕು ಮಾದಿಗ ಸಮಾಜ ಒತ್ತಾಯಿಸಿದೆ.

ವಿಧಾನ ಪರಿಷತ್‌ ಚುನಾವಣೆ ಪ್ರಚಾರ ಕಣಕ್ಕೆ ತಿಪ್ಪಾರೆಡ್ಡಿ ಪ್ರವೇಶ

May 23 2024, 01:04 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬುಧವಾರ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಮತಯಾಚಿಸಿದರು.

ಜೂ.3ರಂದು ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆ

May 22 2024, 12:54 AM IST
ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 8 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved