• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋತಿದ್ದ ಸಹಕಾರ ವಿಧೇಯಕಕ್ಕೆ ವಿಧಾನಸಭೆ ಒಪ್ಪಿಗೆ

Aug 22 2025, 01:00 AM IST
ವಿಧಾನಪರಿಷತ್‌ನಲ್ಲಿ ತಿರಸ್ಕೃತಗೊಂಡಿದ್ದ ಕರ್ನಾಟಕ ಸೌಹಾರ್ದ ಸಹಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮರುಮಂಡನೆ ಮಾಡಿ ಅನುಮೋದನೆ ಪಡೆಯಲಾಯಿತು.

ವಿಧಾನಸಭೆ ಒಪ್ಪಿದ್ದ 9 ವಿಧೇಯಕಗಳು ಪರಿಷತ್‌ನಲ್ಲೂ ಪಾಸ್‌

Aug 21 2025, 08:46 AM IST

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು ಹತ್ತು ವಿಧೇಯಕಗಳಿಗೆ ಬುಧವಾರ ವಿಧಾನ ಪರಿಷತ್‌ ಅಂಗೀಕಾರ ನೀಡಿತು.

ಹಾವೇರಿ ಕುಡಿವ ನೀರು ಯೋಜನೆಗಾಗಿ ಬೆಂಗಳೂರಲ್ಲಿ ಸಭೆ: ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಭರವಸೆ

Jul 15 2025, 11:45 PM IST
ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ತುಂಗಭದ್ರಾ, ವರದಾ ನದಿ ಹಾಗೂ ಹೆಗ್ಗೇರಿ ಕೆರೆಯಿಂದ ನಗರಕ್ಕೆ ನೀರು ತರಿಸಲಾಗುತ್ತದೆ. ನೀರು ಸರಬರಾಜಿಗೆ 5 ಜೋನ್‌ಗಳನ್ನು ಮಾಡಲಾಗಿದ್ದು, ಒಂದು ಜೋನ್‌ ಕೂಡ ಯಶಸ್ವಿಯಾಗಿಲ್ಲ. ಮನೆಗಳಿಗೆ ಮೀಟರ್ ಅಳವಡಿಕೆ ಮಾಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ತುಂಗಭದ್ರಾ ನದಿ ಬ್ಯಾರೇಜ್ ನಿರ್ಮಾಣಕ್ಕೆ ₹50 ಕೋಟಿ: ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ

Jul 07 2025, 11:48 PM IST
ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕೊಡಬೇಡಿ. ಯಾರು ಎಷ್ಟೇ ಒತ್ತಡ ಹಾಕಿದರೂ ಅನುಮತಿ ಕೊಡಬೇಡಿ ಎಂದು ಶಾಸಕ ರುದ್ರಪ್ಪ ಲಮಾಣಿ ತಾಕೀತು ಮಾಡಿದರು.

ಮುಸ್ಲಿಂಗೆ ನಂ.1ಪಟ್ಟ ಕಟ್ಟಲು ‘ಕೈ’ಸಂಚು : ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌

Apr 14 2025, 01:23 AM IST
‘ರಾಜ್ಯದಲ್ಲಿ ಮುಸ್ಲಿಮರೇ ಅತಿದೊಡ್ಡ ಜಾತಿ ಎಂದು ಜಾತಿಗಣತಿ ವರದಿ ನೀಡುವ ಹಿಂದೆ ಕುತಂತ್ರ ಅಡಗಿದೆ. ಮುಸ್ಲಿಂ ಎಂಬುದು ಒಂದು ಧರ್ಮ. ಆ ಧರ್ಮದಲ್ಲಿ ಬೇರೆ ಬೇರೆ ಜಾತಿ ಇದ್ದರೂ ಅವರನ್ನು ಯಾಕೆ ವಿಭಜಿಸಿಲ್ಲ?’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ಹರಿಹಾಯ್ದಿದ್ದಾರೆ.

ವಕ್ಫ್‌ ತಿದ್ದುಪಡಿ ಕಾಯ್ದೆ - 2024 ವಾಪಸ್‌ಗೆ ಆಗ್ರಹಿಸಿ ವಿಧಾನಸಭೆ ಸರ್ವಾನುಮತದಿಂದ ನಿರ್ಣಯ

Mar 20 2025, 08:52 AM IST

ಬಿಜೆಪಿ ಸದಸ್ಯರ ಆಕ್ಷೇಪ ಹಾಗೂ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುತ್ತಿರುವ ವಕ್ಫ್‌ ತಿದ್ದುಪಡಿ ಮಸೂದೆ-2024 ಅನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕೇಂದ್ರವನ್ನು ಆಗ್ರಹಿಸಲು ವಿಧಾನಸಭೆ ಬುಧವಾರ ನಿರ್ಣಯ ತೆಗೆದುಕೊಂಡಿದೆ.

ವಿಧಾನಸಭೆ ಟ್ರೋಲ್‌ ಜೋಡಿ ದೂರ.. ದೂರ..! ದೇವರ ತಪ್ಪು ಅಧಿವೇಶನದಲ್ಲಿ ಮಂಡನೆ! ಬೀಡಿ ಮೇಲೋ, ಸಿಗರೆಟ್‌ ಮೇಲೋ!?

Mar 10 2025, 10:39 AM IST

ದೇವರ ತಪ್ಪು ಅಧಿವೇಶನದಲ್ಲಿ ಮಂಡನೆ!

-ದೇವಾನುದೇವತೆಗಳ ತಪ್ಪು ಕಂಡುಹಿಡಿದ ಸಾಮ್ರಾಟ್‌ । ಟ್ರೋಲ್‌ ಜೋಡಿ ಅಧಿವೇಶನದಲ್ಲಿ ದೂರ ದೂರವಾದ ಕತೆ

ವಿಧಾನಸಭೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸ್ತ್ರೀಯರು ಸಜ್ಜಾಗಿ : ಡಿ.ಕೆ.ಶಿವಕುಮಾರ್

Mar 09 2025, 10:36 AM IST

2028ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು. ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರನ್ನು ಉದ್ದೇಶಿಸಿ ಹೇಳಿದರು.

ಮಹಿಳಾ ಮೀಸಲಾತಿ ಬಿಲ್ ಜಾರಿ ಆದರೆ 73 ಮಹಿಳಾ ಅಭ್ಯರ್ಥಿಗಳಿಗೆ 2028ರ ವಿಧಾನಸಭೆ ಚುನಾವಣೆಗೆ ಟಿಕೆಟ್

Mar 09 2025, 01:47 AM IST
ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತಂದಿದ್ದೇ ಆದರೆ, 2028ರಲ್ಲಿ ರಾಜ್ಯದ ವಿಧಾನಸಭೆಗೆ 73 ಮಹಿಳಾ ಅಭ್ಯರ್ಥಿಗಳನ್ನು ಹುಡುಕಬೇಕಾಗುತ್ತದೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪ

Mar 04 2025, 11:38 AM IST

ಶಾಸಕರ ವೇತನ ಹೆಚ್ಚಳ ಮಾಡುವ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಲಾಪ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved