• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪೃಥ್ವಿರಾಜ್‌ ಚೌಹಾಣ್‌ ಪ್ರಮುಖ ಘಟಾನುಘಟಿಗಳಿಗೆ ಸೋಲು

Nov 24 2024, 01:46 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಘಟಾನುಘಟಿಗಳಿಗೆ ಸೋಲಾಗಿದೆ. ಅವರಲ್ಲಿ ಕರಾಡ್‌ ದಕ್ಷಿಣದಿಂದ ಸ್ಪರ್ಧೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚೌಹಾಣ್‌ ಪ್ರಮುಖರು.

ಸಂಡೂರು ವಿಧಾನಸಭೆ ಉಪಚುನಾವಣೆ: ಮತ ಎಣಿಕೆಗೆ ಸಕಲ ಸಿದ್ಧತೆ

Nov 23 2024, 12:32 AM IST
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ.

ವಿಧಾನಸಭೆ ಚುನಾವಣೆ ಬುಧವಾರ : ಮಹಾರಾಷ್ಟ್ರದಲ್ಲಿ ಶೇ. 58, ಜಾರ್ಖಂಡಲ್ಲಿ ಶೇ. 68 ಮತ

Nov 21 2024, 01:02 AM IST
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಬುಧವಾರ ಮುಕ್ತಾಯಗೊಂಡಿದ್ದು, ಕ್ರಮವಾಗಿ ಶೇ.58 ಹಾಗೂ ಶೇ.68 ಮತದಾನವಾಗಿದೆ. ಇದೇ ವೇಳೆ, 4 ರಾಜ್ಯಗಳ 15 ವಿಧಾನಸಭೆ ಚುನಾವಣೆಯೂ ಪಾಲ್ಗೊಂಡಿದ್ದು ಒಟ್ಟಾರೆ ಶೇ.50ಕ್ಕೂ ಹೆಚ್ಚು ಮತದಾನವಾಗಿದೆ.

ನ.20ರಂದು ವಿಧಾನಸಭೆ ಚುನಾವಣೆ : ಮಹಾರಾಷ್ಟ್ರ, ಜಾರ್ಖಂಡ್‌ ಅಬ್ಬರದ ಪ್ರಚಾರಕ್ಕೆ ತೆರೆ

Nov 19 2024, 12:50 AM IST
ನ.20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿತ್ತು.

ನಾಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ, 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ

Nov 11 2024, 11:46 PM IST
ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ, ಕೇರಳದ ವಯನಾಡ್‌ ಸೇರಿದಂತೆ 2 ಲೋಕಸಭೆ ಕ್ಷೇತ್ರ ಮತ್ತು 34 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಬುಧವಾರ ನಡೆಯಲಿವೆ. ಈ ನಿಮಿತ್ತ ಸೋಮವಾರ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್‌ ಪ್ರಯಾಣ

Nov 11 2024, 01:12 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಇತ್ತೀಚೆಗೆ ಪ್ರತ್ಯೇಕ ಗ್ಯಾರಂಟಿಗಳು ಹಾಗೂ ಭರವಸೆಗಳನ್ನು ಘೋಷಿಸಿದ್ದ ಮಹಾ ವಿಕಾಸ್ ಅಘಾಡಿ (ಎಂವಿಎ) ಕೂಟದ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್), ಈಗ ಒಟ್ಟಾಗಿ ಅಘಾಡಿ ಕೂಟದ ಅಡಿ ಪ್ರಣಾಳಿಕೆ ಪ್ರಕಟಿಸಿವೆ.

288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆ : 7995 ಅಭ್ಯರ್ಥಿಗಳ ಸ್ಪರ್ಧೆ - ಬಿಜೆಪಿ ಅತಿ ಹೆಚ್ಚು 148 ಸ್ಥಾನಗಳಲ್ಲಿ ಕಣಕ್ಕೆ

Nov 01 2024, 12:04 AM IST
288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆಗೆ 7995 ಅಭ್ಯರ್ಥಿಗಳು ಒಟ್ಟು 10,905 ನಾಮಪತ್ರ ಸಲ್ಲಿಸಿದ್ದಾರೆ. 2019ರಲ್ಲಿ 3,239 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ದೇವಾಲಯದಲ್ಲಿ ದೇವೇಗೌಡ ಕುಟುಂಬ ಪೂಜೆ

Oct 26 2024, 01:54 AM IST
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಫಡ್ನವೀಸ್‌, ರಾಣೆ

Oct 21 2024, 12:48 AM IST
ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved