• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ದೇವಾಲಯದಲ್ಲಿ ದೇವೇಗೌಡ ಕುಟುಂಬ ಪೂಜೆ

Oct 26 2024, 01:54 AM IST
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಫಡ್ನವೀಸ್‌, ರಾಣೆ

Oct 21 2024, 12:48 AM IST
ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ.

ಶಿಗ್ಗಾವಿ ಉಪಚುನಾವಣೆ : ಭರತ್ ಬೊಮ್ಮಾಯಿ ಪರ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಬ್ಯಾಟಿಂಗ್‌

Oct 19 2024, 12:36 AM IST
ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಪರವಾಗಿ ಜನರ ಒಲವು ಇದೆ ಎಂಬುದು ಸ್ಥಳೀಯವಾಗಿ ಸಂಚರಿಸಿದಾಗ ಕಂಡು ಬಂದಿದೆ. ಅವರೇ ಅಭ್ಯರ್ಥಿಯಾದರೆ ಸುಲಭ ಗೆಲವು‌ ಸಾಧಿಸಬಹುದು ಎಂದು ಜನರು ಹೇಳುತ್ತಿದ್ದಾರೆ. ಹೀಗಾಗಿ ಅವರಿಗೆ ಕೊಟ್ಟರೆ ಪಕ್ಷದ ಗೆಲವು ಸುಲಭವಾಗುತ್ತದೆ.

ಇಂದು 90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ : 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Oct 05 2024, 01:33 AM IST

90 ಸದಸ್ಯ ಬಲದ ಹರ್ಯಾಣ ವಿಧಾನಸಭೆ ಚುನಾವಣೆ ಶನಿವಾರ ನಡೆಯಲಿದೆ.  ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್‌ ಫೋಗಟ್‌, ಜೆಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಶಾಂತಿಯುತ : ಮೊದಲ ಹಂತದಲ್ಲಿ ಶೇ.59 ಮತದಾನ

Sep 19 2024, 01:48 AM IST

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ನಡೆದ ಮೊದಲ ಹಂತದ ಮತದಾನದಲ್ಲಿ ಶೇ.59 ರಷ್ಟು ಮತದಾನವಾಗಿದೆ. ಕಿಶ್ತ್‌ವಾರ್‌ನಲ್ಲಿ ಅತಿ ಹೆಚ್ಚು ಮತದಾನ (ಶೇ.77) ಮತ್ತು ಪುಲ್ವಾಮಾದಲ್ಲಿ ಅತೀ ಕಡಿಮೆ (ಶೇ.46) ಮತದಾನ ದಾಖಲಾಗಿದೆ.  

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ : ಕರ್ನಾಟಕ ರೀತಿ ಕಾಂಗ್ರೆಸ್‌ 5 ಗ್ಯಾರಂಟಿ ಭರವಸೆ

Sep 12 2024, 01:48 AM IST
ಮುಂದಿನ ತಿಂಗಳು ನಡೆಯಲಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕರ್ನಾಟಕ ಮಾದರಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ 3 ಸಾವಿರ ರು. ಹಣಕಾಸಿನ ನೆರವು, 11 ಕೇಜಿ ಪಡಿತರ ಸೇರಿದಂತೆ 5 ಭರವಸೆಗಳನ್ನು ನೀಡಿದೆ.

ಹರ್ಯಾಣ ವಿಧಾನಸಭೆ ಚುನಾವಣೆ : ವಿನೇಶ್ ವಿರುದ್ಧ ಬಿಜೆಪಿ ಕ್ರೀಡಾ ಘಟಕದ ಸಹ ಸಂಚಾಲಕ ಕಣಕ್ಕೆ

Sep 11 2024, 01:11 AM IST

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿರುವ ಕುಸ್ತಿ ಪಟು ವಿನೇಶ್‌ ಪೋಗಟ್‌ರನ್ನು ಸೋಲಿಸಲು ಬಿಜೆಪಿ ಕ್ರೀಡಾ ಘಟಕದ ಸಹ ಸಂಚಾಲಕರನ್ನು ಕಣಕ್ಕಿಳಿಸಿದೆ. 

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆ: ಎಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

Sep 11 2024, 01:03 AM IST
ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಶೇಖ್‌ ಅಬ್ದುಲ್‌ ರಶೀದ್‌ಗೆ ದಿಲ್ಲಿ ಕೋರ್ಟ್‌ ಅ.2ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಪಕ್ಷಾಂತರ ವಿರೋಧಿ ಕಾನೂನಿನಡಿ ಅನರ್ಹಗೊಂಡ ಶಾಸಕರ ಪಿಂಚಣಿ ರದ್ದತಿ ಮಸೂದೆಗೆ ಹಿಮಾಚಲ ವಿಧಾನಸಭೆ ಒಪ್ಪಿಗೆ

Sep 05 2024, 12:39 AM IST
ಪಕ್ಷಾಂತರ ವಿರೋಧಿ ಕಾನೂನಿನಡಿ ಅನರ್ಹಗೊಂಡ ಶಾಸಕರಿಗೆ ಪಿಂಚಣಿ ನಿಲ್ಲಿಸುವ ಮಸೂದೆಯನ್ನು ಹಿಮಾಚಲ ಪ್ರದೇಶ ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಸಂವಿಧಾನದ 10ನೇ ಶೆಡ್ಯೂಲ್ ಅಡಿಯಲ್ಲಿ ಶಾಸಕ ಅನರ್ಹಗೊಂಡರೆ ಅವರು ಪಿಂಚಣಿಗೆ ಅರ್ಹರಾಗಿರುವುದಿಲ್ಲ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ : ಯೋಗೇಶ್ವರ್‌ ಹೇಳಿಕೆಗೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ

Aug 30 2024, 01:10 AM IST

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಟಿಕೆಟ್‌ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷ ಸೇರಿ ಸ್ಪರ್ಧೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ  ಸಿ.ಪಿ.ಯೋಗೇಶ್ವರ್‌ ಬಗ್ಗೆ ಬಿಜೆಪಿ ನಾಯಕರ ಎದುರೇ  ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved