• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನಸೌಧ, ಸಿಎಂ ಮನೆಗೆ ನಾರಿ ಶಕ್ತಿ ರಕ್ಷಣೆ!

Jan 12 2025, 01:17 AM IST
ವಿಧಾನಸೌಧ, ಸಿಎಂ ಮನೆಗೆ ಇನ್ನು ಮುಂದೆ ನಾರಿ ಶಕ್ತಿ ರಕ್ಷಣೆ.

ಹೊಸ ವರ್ಷಕ್ಕೆ ಮಿನಿ ವಿಧಾನಸೌಧ ಕಾರ್ಯಾರಂಭ

Dec 25 2024, 12:46 AM IST
ರಾಯಚೂರು ನಗರ ಸಮೀಪದ ಯಕ್ಲಾಸಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧದ ಕಟ್ಟಡ.

ಬೆಂಗಳೂರು : ಪ್ರೀವೆಡ್ಡಿಂಗ್‌ ಶೂಟ್‌ಗಾಗಿ ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದವನ ಬಂಧನ

Oct 27 2024, 02:32 AM IST
ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್‌ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಾತಿಗಣತಿ ವರದಿ ಅನುಮೋದಿಸದಿದ್ದರೆ ವಿಧಾನಸೌಧ ಮುತ್ತಿಗೆ

Oct 20 2024, 01:52 AM IST
ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು ಯಾವುದೇ ಒತ್ತಡಕ್ಕೂ ಮಣಿಯದೇ, ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ, ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ಹಾಲೇಕಲ್ಲು ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಚಲೋ

Sep 15 2024, 01:46 AM IST
ದೇಶದ ಸರ್ವೋಚ್ಛ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ (ನಿವೃತ್ತಿ ಉಪಧನ)ವನ್ನು1975ರಿಂದ ನೀಡುವುದರ ಕುರಿತು ಆದೇಶ ಮಾಡಿರುತ್ತದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರವು 2023 ಏಪ್ರಿಲ್ 1ರಿಂದ ನಿವೃತ್ತಿ ಆದವರಿಗೆ ಗ್ರಾಚ್ಯುಟಿಯನ್ನು ನೀಡಲು ಹೊರಟಿದೆ. ಇಲ್ಲಿಯವರೆಗೆ ನಿವೃತ್ತರಾದ ಎಲ್ಲಾ ಕಾರ್ಯಕತೆಯರು ಮತ್ತು ಸಹಾಯಕಿಯರಿಗೆ ಯಾವುದೇ ಷರತ್ತು ಅಥವಾ ಸೀಲಿಂಗ್ ಇಲ್ಲದೇ ಗ್ರಾಚ್ಯುಟಿ ನೀಡಬೇಕು. ನೀಡಿದ ಗ್ಯಾರಂಟಿ ಗೌರವಧನದಲ್ಲಿ ಹೆಚ್ಚಳ ಆಗಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ.

ತಾಯಿ ನೀಡಿದ ದೂರನ್ನು ಸ್ವೀಕರಿಸದೆ ನಿರ್ಲಕ್ಷ್ಯ : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧ ಮುಂದೆ ಬೈಕ್‌ಗೆ ಬೆಂಕಿ ಇಟ್ಟ

Aug 15 2024, 01:49 AM IST
ತಾಯಿ ನೀಡಿದ ದೂರನ್ನು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಆಕ್ರೋಶಗೊಂಡ ಯುವಕನೊಬ್ಬ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ವಾಲ್ಮೀಕಿ ಹಗರಣ, ಮುಡಾ ಕೇಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ವಿಧಾನಸೌಧ ಮುತ್ತಿಗೆಗೆ ಯತ್ನ

Jul 19 2024, 02:01 AM IST
ವಾಲ್ಮೀಕಿ ಹಗರಣ, ಮುಡಾ ಕೇಸ್‌ ವಿರುದ್ಧ ಬಿಜೆಪಿ ತೀವ್ರ ಹೋರಾಟ ನಡೆಸಿದ್ದು, ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿತು.

ಬೆಂಗಳೂರಿನ ವಿಧಾನಸೌಧ ಚಲೋಗೆ ತೆರಳಿದ ಕನಕಪುರದ ಬಿಜೆಪಿಗರು

Jul 19 2024, 12:45 AM IST
ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಾಗೂ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲು ತಾಲೂಕಿನಿಂದ 250ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತೆರಳಿದರು. ಕನಕಪುರದಲ್ಲಿ 5 ಬಸ್ಸುಗಳಿಗೆ ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಚಾಲನೆ ನೀಡಿ ಮಾತನಾಡಿದರು.

ಕನಿಷ್ಠ ಮೊತ್ತದವನ್ನೂ ಪಾವತಿಸದೆ 17 ವರ್ಷಗಳಿಂದ ವಿಧಾನಸೌಧ, ವಿಕಾಸಸೌಧದ ಆಸ್ತಿ ಶುಲ್ಕ ಬಾಕಿ!

Jul 18 2024, 01:36 AM IST

ಆಸ್ತಿ ತೆರಿಗೆ ವಿನಾಯಿತಿ ಪಡೆದಿರುವ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡದ ಕನಿಷ್ಠ ಮೊತ್ತದ ಸೇವಾ ಶುಲ್ಕವನ್ನೂ ಪಾವತಿಸದೆ 17 ವರ್ಷದಿಂದ ರಾಜ್ಯ ಸರ್ಕಾರವು ಬಾಕಿ ಉಳಿಸಿಕೊಂಡಿದೆ>

18 ತಾಲೂಕುಗಳಲ್ಲಿ ಮಿನಿ ವಿಧಾನಸೌಧ: ಅಜಯ್‌ಸಿಂಗ್‌

Jul 03 2024, 12:16 AM IST
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಕೆಆರ್‌ಡಿಬಿ ಕಂದಾಯ, ಆರ್‌ಡಿಪಿಆರ್‌, ಆರೋಗ್ಯ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಿಂದುಳಿದ ನೆಲದಲ್ಲಿ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಮಂಡಳಿಯ ಅಧ್ಯಕ್ಷ, ಜೇವರ್ಗಿ ಶಾಸಕ ಡಾ. ಅಜಯ್‌ಸಿಂಗ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved