ರೈತ ಸಂಘಟನೆಗಳ ಒಕ್ಕೂಟದಿಂದ ಫೆ. 17ಕ್ಕೆ ವಿಧಾನಸೌಧ ಮುತ್ತಿಗೆ
Jan 25 2024, 02:00 AM ISTರಾಜ್ಯದಲ್ಲಿ ಭೀಕರ ಬರಗಾಲ ಇರುವ ಕಾರಣ ರಾಷ್ಟ್ರೀಕೃತ ಬ್ಯಾಂಕು, ಸಹಕಾರ ಸಂಘ ಇನ್ನಿತರ ಖಾಸಗಿ ಸಂಘ ಸಂಸ್ಥೆಗಳಲ್ಲಿ ರೈತರು ಮಾಡಿರುವ ಸಾಲವನ್ನು ಸರ್ಕಾರ ಬೇಷರತ್ ಆಗಿ ಸಂಪೂರ್ಣ ಮನ್ನಾ ಮಾಡಬೇಕು. ಜತೆಗೆ ರೈತ ಮಹಿಳೆಯರು, ಕೃಷಿ ಕೂಲಿ ಕಾರ್ಮಿಕರು ಮತ್ತು ಇನ್ನಿತರ ಬಡ ವರ್ಗದ ಜನರು ಸಂಘ, ಸಂಸ್ಥೆಗಳು ಮತ್ತೂ ಖಾಸಗಿ ಮೈಕ್ರೋ ಫೈನಾನ್ಸ್ ಗಳಲ್ಲಿ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು