• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಹಕ್ಕುಪತ್ರ ನೀಡದಿದ್ದರೆ ವಿಧಾನಸೌಧ ಚಲೋ ಶುರು

Feb 21 2024, 02:02 AM IST
ಸಾವಿರಾರು ಬಡ ರೈತರು ತಮ್ಮ ಜೀವನವದ ನಿರ್ವಹಣೆಗಾಗಿ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿಗಳ ಸಾಗುವಳಿ ಮಾಡುತ್ತಿದ್ದು ಈ ರೈತರು ಪ್ರತಿದಿನ ಅರಣ್ಯ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳಾಗಲಿ ತೊಂದರೆ ಕೊಡುತ್ತಾರೋ ಎಂಬ ಭಯದಿಂದ ಜೀವಿಸುತ್ತಿದ್ದು ಅವರಿಗೆ ಹಕ್ಕುಪತ್ರಗಳ ನೀಡಿ ಭಯ ಮುಕ್ತರಾಗಿ ಮಾಡಬೇಕಿದೆ.

ಫೆ. 13ರಂದು ವಿಧಾನಸೌಧ ಚಲೋ ಆಶಾಗಳಿಂದ ಧರಣಿ

Feb 11 2024, 01:45 AM IST
ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆಶಾಗಳಿಗೆ ₹15 ಸಾವಿರ ವೇತನ ನಿಗದಿಗಾಗಿ ವಿಧಾನಸೌಧ ಚಲೋ

Feb 10 2024, 01:47 AM IST
ಪ್ರೋತ್ಸಾಹಧನವಿಲ್ಲದ ಹೆಚ್ಚುವರಿ ಕೆಲಸಗಳನ್ನು ಹಾಗೂ ಮೊಬೈಲ್ ಆಧರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ನೀಡಬಾರದು.

ವಿಧಾನಸೌಧ ಎದುರು ಇಂದು ಸಿಎಂ ಮೊದಲ ಜನಸ್ಪಂದನ

Feb 08 2024, 01:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನು ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡಿದ್ದಾರೆ.

ವಿಧಾನಸೌಧ, ಸಿಎಂ ಕಚೇರಿಗೆ ಬೀಗ ಜಡಿಯಲು ಬಿಜೆಪಿ ಯತ್ನ

Feb 08 2024, 01:31 AM IST
ಅನುದಾನ ತಾರತಮ್ಯ, ತೆರಿಗೆ ಕಡಿತ ಖಂಡಿಸಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರಕ್ಕೆ ತಿರುಗೇಟು ನೀಡಲು ಬಿಜೆಪಿಯು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ ವಿಧಾನಸೌಧಕ್ಕೆ ಬೀಗ ಹಾಕುವ ವಿಫಲ ಯತ್ನ ನಡೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿತು.

ಮಿನಿ ವಿಧಾನಸೌಧ ನಿರ್ಮಾಣಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

Feb 07 2024, 01:49 AM IST
ತಾಲೂಕು ಕೇಂದ್ರ ಕಮಲನಗರದಲ್ಲಿ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಬಳಿಕ ಕರವೇ ಅಧ್ಯಕ್ಷ ಸುಭಾಷ ಗಾಯಕವಾಡ ನೇತೃತ್ವದ ನಿಯೋಗ ತಹಸೀಲ್ದಾರ್‌ ಅಮಿತಕುಮಾರ ಕುಲಕರ್ಣಿಗೆ ಮನವಿ ಸಲ್ಲಿಸಿತು.

ಇಂದು ವಿಧಾನಸೌಧ ಎದುರು ಬಿಜೆಪಿ ಪ್ರತಿಭಟನೆ

Feb 07 2024, 01:49 AM IST
ಬರಗಾಲದಿಂದ ತತ್ತರಿಸುತ್ತಿರುವ ದೇಶದ ಯಾವ ರಾಜ್ಯಗಳು ಸಹ ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾತ್ರ ಪ್ರತಿಭಟನೆ ನಡೆಸುತ್ತಿರುವುದೇಕೆ?

ಆಶಾ ಕಾರ್ಯಕರ್ತೆಯರಿಂದ 13, 14ಕ್ಕೆ ವಿಧಾನಸೌಧ ಚಲೋ: ಮಂಜುನಾಥ ಕುಕ್ಕವಾಡ

Feb 07 2024, 01:47 AM IST
ರಾಜ್ಯಾದಾದ್ಯಂತ ಸುಮಾರು 43 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಆಶಾರನ್ನು ವಂಚಿಸುತ್ತಿರುವ ಆರ್‌ಸಿಎಚ್‌ ಪೋರ್ಟಲ್‌ನ್ನು ವೇತನ ಪಾವತಿ ಪ್ರಕ್ರಿಯೆಯಿಂದ ಡಿ ಲಿಂಕ್ ಮಾಡಬೇಕು. 8 ವರ್ಷದ ಹಿಂದೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಆರ್‌ಸಿಎಚ್‌ ಪೋರ್ಟಲ್‌ಗೆ ಲಿಂಕ್ ಆಶಾ ಕಾರ್ಯಕರ್ತೆಯರಿಗೆ ಶಾಪವಾಗಿ ಕಾಡುತ್ತಿದೆ.

ಫೆ.13, 14 ರಂದು ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ

Feb 04 2024, 01:32 AM IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಫೆ. 13-14ರಂದು ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರಾಸಂ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ. ಉಮಾದೇವಿ ಅವರು ತಿಳಿಸಿದರು.

ರೈತ ಸಂಘಟನೆಗಳ ಒಕ್ಕೂಟದಿಂದ ಫೆ. 17ಕ್ಕೆ ವಿಧಾನಸೌಧ ಮುತ್ತಿಗೆ

Jan 25 2024, 02:00 AM IST
ರಾಜ್ಯದಲ್ಲಿ ಭೀಕರ ಬರಗಾಲ ಇರುವ ಕಾರಣ ರಾಷ್ಟ್ರೀಕೃತ ಬ್ಯಾಂಕು, ಸಹಕಾರ ಸಂಘ ಇನ್ನಿತರ ಖಾಸಗಿ ಸಂಘ ಸಂಸ್ಥೆಗಳಲ್ಲಿ ರೈತರು ಮಾಡಿರುವ ಸಾಲವನ್ನು ಸರ್ಕಾರ ಬೇಷರತ್ ಆಗಿ ಸಂಪೂರ್ಣ ಮನ್ನಾ ಮಾಡಬೇಕು. ಜತೆಗೆ ರೈತ ಮಹಿಳೆಯರು, ಕೃಷಿ ಕೂಲಿ ಕಾರ್ಮಿಕರು ಮತ್ತು ಇನ್ನಿತರ ಬಡ ವರ್ಗದ ಜನರು ಸಂಘ, ಸಂಸ್ಥೆಗಳು ಮತ್ತೂ ಖಾಸಗಿ ಮೈಕ್ರೋ ಫೈನಾನ್ಸ್ ಗಳಲ್ಲಿ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು
  • < previous
  • 1
  • 2
  • 3
  • 4
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved