• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾತ್ರಿವೇಳೆ ಕಲಬುರಗಿಯಿಂದ ವಿಮಾನ ಸೇವೆ ಆರಂಭ

Feb 24 2024, 02:31 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹಾನ್ ಕನಸಿನ ಉಡಾನ್ ಯೋಜನೆಯಡಿ ನಿರ್ಮಾಣಗೊಂಡ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಇಳಿಯುವ ಸೇವೆ ಪ್ರಾರಂಭ.

ವಿಮಾನ ಇಂಧನ ಉತ್ಪಾದನೆಗೆ ಬೆಳಗಾವಿ ಹಬ್‌ ಆಗಲಿ

Feb 23 2024, 01:47 AM IST
ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. 38 ಸಕ್ಕರೆ ಕಾರ್ಖಾನೆಗಳಿವೆ. ಹಾಗಾಗಿ ಇಲ್ಲಿ ಎಥೆನಾಲ್ ಉತ್ಪಾದನೆ ಮತ್ತು ಬಳಕೆಗೆ ಹೆಚ್ಚು ಅವಕಾಶಗಳಿವೆ. ಎಥೆನಾಲ್ ಆರ್ಥಿಕತೆ ತೀವ್ರ ಬೆಳವಣಿಗೆ ಕಂಡಿದೆ. ಪೆಟ್ರೋಲ್ ಬದಲಾಗಿದೆ ಎಥೆನಾಲ್ ಬಳಕೆಗೆ ಪ್ರೋತ್ಸಾಹ ನೀಡಲು ಎಥೆನಾಲ್ ಪಂಪ್ ಸ್ಥಾಪನೆಗೆ ಅನುಮತಿ ನೀಡಲಾಗುತ್ತಿದೆ.

ಕಲಬುರಗಿ-ಮಂಗಳೂರು ಶೀಘ್ರ ವಿಮಾನ ಸೇವೆ: ಸಂಸದ ಡಾ. ಜಾಧವ್‌

Feb 22 2024, 01:45 AM IST
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ.

ವಿಮಾನ ಅವಘಡದಿಂದ ಪಾರಾದ ಧ್ರುವ ಸರ್ಜಾ, ಮಾರ್ಟಿನ್ ಚಿತ್ರತಂಡ

Feb 21 2024, 02:05 AM IST
ವಿಮಾನ ಅವಘಡದಿಂದ ಪಾರಾದ ಧ್ರುವ ಸರ್ಜಾ ಹಾಗೂ ಮಾರ್ಟಿನ್ ಚಿತ್ರತಂಡ

ಪೈಲಟ್‌ ನಿಯಂತ್ರಣ ತಪ್ಪಿ ಟ್ಯಾಕ್ಸಿ ವೇನಲ್ಲಿ ನಿಲ್ಲದ ವಿಮಾನ: 15 ನಿಮಿಷ ಸಂಚಾರ ವ್ಯತ್ಯಯ

Feb 12 2024, 01:30 AM IST
ವಿಮಾನವೊಂದು ಲ್ಯಾಂಡ್‌ ಆಗುವ ವೇಳೆ ನಿಯಂತ್ರಣ ತಪ್ಪಿದ ಪರಿಣಾಮ ರನ್‌ವೇನ ಅಂಚಿಗೆ ಹೋಗಿ ನಿಂತ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 15 ನಿಮಿಷ ಸಂಚಾರ ವ್ಯತ್ಯಯಗೊಂಡಿತ್ತು.

ವಿಮಾನ ನಿಲ್ದಾಣ ನಿರ್ಮಾಣ ಕೈಬಿಡಿ: ಯತಿರಾಜ್‌

Jan 29 2024, 01:35 AM IST
ಸರ್ಕಾರ ತುಮಕೂರು ಜಿಲ್ಲೆಯ ಶಿರಾ, ಮಧುಗಿರಿ ಮತ್ತ ಕೊರಟಗೆರೆ ತಾಲೂಕುಗಳ ವ್ಯಾಪ್ತಿಗೆ ಒಳಪಡುವ ಸುಮಾರು 8 ಸಾವಿರ ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದು ಕೂಡಲೇ ಈ ಯೋಜನೆಯಿಂದ ಹಿಂದೆ ಸರಿಯುವಂತೆ ಯತಿರಾಜು ಆಗ್ರಹಿಸಿದ್ದಾರೆ.

ಕಾರವಾರ: ಟುಪಲೇವ್‌ ವಿಮಾನ ಉದ್ಘಾಟನೆ ಬಳಿಕ ಸಂಪರ್ಕಿಸಲು ಕೋರಿದ ಪ್ರವಾಸಿಗರು

Jan 29 2024, 01:31 AM IST
ಕಾರವಾರದ ರವೀಂದ್ರನಾಥ ಟಾಗೋರ ಕಡಲತೀರದಲ್ಲಿ ಇರುವ ಟುಪಲೇವ್‌ ಯುದ್ಧ ವಿಮಾನ ಸಂಗ್ರಹಾಲಯ ಇದುವರೆಗೂ ಕಾರ್ಯಾರಂಭ ಮಾಡಿಲ್ಲ. ಆದರೂ ಪ್ರವಾಸಿಗರು ಮುಗಿ ಬೀಳುತ್ತಿದ್ದಾರೆ.

ಉಕ್ರೇನ್‌ ಯುದ್ಧ ಕೈದಿಗಳಿದ್ದ ರಷ್ಯಾ ವಿಮಾನ ಪತನ: 74 ಮಂದಿ ಸಾವು

Jan 25 2024, 02:00 AM IST
ಕೈದಿಗಳ ಹಸ್ತಾಂತರಕ್ಕಾಗಿ ಉಕ್ರೇನ್‌ಗೆ ತೆರಳುತ್ತಿದ್ದ ರಷ್ಯಾ ವಿಮಾನ ಪತನಗೊಂಡು 74 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ ಸೇವೆ ಪ್ರಾರಂಭ

Jan 18 2024, 02:02 AM IST
ಬೆಂಗಳೂರಿನಿಂದ ಅಯೋಧ್ಯೆಗೆ ತೆರಳುವ ನೇರ ವಿಮಾನಕ್ಕೆರುತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಸಿರು ನಿಶಾನೆ ತೋರಿಸಿದರು.

ರನ್‌ವೇ ಬಳಿ ತಿಂಡಿ: ಇಂಡಿಗೋಗೆ ₹1.2 ಕೋಟಿ ದಂಡ, ಮುಂಬೈ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ₹80 ಲಕ್ಷ ದಂಡ

Jan 18 2024, 02:02 AM IST

ಪ್ರತಿಕೂಲ ಹವಾಮಾನದ ಪರಿಣಾಮ ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಪ್ರಯಾಣಿಕರು ರಸ್ತೆಯಲ್ಲೇ ವಿರಮಿಸಿದ್ದಕ್ಕೆ ಸಂಬಂಧಿಸಿದಂತೆ ವಿಮಾನ ಸುರಕ್ಷತಾ ಪ್ರಾಧಿಕಾರ ಇಂಡಿಗೋ ಸಂಸ್ಥೆಗೆ ಬರೋಬ್ಬರಿ 1.2 ಕೋಟಿ ರು. ದಂಡ ವಿಧಿಸಿದೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved