• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರಿಡಲು ಪಕ್ಷಗಳಲ್ಲೇ ಪೈಪೋಟಿ!

Dec 18 2023, 02:00 AM IST
ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದೆ. ಯಾರ ಹೆಸರನ್ನು ಇಡಬೇಕು ಎಂಬ ಕುರಿತು ರಾಜಿಕೀಯ ಪಕ್ಷಗಳು, ಮುಖಂಡರಲ್ಲಿ ಪೈಪೋಟಿ, ಚರ್ಚೆ ಶುರುವಾಗಿದೆ. ಕೋಟಿ ಚೆನ್ನಯ, ರಾಣಿ ಅಬ್ಬಕ್ಕ, ನಾರಯಣ ಗುರು, ತುಳುನಾಡು, ಪರಶುರಾಮ ಹೆಸರುಗಳು ಪ್ರಸ್ತಾಪದಲ್ಲಿವೆ.

ಶಿವಮೊಗ್ಗ ವಿಮಾನ ನಿಲ್ದಾಣ ಸಮಸ್ಯೆಗಳ ಶೀಘ್ರ ಪರಿಹರಿಸಿ

Dec 15 2023, 01:31 AM IST
ಅಲ್ಲದೇ, ವಿಮಾನ ನಿಲ್ದಾಣದಲ್ಲಿ ಉಪಾಹಾರ ಗೃಹಗಳನ್ನು ಕೂಡಲೇ ತೆರೆದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ಆಹಾರದ ಕೊರತೆ ನೀಗಿಸಿದಂತಾಗುತ್ತದೆ ಎಂದು ಸಂಸದರು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ತಕ್ಷಣವೇ ಕ್ರಮ ಕೆಗೊಳ್ಳುವ ಭರವಸೆ ನೀಡಿದರು.

ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ

Dec 02 2023, 12:45 AM IST
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ

ಹುಬ್ಬಳ್ಳಿ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ಮೇಲ್ದರ್ಜೆಗೆ

Nov 29 2023, 01:15 AM IST
ಡಿಸೆಂಬರ್‌ ಅಂತ್ಯದೊಳಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೊನ್ನೆ 4.6 ಲಕ್ಷ ಜನರ ಪ್ರಯಾಣ: ದೇಶೀ ವಿಮಾನ ಪ್ರಯಾಣ ದಾಖಲೆ

Nov 22 2023, 01:00 AM IST
ಸತತ ಮೂರನೇ ದಿನವೂ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4,59,526 (4.59 ಲಕ್ಷ) ಪ್ರಯಾಣಿಕರು ದೇಶಿಯ ವಿಮಾನಗಳಲ್ಲಿ ಸಂಚರಿಸಿದ್ದಾರೆ.

ಇಂದಿನಿಂದ ತಿರುಪತಿ, ಗೋವಾ, ಹೈದ್ರಾಬಾದ್‌ಗೆ ವಿಮಾನ ಸೇವೆ

Nov 21 2023, 12:45 AM IST
2023ರ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಆಗಸ್ಟ್ ತಿಂಗಳಲ್ಲಿ ವಿಮಾನ ಹಾರಾಟ ಆರಂಭಗೊಂಡಿತ್ತು. ಮೊದಲಿಗೆ ಇಂಡಿಗೋ ವಿಮಾನ ಸಂಸ್ಥೆ ಶಿವಮೊಗ್ಗ- ಬೆಂಗಳೂರು ನಡುವೆ ನಿತ್ಯ ಹಾರಾಟ ಆರಂಭಿಸಿತ್ತು.

ಮುಂದಿನ 18 ತಿಂಗಳು ಏರಿಂಡಿಯಾಗೆ ಪ್ರತಿ 6 ದಿನಕ್ಕೊಂದು ವಿಮಾನ

Nov 11 2023, 01:15 AM IST
ಈಗಾಗಲೇ 500 ವಿಮಾನ ಖರೀದಿಗೆ ಜಾಗತಿಕ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಏರ್‌ ಇಂಡಿಯಾ, ಇದರ ಭಾಗವಾಗಿ ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ ಪ್ರತಿ 6 ದಿನಕ್ಕೆ ಒಂದರಂತೆ ಒಂದು ಹೊಸ ವಿಮಾನಗಳನ್ನು ಪಡೆದುಕೊಳ್ಳಲಿದೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 42.90 ಲಕ್ಷ ರು.ಗಳ ಚಿನ್ನ ವಶ

Nov 10 2023, 01:01 AM IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ೪೨.೯೦ ಲಕ್ಷ ಮೌಲ್ಯದ ಚಿನ್ನ ವಶ

ದಟ್ಟ ಮಂಜು: ವಿಮಾನ ಸಮಯದಲ್ಲಿ ವ್ಯತ್ಯಯ

Oct 27 2023, 12:30 AM IST
ಕವಿದ ದಟ್ಟ ಮಂಜು; ವಿಮಾನ ಹಾರಾಟ ಸಮಯದಲ್ಲಿ ವ್ಯತ್ಯಯ

ನೌಕಾನೆಲೆ ವಿಮಾನ ನಿಲ್ದಾಣ, ಸೂಕ್ತ ಪರಿಹಾರಕ್ಕೆ ಸಿಎಂ ಕ್ರಮ

Oct 22 2023, 01:00 AM IST
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved