• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏರಿಂಡಿಯಾ ವಿಮಾನ ಸಹ ಪೈಲಟ್‌ಮಂಗಳೂರಿನ ಕ್ಲೈವ್‌ ಕುಂದರ್‌

Jun 13 2025, 04:20 AM IST
ಅಹಮದಾಬಾದ್​​ನಲ್ಲಿ ಗುರುವಾರ ಸಂಭವಿಸಿದ ವಿಮಾನ ಅಪಘಾತ ದುರಂತದಲ್ಲಿ ಮಂಗಳೂರು ಮೂಲದ ಪೈಲಟ್ ಕ್ಲೈವ್‌ ಕುಂದರ್‌‌ ಮೃತಪಟ್ಟಿದ್ದಾರೆ.

ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ಪತನ ಇದೇ ಮೊದಲು

Jun 13 2025, 03:19 AM IST
ಜಗತ್ತಿನ ಅತ್ಯಾಧುನಿಕ ಪ್ರಯಾಣಿಕ ವಿಮಾನವೆಂದೇ ಪರಿಗಣಿಸಲ್ಪಟ್ಟಿರುವ ಅಮೆರಿಕದ ಬೋಯಿಂಗ್‌ ಕಂಪನಿಯ 787 ಡ್ರೀಮ್‌ಲೈನರ್‌ ಅಪಘಾತಕ್ಕೆ ತುತ್ತಾಗಿದ್ದು ಇದೇ ಮೊದಲು. ಈ ಹಿಂದೆ ಅನೇಕ ಬಾರಿ ತಾಂತ್ರಿಕ ಸಮಸ್ಯೆಗಳಿಂದ ಸುದ್ದಿ ಮಾಡಿತ್ತಾದರೂ ದುರಂತಕ್ಕೆ ಸಾಕ್ಷಿಯಾಗಿದ್ದು ಮಾತ್ರ ಇದೇ ಮೊದಲು.

ಎಲ್ಲೆಲ್ಲೂ ಚೆಲ್ಲಾಡಿದ ವಿಮಾನ ಅವಶೇಷ, ಸುಟ್ಟ ಶವಗಳು

Jun 13 2025, 03:15 AM IST
ನಾನು ಮನೆಯಲ್ಲಿದ್ದಾಗ ದೊಡ್ಡ ಸದ್ದು ಕೇಳಿತು. ಏನಾಯಿತೆಂದು ನೋಡಲು ಹೊರಬಂದಾಗ ಆಕಾಶದಲ್ಲಿ ಆವರಿಸಿದ್ದ ಕಪ್ಪು ಹೊಗೆ ಕಾಣಿಸಿತು. ಹತ್ತಿರ ಬಂದಾಗ ಎಲ್ಲೆಲ್ಲೂ ಶವಗಳು ಮತ್ತು ವಿಮಾನದ ಅವಶೇಷಗಳೇ ಕಾಣುತ್ತಿದ್ದವು’. ಇವು, ವಿಮಾನ ದುರಂತಕ್ಕೆ ಸಾಕ್ಷಿಯಾದ ಪ್ರತ್ಯಕ್ಷದರ್ಶಿಯೊಬ್ಬರ ಮಾತುಗಳು.

ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ ಮೇಲೇ ಅಪ್ಪಳಿಸಿದ ವಿಮಾನ

Jun 13 2025, 02:10 AM IST
: ಗುರುವಾರ ಇಲ್ಲಿ ಅಪಘಾತಕ್ಕೆ ತುತ್ತಾದ ಏರಿಂಡಿಯಾ ವಿಮಾನ ಸೀದಾ ಅಪ್ಪಳಿಸಿದ್ದು ಏರ್‌ಪೋರ್ಟ್‌ನಿಂದ ಕೇವಲ 5 ಕಿ.ಮೀ ಮೇಘನಿ ನಗರದ ಬಿ.ಜೆ. ಮೆಡಿಕಲ್‌ ಕಾಲೇಜಿನ ವಸತಿ ಸಮುಚ್ಛಯದ ಮೇಲೆ. ಭಾರತದಲ್ಲಿ ಹಲವು ವಿಮಾನ ದುರಂತ ಸಂಭವಿಸಿದೆಯಾದರೂ, ವಿಮಾನವೊಂದು ಕಟ್ಟಡದ ಮೇಲೆ ಅಪ್ಪಳಿಸಿದ್ದು ಇದೇ ಮೊದಲು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅಗತ್ಯ ಭೂಮಿ ಶೀಘ್ರ ಹಸ್ತಾಂತರ: ಸಚಿವ ಡಾ.ಎಚ್‌ಸಿಎಂ

Jun 12 2025, 12:39 AM IST
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ಅಗತ್ಯವಿರುವ 240 ಎಕರೆ ಜಮೀನು ವಿಸ್ತರಣೆ ಕಾರ್ಯ ಬಹುಪಾಲು ಪೂರ್ಣಗೊಂಡಿದೆ. 230 ಎಕರೆ ವಶಕ್ಕೆ ಪಡೆಯಲಾಗಿದೆ. ಉಳಿದ 10 ಎಕರೆ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು.

ಮಂಗ್ಳೂರು ವಿಮಾನ ನಿಲ್ದಾಣ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಂಸದ ಕ್ಯಾ.ಚೌಟ ಪತ್ರ

Jun 08 2025, 03:01 AM IST

ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ವಿಮಾನ ಹಾರಿಸಲು ಪೈಲಟ್‌ ನಕಾರ : 45 ನಿಮಿಷ ಶಿಂಧೆ ಪರದಾಟ!

Jun 08 2025, 01:51 AM IST

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಖಾಸಗಿ ವಿಮಾನದ ಪೈಲಟ್‌, ತನ್ನ ಕೆಲಸದ ಸಮಯ ಮುಗಿದ ಕಾರಣ ವಿಮಾನ ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ.  

ಶಿವಮೊಗ್ಗ ಏರ್ಪೋರ್ಟಲ್ಲಿ ಮೊದಲ ವಿಮಾನ ತರಬೇತಿ ಸಂಸ್ಥೆ ಸ್ಥಾಪನೆ

May 31 2025, 12:28 PM IST

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಯುಯಾನ ತರಬೇತಿ ಸಂಸ್ಥೆ (ಎಫ್‌ಟಿಒ) ಸ್ಥಾಪನೆಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ಯೋಜನೆ ರೂಪಿಸಿದೆ.

ಬೆಂಗಳೂರಿನಲ್ಲಿ ತಯಾರಾಗಲಿದೆ ಎಲೆಕ್ಟ್ರಿಕ್‌ ಹಂಸ ತರಬೇತಿ ವಿಮಾನ

May 29 2025, 02:02 AM IST
ಸ್ವದೇಶಿ ನಿರ್ಮಾಣ ಪರಿಕಲ್ಪನೆಯಲ್ಲಿ ಭಾರತವು ಪ್ರಮುಖ ಹೆಜ್ಜೆಯೊಂದನ್ನು ಇಡಲು ಮುಂದಾಗಿದ್ದು, ಮುಂದಿನ ಪೀಳಿಗೆಯ ಎಲೆಕ್ಟ್ರಿಕ್ ಮಾದರಿಯ 2 ಆಸನಗಳ ಹಂಸ ತರಬೇತಿ ವಿಮಾನವನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ

5ನೇ ತಲೆಮಾರಿನ ಯುದ್ಧ ವಿಮಾನ ತಯಾರಿಕೆಗೆ ರಕ್ಷಣಾ ಇಲಾಖೆ ಒಪ್ಪಿಗೆ

May 28 2025, 12:20 AM IST
ಚೀನಾ ಮತ್ತು ಪಾಕಿಸ್ತಾನದಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಐದನೇ ತಲೆಮಾರಿನ ಸ್ವದೇಶಿ ಅತ್ಯಾಧುನಿಕ ಮಧ್ಯಮ ತೂಕದ ಯುದ್ಧ ವಿಮಾನ (ಎಎಂಸಿಎ) ತಯಾರಿಸುವ ಯೋಜನೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಸಹಿಹಾಕಿದ್ದಾರೆ. ಈ ಮೂಲಕ ಸ್ವದೇಶಿ ಅತ್ಯಾಧುನಿಕ ಯುದ್ಧವಿಮಾನ ತಯಾರಿಕಾ ಪ್ರಕ್ರಿಯೆಗೆ ಹೊಸ ವೇಗ ಸಿಗುವ ನಿರೀಕ್ಷೆ ಇದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved