• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ

Mar 21 2024, 01:45 AM IST
ಬಿಜೆಪಿಯ ಸಂಕಲ್ಪ ಪತ್ರಕ್ಕೆ ಉದ್ಯಮಿಗಳು ಸಲಹೆ ನೀಡಿದ್ದು, ರಾಜ್ಯದಲ್ಲಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸಲಹೆ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಸಾಗಾಟ ಪತ್ತೆ

Mar 21 2024, 01:02 AM IST
ಚಿನ್ನವನ್ನು ಪೇಸ್ಟ್‌ ಆಗಿ ಪರಿವರ್ತಿಸಿ ಎರಡು ಲೇಯರ್‌ ಕಂದು ಕಾಗದ ಹಾಳೆಗಳ ನಡುವೆ ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಸುಮಾರು 6.19 ಲಕ್ಷ ರು. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಾ.10ಕ್ಕೆಹುಬ್ಬಳ್ಳಿ ವಿಮಾನ ನಿಲ್ದಾಣದ ಉನ್ನತೀಕರಣಕ್ಕೆ ಚಾಲನೆ

Mar 08 2024, 01:50 AM IST
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ ವಿಸ್ತರಣೆಗೆ ಕೇಂದ್ರ ಸರ್ಕಾರ ₹273 ಕೋಟಿ ಬಿಡುಗಡೆ ಮಾಡಿದೆ. ಈಗಿರುವ ಕಟ್ಟಡದ ವಿಸ್ತರಣೆ, ರನವೇ, ಅಪಾನ್‌ ವಿಸ್ತರಣೆ, ಕಾರ್ಗೋ ನಿರ್ವಹಣೆ ಸೇರಿದಂತೆ ಎಲ್ಲ ಸೌಲಭ್ಯಗಳು ಮೇಲ್ದರ್ಜೆಗೇರಲಿವೆ.

ಒಂದು ವರ್ಷ ಪೂರೈಸಿದ ಶಿವಮೊಗ್ಗ ವಿಮಾನ ನಿಲ್ದಾಣ

Feb 28 2024, 02:33 AM IST

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಬಂದಿಳಿದು, ವಿಮಾನ ನಿಲ್ದಾಣ ಉದ್ಘಾಟಿಸಿದ ಶಿವಮೊಗ್ಗ ಏರ್‌ಪೋರ್ಟ್ ಅಸ್ಥಿತ್ವಕ್ಕೆ ಬಂದು ಮಂಗಳವಾರಕ್ಕೆ ವರ್ಷ ಪೂರೈಸಿದೆ. ಅಂದಿನಿಂದ ನಿತ್ಯ ನೂರಾರು ಪ್ರಯಾಣಿಕರು ವಿವಿಧೆಡೆ ಹಾರಾಟ ನಡೆಸುತ್ತಿದ್ದಾರೆ.

ವಿಮಾನ ನಿಲ್ದಾಣ ನಿರ್ಮಾಣ ಕೈಬಿಡಿ: ಯತಿರಾಜ್‌

Jan 29 2024, 01:35 AM IST
ಸರ್ಕಾರ ತುಮಕೂರು ಜಿಲ್ಲೆಯ ಶಿರಾ, ಮಧುಗಿರಿ ಮತ್ತ ಕೊರಟಗೆರೆ ತಾಲೂಕುಗಳ ವ್ಯಾಪ್ತಿಗೆ ಒಳಪಡುವ ಸುಮಾರು 8 ಸಾವಿರ ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದು ಕೂಡಲೇ ಈ ಯೋಜನೆಯಿಂದ ಹಿಂದೆ ಸರಿಯುವಂತೆ ಯತಿರಾಜು ಆಗ್ರಹಿಸಿದ್ದಾರೆ.

ರನ್‌ವೇ ಬಳಿ ತಿಂಡಿ: ಇಂಡಿಗೋಗೆ ₹1.2 ಕೋಟಿ ದಂಡ, ಮುಂಬೈ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೂ ₹80 ಲಕ್ಷ ದಂಡ

Jan 18 2024, 02:02 AM IST

ಪ್ರತಿಕೂಲ ಹವಾಮಾನದ ಪರಿಣಾಮ ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಪ್ರಯಾಣಿಕರು ರಸ್ತೆಯಲ್ಲೇ ವಿರಮಿಸಿದ್ದಕ್ಕೆ ಸಂಬಂಧಿಸಿದಂತೆ ವಿಮಾನ ಸುರಕ್ಷತಾ ಪ್ರಾಧಿಕಾರ ಇಂಡಿಗೋ ಸಂಸ್ಥೆಗೆ ಬರೋಬ್ಬರಿ 1.2 ಕೋಟಿ ರು. ದಂಡ ವಿಧಿಸಿದೆ.

ಲಕ್ಷದ್ವೀಪ: ಹೊಸ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಕೇಂದ್ರ ಯೋಜನೆ!

Jan 10 2024, 01:45 AM IST

ಭಾರತದ ಲಕ್ಷದ್ವೀಪದ ದ್ವೀಪಗಳನ್ನು ಮಾಲ್ಡೀವ್ಸ್‌ಗೆ ಪರ್ಯಾಯ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಬೇಕು ಎಂಬ ಕೂಗಿನ ನಡುವೆಯೇ ದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡುತ್ತಿರುವುದು ಸ್ವಾಗತಾರ್ಹ: ಜಾರಕಿಹೊಳಿ

Dec 31 2023, 01:30 AM IST
ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿಯೂ ನಾವು ಡಿಮ್ಯಾಂಡ್ ಮಾಡಿದ್ದು, ಅದು ಕೂಡ ನಿರ್ಮಾಣವಾಗಬೇಕು

ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣ ಲೋಕಾರ್ಪಣೆ

Dec 30 2023, 01:15 AM IST
ದೊಡ್ಡಬಳ್ಳಾಪುರ: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರುಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.

ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭ

Dec 27 2023, 01:31 AM IST
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved