• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಇನ್ನು ‘ಸೈಲೆಂಟ್‌’!

May 02 2024, 12:16 AM IST
ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್‌ಲೈನ್‌ನಿಂದ ಪ್ರಯಾಣಿಕರ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ಇ-ಮೈಲ್‌ ಸಂದೇಶ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ದುಬೈ ಮಳೆಗೆ ವಿಮಾನ ವಿಳಂಬ: ದೀಪಕ್‌, ಸುಜೀತ್‌ಗೆ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ಮಿಸ್‌!

Apr 20 2024, 01:03 AM IST
ಭಾರಿ ಮಳೆಯಿಂದಾಗಿ ದುಬೈನಲ್ಲಿ ಬಹುತೇಕ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ದುಬೈನಲ್ಲೇ ಬಾಕಿಯಾಗಿದ್ದ ದೀಪಕ್ ಹಾಗೂ ಸುಜೀತ್‌, ಶುಕ್ರವಾರ ಬಿಷ್ಕೆಕ್‌ಗೆ ತೆರಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಅಕ್ರಮ ಪ್ರವೇಶ; ತಪ್ಪು ಮಾಹಿತಿ ಹಂಚಿಕೊಂಡದ್ದಕ್ಕೆ ಯೂಟ್ಯೂಬರ್ ಸೆರೆ

Apr 18 2024, 02:16 AM IST
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಾವರಣಕ್ಕೆ ಅತಿಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಿಸಿಕೊಂಡು ತಾನು ಅಲ್ಲೇ ಒಂದು ದಿನ ಉಳಿದುಕೊಂಡಿದ್ದಾಗಿ ಸುಳ್ಳು ಪ್ರಚಾರ ಮಾಡಿದ ತಪ್ಪಿಗೆ ಯೂಟ್ಯೂಬರ್‌ ಒಬ್ಬ ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.

ಚುನಾವಣೆ ಎಫೆಕ್ಟ್‌: ಬಾಡಿಗೆ ವಿಮಾನ, ಕಾಪ್ಟರ್‌ಗೆ ಭಾರಿ ಬೇಡಿಕೆ

Apr 15 2024, 01:19 AM IST
ದೇಶದಲ್ಲಿ ಲೋಕಸಮರದ ಕಾವು ಜೋರಾಗಿಯೇ ಇದೆ. ಅಭ್ಯರ್ಥಿಗಳಂತೂ ಎಲೆಕ್ಷನ್ ಅಖಾಡದಲ್ಲಿ ಮತದಾರರ ಮನ ಸೆಳೆಯುವುದಕ್ಕೆ ಭರ್ಜರಿ ರಣತಂತ್ರ ಹೂಡುತ್ತಿದ್ದಾರೆ.

ಹಲಕುರ್ಕಿ ವಿಮಾನ ನಿಲ್ದಾಣ ತಡೆದಿದ್ದು ಶಾಸಕ ಜೆ.ಟಿ.ಪಾಟೀಲ : ನಿರಾಣಿ

Apr 12 2024, 01:14 AM IST

 ಹಲಕುರ್ಕಿಯ  ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಂಡಿದ್ದೆ. ಆದರೆ, ಅದು ನಿರ್ಮಾಣವಾಗದಂತೆ, ರೈತರು ಭೂಮಿ ನೀಡದಂತೆ ಮಾಡಿದ್ದು,  ಜೆ.ಟಿ.ಪಾಟೀಲರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರಗೇಶ ನಿರಾಣಿ   ಮಾಜಿ ಶಾಸಕ ಆನಂದ ನ್ಯಾಮಗೌಡರಿಗೆ ಪ್ರತ್ಯುತ್ತರ ನೀಡಿದರು.

ನಿತ್ಯ 25-30 ವಿಮಾನ ಸಂಚಾರ ಕಡಿತಕ್ಕೆ ವಿಸ್ತಾರ ನಿರ್ಧಾರ

Apr 08 2024, 01:07 AM IST
ಏರ್‌ ಇಂಡಿಯಾ ಜತೆಗಿನ ವಿಲೀನ ಹಾಗೂ ಕಮ್ಮಿ ಸಂಬಳ ವಿರೋಧಿಸಿ ಪೈಲಟ್‌ಗಳು ಪ್ರತಿಭಟನೆಗೆ ಇಳಿದ ಬಳಿಕ ಕಂಗೆಟ್ಟಿರುವ ಟಾಟಾ-ಸಿಂಗಾಪುರ ಏರ್‌ಲೈನ್ಸ್‌ ಜಂಟಿ ಮಾಲೀಕತ್ವದ ‘ವಿಸ್ತಾರ’ ಏರ್‌ಲೈನ್ಸ್‌, ತನ್ನ ನಿತ್ಯದ ಕಾರ್ಯಾಚರಣೆ ಪೈಕಿ ಶೇ.10ರಷ್ಟು ಅಥವಾ 25-30 ವಿಮಾನ ಸಂಚಾರ ರದ್ದತಿಗೆ ನಿರ್ಧರಿಸಿದೆ

ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣಕ್ಕೆ ಆದ್ಯತೆ: ಗಾಯತ್ರಿ

Apr 05 2024, 01:06 AM IST
ಶಿಕ್ಷಣ, ಆರೋಗ್ಯ, ಕೈಗಾರಿಕೆ ವಿಚಾರದಲ್ಲಿ ನೆರೆಯ ಮೂರು ಜಿಲ್ಲೆಗಳು ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯನ್ನು ಅವಲಂಬಿಸಿದೆ. ಹೀಗಾಗಿ ಇಲ್ಲೊಂದು ಇಂಡಸ್ಟ್ರಿಯಲ್‌ ಕಾರಿಡಾರ್ ನಿರ್ಮಾಣಕ್ಕೆ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.

ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ

Mar 21 2024, 01:45 AM IST
ಬಿಜೆಪಿಯ ಸಂಕಲ್ಪ ಪತ್ರಕ್ಕೆ ಉದ್ಯಮಿಗಳು ಸಲಹೆ ನೀಡಿದ್ದು, ರಾಜ್ಯದಲ್ಲಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸಲಹೆ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಸಾಗಾಟ ಪತ್ತೆ

Mar 21 2024, 01:02 AM IST
ಚಿನ್ನವನ್ನು ಪೇಸ್ಟ್‌ ಆಗಿ ಪರಿವರ್ತಿಸಿ ಎರಡು ಲೇಯರ್‌ ಕಂದು ಕಾಗದ ಹಾಳೆಗಳ ನಡುವೆ ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಸುಮಾರು 6.19 ಲಕ್ಷ ರು. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಿಂದ ಸುಂದರ ದ್ವೀಪ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ

Mar 19 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ ವಿಹಾರದ ದೃಶ್ಯಗಳನ್ನು ಪೋಸ್ಟ್ ಮಾಡಿದ ಬಳಿಕ ಭಾರೀ ಪ್ರಸಿದ್ಧಿ ಗಳಿಸಿರುವ ಲಕ್ಷದ್ವೀಪಕ್ಕೆ ಉದ್ಯಾನ ನಗರಿ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ವಿಮಾನಸಂಸ್ಥೆ ಪ್ರಕಟಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved