• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣ ಲೋಕಾರ್ಪಣೆ

Dec 30 2023, 01:15 AM IST
ದೊಡ್ಡಬಳ್ಳಾಪುರ: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರುಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.

ಅಯೋಧ್ಯೆಗೆ ಜ.22ರಂದು ನೂರಾರು ವಿಮಾನ ಲಗ್ಗೆ

Dec 27 2023, 01:32 AM IST
ವಿಮಾನ ಪಾರ್ಕಿಂಗ್‌ಗೆ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ಥಳಾಭಾವ ಹಿನ್ನೆಲೆಯಲ್ಲಿ ಪಕ್ಕದ ಜಿಲ್ಲೆಗಳ ಏರ್‌ಪೋರ್ಟಲ್ಲಿ ಪಾರ್ಕಿಂಗ್‌ ಮಾಡಲು ಚಿಂತನೆ ನಡೆಸಲಾಗಿದೆ. ಇದರ ಅಂಗವಾಗಿ ಖಾಸಗಿ ವಿಮಾನಗಳನ್ನು ವಾರಾಣಸಿ, ಪ್ರಯಾಗ್‌ರಾಜ್‌, ಗೋರಖಪುರದಲ್ಲಿ ನಿಲುಗಡೆ ಮಾಡಲಾಗುತ್ತದೆ.

ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭ

Dec 27 2023, 01:31 AM IST
ಶೀಘ್ರದಲ್ಲೇ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ

Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕಾರ್ಯಕ್ಕಾಗಿ ಸರ್ವೆ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಗುರುವಾರ ಜಾಗ ಪರಿಶೀಲಿಸಿದರು. ಧರ್ಮಸ್ಥಳ ಸಮೀಪದ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಜಾಗ ಪರಿಶೀಲನೆ ನಡೆಸಿದರು.

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ

Dec 22 2023, 01:30 AM IST
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57 ಸರ್ವೆ ನಂಬರ್‌ನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರಿಡಲು ಪಕ್ಷಗಳಲ್ಲೇ ಪೈಪೋಟಿ!

Dec 18 2023, 02:00 AM IST
ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದೆ. ಯಾರ ಹೆಸರನ್ನು ಇಡಬೇಕು ಎಂಬ ಕುರಿತು ರಾಜಿಕೀಯ ಪಕ್ಷಗಳು, ಮುಖಂಡರಲ್ಲಿ ಪೈಪೋಟಿ, ಚರ್ಚೆ ಶುರುವಾಗಿದೆ. ಕೋಟಿ ಚೆನ್ನಯ, ರಾಣಿ ಅಬ್ಬಕ್ಕ, ನಾರಯಣ ಗುರು, ತುಳುನಾಡು, ಪರಶುರಾಮ ಹೆಸರುಗಳು ಪ್ರಸ್ತಾಪದಲ್ಲಿವೆ.

ಶಿವಮೊಗ್ಗ ವಿಮಾನ ನಿಲ್ದಾಣ ಸಮಸ್ಯೆಗಳ ಶೀಘ್ರ ಪರಿಹರಿಸಿ

Dec 15 2023, 01:31 AM IST
ಅಲ್ಲದೇ, ವಿಮಾನ ನಿಲ್ದಾಣದಲ್ಲಿ ಉಪಾಹಾರ ಗೃಹಗಳನ್ನು ಕೂಡಲೇ ತೆರೆದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ಆಹಾರದ ಕೊರತೆ ನೀಗಿಸಿದಂತಾಗುತ್ತದೆ ಎಂದು ಸಂಸದರು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ತಕ್ಷಣವೇ ಕ್ರಮ ಕೆಗೊಳ್ಳುವ ಭರವಸೆ ನೀಡಿದರು.

ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ

Dec 02 2023, 12:45 AM IST
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ

ಹುಬ್ಬಳ್ಳಿ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ಮೇಲ್ದರ್ಜೆಗೆ

Nov 29 2023, 01:15 AM IST
ಡಿಸೆಂಬರ್‌ ಅಂತ್ಯದೊಳಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೊನ್ನೆ 4.6 ಲಕ್ಷ ಜನರ ಪ್ರಯಾಣ: ದೇಶೀ ವಿಮಾನ ಪ್ರಯಾಣ ದಾಖಲೆ

Nov 22 2023, 01:00 AM IST
ಸತತ ಮೂರನೇ ದಿನವೂ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4,59,526 (4.59 ಲಕ್ಷ) ಪ್ರಯಾಣಿಕರು ದೇಶಿಯ ವಿಮಾನಗಳಲ್ಲಿ ಸಂಚರಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved