• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ತಿರುಪತಿ, ಗೋವಾ, ಹೈದ್ರಾಬಾದ್‌ಗೆ ವಿಮಾನ ಸೇವೆ

Nov 21 2023, 12:45 AM IST
2023ರ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಆಗಸ್ಟ್ ತಿಂಗಳಲ್ಲಿ ವಿಮಾನ ಹಾರಾಟ ಆರಂಭಗೊಂಡಿತ್ತು. ಮೊದಲಿಗೆ ಇಂಡಿಗೋ ವಿಮಾನ ಸಂಸ್ಥೆ ಶಿವಮೊಗ್ಗ- ಬೆಂಗಳೂರು ನಡುವೆ ನಿತ್ಯ ಹಾರಾಟ ಆರಂಭಿಸಿತ್ತು.

ಮುಂದಿನ 18 ತಿಂಗಳು ಏರಿಂಡಿಯಾಗೆ ಪ್ರತಿ 6 ದಿನಕ್ಕೊಂದು ವಿಮಾನ

Nov 11 2023, 01:15 AM IST
ಈಗಾಗಲೇ 500 ವಿಮಾನ ಖರೀದಿಗೆ ಜಾಗತಿಕ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಏರ್‌ ಇಂಡಿಯಾ, ಇದರ ಭಾಗವಾಗಿ ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ ಪ್ರತಿ 6 ದಿನಕ್ಕೆ ಒಂದರಂತೆ ಒಂದು ಹೊಸ ವಿಮಾನಗಳನ್ನು ಪಡೆದುಕೊಳ್ಳಲಿದೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 42.90 ಲಕ್ಷ ರು.ಗಳ ಚಿನ್ನ ವಶ

Nov 10 2023, 01:01 AM IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ೪೨.೯೦ ಲಕ್ಷ ಮೌಲ್ಯದ ಚಿನ್ನ ವಶ

ದಟ್ಟ ಮಂಜು: ವಿಮಾನ ಸಮಯದಲ್ಲಿ ವ್ಯತ್ಯಯ

Oct 27 2023, 12:30 AM IST
ಕವಿದ ದಟ್ಟ ಮಂಜು; ವಿಮಾನ ಹಾರಾಟ ಸಮಯದಲ್ಲಿ ವ್ಯತ್ಯಯ

ನೌಕಾನೆಲೆ ವಿಮಾನ ನಿಲ್ದಾಣ, ಸೂಕ್ತ ಪರಿಹಾರಕ್ಕೆ ಸಿಎಂ ಕ್ರಮ

Oct 22 2023, 01:00 AM IST
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ವಿಕಿರಣ ಸೋರಿಕೆ ಅಣಕು ಪ್ರದರ್ಶನ

Oct 21 2023, 12:30 AM IST
ಕುಂದಾಣ: ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಹೇಳಿದರು.

ವಿಮಾನ ನಿಲ್ದಾಣದಲ್ಲಿ 11.44 ಲಕ್ಷ ರು. ಮೌಲ್ಯದ ಚಿನ್ನ ಸಾಗಾಟ ಪತ್ತೆ

Oct 20 2023, 01:00 AM IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ೧೧.೪೪ ಲಕ್ಷ ಮೌಲ್ಯದ ಚಿನ್ನ ವಶ

ಶಿವಮೊಗ್ಗದಿಂದ ಹೈದರಾಬಾದ್‌, ತಿರುಪತಿ, ಗೋವಾಕ್ಕೂ ವಿಮಾನ

Oct 18 2023, 01:01 AM IST
ಟಿಕೆಟ್‌ ಬುಕ್ಕಿಂಗ್‌ ಶುರು

ಕಲಬುರಗಿ- ಮಂಗಳೂರು ವಿಮಾನ ಸಂಚಾರ ಬಗ್ಗೆ ಚರ್ಚಿಸುವೆ: ಶೋಭಾ

Oct 15 2023, 12:46 AM IST
ವಿಮಾನಯಾನ ಖಾತೆ ಸಚಿವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಲು ಪ್ರಯತ್ನ: ಕೇಂದ್ರ ಸಚಿವೆ, ದಕ್ಷಿಣ ಕನ್ನಡ ಸಂಘದಿಂದ ಮನವಿ

ಚಾಪೆಲ್ ನೌಕೆ, ಟುಪೆಲೊ ವಿಮಾನ ವೀಕ್ಷಿಸಿದ ಡಿಸಿ

Oct 13 2023, 12:15 AM IST
ಆ. ೧೩ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ನಿರ್ವಹಣೆ ಇಲ್ಲದೇ ತುಕ್ಕುಹಿಡಿಯುತ್ತಿರುವ ಐಎನ್‌ಎಸ್ ಚಾಪೆಲ್ ನೌಕೆಯ ಕುರಿತು ವರದಿ ಪ್ರಕಟಿಸಲಾಗಿತ್ತು. ನೌಕೆಯ ಕುರಿತಾದ ಸಮಗ್ರ ವರದಿ, ನಿರ್ವಹಣೆ ಇಲ್ಲದೇ ಆಗುತ್ತಿರುವ ಸಮಸ್ಯೆ ಮೊದಲಾದ ವಿಷಯವನ್ನು ಸವಿಸ್ತಾರವಾಗಿ ಬರೆಯಲಾಗಿತ್ತು. ಗುರುವಾರ ಡಿಸಿ ಭೇಟಿ ನೀಡಿ ಪರಿಶೀಲಿಸಿ ನಿರ್ವಹಣೆ ಕುರಿತು ನೌಕಾನೆಲೆಯೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved