• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ಪಹಲ್ಗಾಂ ಉಗ್ರರು ಪರಾರಿ ಶಂಕೆ : ಲಂಕಾದಲ್ಲಿ ವಿಮಾನ ತಪಾಸಣೆ

May 04 2025, 01:31 AM IST

  ಉಗ್ರರು ಚೆನ್ನೈನಿಂದ ಶ್ರೀಲಂಕಾಕ್ಕೆ ವಿಮಾನದ ಮೂಲಕ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಮೇರೆಗೆ ಶ್ರೀಲಂಕಾ ಪೊಲೀಸರು ಶನಿವಾರ ಪರಿಶೀಲನೆ ನಡೆಸಿದ್ದಾರೆ  

ಯಾವುದೇ ಕಾರಣಕ್ಕೂ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಲು ಬಿಡಲ್ಲ

Apr 30 2025, 12:33 AM IST
ನಾನು ರೈತರ ಸಭೆ ಕರೆದು ಚರ್ಚೆ ನಡೆಸಿದ್ದು, ನಿಮ್ಮ ಜೊತೆ ನಾನು ಇರುತ್ತೇನೆ, ಯಾವುದೇ ಕಾರಣಕ್ಕೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇಲ್ಲಿ ಮಾಡಲಿಕ್ಕೆ ಅವಕಾಶವನ್ನು ನೀಡುವುದಿಲ್ಲ

ಸ್ವತಃ ವಿಮಾನ ಓಡಿಸಿ ಭೂತಾನ್ ತಲುಪಿದ ಥಾಯ್ಲೆಂಡ್ ರಾಜ, ರಾಣಿ!

Apr 30 2025, 12:32 AM IST
ಪಾರೋ: ಜಾಗತಿಕ ನಾಯಕರ ಪ್ರವಾಸದ ವೇಳೆ ಅಂಗರಕ್ಷಕರು, ಬಿಗಿ ಭದ್ರತಾ ವ್ಯವಸ್ಥೆ, ಹತ್ತಾರು ನಿಯಮಗಳು ಸಾಮಾನ್ಯವಾಗಿರುವ ದಿನಗಳಲ್ಲಿ ಥಾಯ್ಲೆಂಡ್ ರಾಜ, ರಾಣಿ ಸ್ವತಃ ತಾವೇ ವಿಮಾನ ಚಲಾಯಿಸಿ ಭೂತಾನ್‌ಗೆ ಭೇಟಿ ನೀಡಿ ಹುಬ್ಬೇರುವಂತೆ ಮಾಡಿದ್ದಾರೆ.

₹64000 ಕೋಟಿ ವೆಚ್ಚದಲ್ಲಿ ಮತ್ತೆ26 ರಫೇಲ್‌ ವಿಮಾನ ಖರೀದಿ

Apr 28 2025, 11:50 PM IST
: 64000 ಕೋಟಿ ರು. ವೆಚ್ಚದಲ್ಲಿ ನೌಕಾಪಡೆಗೆ 26 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸಲು ಭಾರತ ನಿರ್ಧರಿಸಿದೆ. ಈ ಕುರಿತ ಖರೀದಿ ಒಪ್ಪಂದಕ್ಕೆ ಭಾರತ ಮತ್ತು ಫ್ರಾನ್ಸ್ ಸೋಮವಾರ ಸಹಿ ಹಾಕಿವೆ.

150 ಕನ್ನಡಿಗರನ್ನು ಹೊತ್ತ ವಿಮಾನ ಕಾಶ್ಮೀರದಿಂದ ಇಂದು ಬೆಂಗಳೂರಿಗೆ

Apr 24 2025, 06:35 AM IST

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಬಲಿಯಾಗಿರುವ ಕನ್ನಡಿಗರ ಪಾರ್ಥಿವ ಶರೀರ ಬುಧವಾರ ತಡರಾತ್ರಿ ರಾಜ್ಯಕ್ಕೆ  .

ಚೀನಾ ತಿರಸ್ಕರಿಸಿದ ಅಮೆರಿಕದ ಬೋಯಿಂಗ್‌ ವಿಮಾನ ಭಾರತಕ್ಕೆ?

Apr 23 2025, 12:33 AM IST
ಅಮೆರಿಕದೊಂದಿಗೆ ನೇರಾನೇರ ತೆರಿಗೆ ಯುದ್ಧಕ್ಕೆ ಇಳಿದಿರುವ ಚೀನಾ, ತಾನು ಈ ಮುಂಚೆ ನೀಡಿದ್ದ ಬೋಯಿಂಗ್‌ ವಿಮಾನಗಳ ಆರ್ಡರ್‌ ಅನ್ನು ರದ್ದು ಮಾಡಿದೆ. ಈ ಹೊತ್ತಿನಲ್ಲಿ, ಭಾರತ ಇದರ ಲಾಭ ಪಡೆಯಲು ಮುಂದಾದಂತಿದೆ.

ವಿಮಾನ ವಿಳಂಬ, ಮಾರ್ಗ ಬದಲು : ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಆಕ್ರೋಶ

Apr 21 2025, 12:49 AM IST
ತಾವು ಪ್ರಯಾಣಿಸುತ್ತಿದ್ದ ವಿಮಾನ ವಿಳಂಬವಾಗಿ, ದೆಹಲಿಯಲ್ಲಿ ಇಳಿಯುವುದಕ್ಕೂ ಮುನ್ನ ರನ್‌ ವೇ ಸಮಸ್ಯೆ ಕಾರಣ ಮಾರ್ಗ ಬದಲಿಸಿ ಜೈಪುರಕ್ಕೆ ತೆರಳಿದ್ದರಿಂದ ಅಸಮಾಧಾನಗೊಂಡ ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ, ದೆಹಲಿ ವಿಮಾನ ನಿಲ್ದಾಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯ ನಿರ್ಧಾರವಲ್ಲ: ಸಂಸದ ಡಾ.ಕೆ.ಸುಧಾಕರ್

Apr 17 2025, 12:02 AM IST
ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯವಾಗಿ ಕೈಗೊಳ್ಳುವ ನಿರ್ಧಾರವಲ್ಲ, ಯೋಗ್ಯವಾದ ಸ್ಥಳದಲ್ಲಿ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನ ಭಾಗ್ಯ

Apr 15 2025, 01:06 AM IST

ಪರೀಕ್ಷೆ ಪಾರದರ್ಶಕವಾಗಿ ಇರಲಿ ಎಂಬ ಉದ್ದೇಶದಿಂದ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ.ಎಂ. ಅಲಿ ಪ್ರಶ್ನೆ ಪತ್ರಿಕೆ ತಯಾರಿಕೆ, ಪರೀಕ್ಷೆ ನಡೆಸುವುದು ಹಾಗೂ ಮೌಲ್ಯಮಾಪನ ಮಾಡಿ 24 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಮ್ಯಾನ್ಮಾರ್‌ಗೆ ಮಾನವೀಯ ನೆರವು ನೀಡಲು ತೆರಳುತ್ತಿದ್ದ ಭಾರತದ ವಿಮಾನ ಮೇಲೆ ಸೈಬರ್‌ ದಾಳಿ!

Apr 15 2025, 12:48 AM IST
ಕಳೆದ ತಿಂಗಳ ಅಂತ್ಯದಲ್ಲಿ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಂತ್ರಸ್ತರಾದವರಿಗೆ ‘ಆಪರೇಶನ್‌ ಬ್ರಹ್ಮ’ದ ಭಾಗವಾಗಿ ಮಾನವೀಯ ನೆರವು ನೀಡಲು ತೆರಳುತ್ತಿದ್ದ ಭಾರತೀಯ ವಾಯುಪಡೆಯ ವಿಮಾನಗಳ ಜಿಪಿಎಸ್‌ ಸ್ಪೂಫ್‌ ಮಾಡುವ ಮೂಲಕ ಸೈಬರ್ ದಾಳಿ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved