• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಮ್ಮಿಗೆಪುರ ಬಳಿ ಸ್ಕೈ ಡೆಕ್‌ಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಡ್ಡಿ ?

Nov 07 2024, 01:16 AM IST
ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬೇಕು ಎಂಬ ಬಗ್ಗೆ ತೀವ್ರ ಪೈಪೋಟಿ ನಡೆದಿರುವ ಈ ಹಂತದಲ್ಲೇ ಕೆಂಗೇರಿ ಸಮೀಪದ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಸ್ಕೈಡೆಕ್‌ ಬಹುತೇಕ ಕನಕಪುರ ರಸ್ತೆಗೆ ಸ್ಥಳಾಂತರವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನಟನಿಗೆ ಲೈಂಗಿಕ ಶೋಷಣೆ : ನಿರ್ದೇಶಕರೊಬ್ಬರ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಎಫ್‌ಐಆರ್‌

Oct 29 2024, 01:49 AM IST
ಮಲಯಾಳಂ ಚಿತ್ರರಂಗದ ನಟನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಲಯಾಳಂ ಚಿತ್ರರಂಗ ನಿರ್ದೇಶಕರೊಬ್ಬರ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎಎಲ್‌) ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೇರಳದಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸೇವೆ ಯೋಜನೆ ವಿಫಲ, ಹಡುಗು ಸೇವೆಗೆ ಕೇರಳ ಚಿಂತನೆ

Oct 29 2024, 01:06 AM IST
ಕೇರಳದಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸೇವೆ ಆರಂಭಿಸುವ ಯೋಜನೆ ವಿಫಲವಾದ ಬೆನ್ನಲ್ಲೇ ಅದೇ ಮಾರ್ಗವಾಗಿ ಹಡಗು ಸೇವೆ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

2026ರಲ್ಲಿ ಭಾರತದಲ್ಲಿ ಸೇನಾ ಸರಕು ಸಾಗಣೆಗೆ ನೆರವಾಗುವ ಸಿ-295 ವಿಮಾನ ಮೊದಲ ನಿರ್ಮಾಣ

Oct 28 2024, 12:55 AM IST
ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 ಅತ್ಯಾಧುನಿಕ ವಿಮಾನಗಳು 2026ರಿಂದ ಭಾರತದಲ್ಲೇ ನಿರ್ಮಾಣ ಆಗಲಿವೆ. ಮೊದಲ ವಿಮಾನ 2026ರ ಸೆಪ್ಟೆಬರ್‌ನಲ್ಲಿ ನಿರ್ಮಾಣ ಆಗಿ ವಾಯುಪಡೆ ಸೇರಿಕೊಳ್ಳಲಿದ್ದು, ಉಳಿದ 39 ವಿಮಾನಗಳು 2031ರೊಳಗೆ ನಿರ್ಮಾಣ ಆಗಲಿವೆ.

ಉ.ಕ. ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ: ಅರವಿಂದ ಬೆಲ್ಲದ

Oct 27 2024, 02:34 AM IST
ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ ಅವರಿಗೆ ಅನುಕೂಲ ಮಾಡಿಕೊಡುವ ಬದಲು ಮಧ್ಯ ಕರ್ನಾಟಕದಲ್ಲಿ ನಿರ್ಮಿಸಿದರೆ, ಉತ್ತರ ಕರ್ನಾಟಕ ಭಾಗಕ್ಕೂ ಅನುಕೂಲ ಆಗುತ್ತದೆ ಎಂದು ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ಬಳ್ಳಾರಿ ಜನರಿಗೆ ಬೇಕಾಗಿರುವುದು ಬಸ್‌ಗಳು; ವಿಮಾನ ನಿಲ್ದಾಣವಲ್ಲ

Oct 27 2024, 02:17 AM IST
ಬಳ್ಳಾರಿಯ ಜನರಿಗೆ ಇಂದಿಗೂ ಸಮರ್ಪಕ ಬಸ್ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ.

ಮತ್ತೆ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ 3 ವಿಮಾನ ಸೇರಿ 85 ವಿಮಾನಗಳಿಗೆ ಬೆದರಿಕೆ ಕರೆ

Oct 25 2024, 12:45 AM IST
ವಿಮಾನಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬಾಂಬ್ ಬೆದರಿಕೆಯನ್ನೊಡ್ಡುವ ಸರಣಿ ಗುರುವಾರವೂ ಮುಂದುವರೆದಿದೆ.

ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಜಲ ವಿಮಾನ ಕ್ರೀಡೆ ಆರಂಭ: ತಾರನಾಥ್ ಎಸ್.ರಾಥೋಡ್

Oct 22 2024, 12:16 AM IST
ಕೆಆರ್‌ಎಸ್ ಹಿನ್ನೀರಿನ ಎರಡು ಭಾಗಗಳಲ್ಲಿ ಪರಿಶೀಲನಾ ಕಾರ್ಯ ನಡೆಸಲಾಗಿದೆ. ವೇಣುಗೋಪಾಲಸ್ವಾಮಿ ದೇವಾಲಯದ ಸಮೀಪ ಹಾಗೂ ಆನಂದೂರು ಬಳಿಯ ಹಿನ್ನೀರಿನಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಎರಡು ಸ್ಥಳಗಳು ವಿಮಾನದ ಪ್ರವಾಸೋದ್ಯಮಕ್ಕೆ ಸೂಕ್ತ ಸ್ಥಳಗಳಾಗಿವೆ. ಇದರಲ್ಲಿ ಯಾವುದಾದರು ಒಂದನ್ನು ಆಯ್ಕೆಮಾಡಿಕೊಂಡು ತೆರೆಯಬಹುದು.

ತುಮಕೂರು-ಶಿರಾ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ: ಅರವಿಂದ ಬೆಲ್ಲದ

Oct 21 2024, 12:38 AM IST
ಹೊಸ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸರ್ಕಾರ 5-6 ಕಡೆಗೆ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಆದರೆ, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಅಭಿವೃದ್ಧಿ ದಿಸೆಯಲ್ಲಿ ತುಮಕೂರು- ಶಿರಾ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವುದು ಸೂಕ್ತ ಎಂದು ಬೆಲ್ಲದ ಹೇಳಿದ್ದಾರೆ.

ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಬೆಂಕಿ ಶಮನ ಅಣಕು ಕಾರ್ಯಾಚರಣೆ

Oct 20 2024, 01:47 AM IST
ಇಂಧನ ಸೋರಿಕೆಯಿಂದ ಹೊತ್ತು ಉರಿಯುತ್ತಿದ್ದ ವಿಮಾನದ ಪ್ರತಿಕೃತಿ ಕಡೆಗೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಪ್ರಯಾಣಿಕರನ್ನು ರಕ್ಷಿಸಿದರಲ್ಲದೆ, ವಿಮಾನಕ್ಕೆ ತಗಲಿದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved