• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮೂಹಿಕ ವಿವಾಹ ಕಾರ್ಯ ಶ್ಲಾಘನೀಯ: ಸಚಿವ

Sep 17 2024, 12:48 AM IST
ಈದ್ಗಾ ಕಮೀಟಿಯ ಸಾಮಾಜಿಕ ಸೇವೆಗಾಗಿ ರಾಜ್ಯ ಸರ್ಕಾರದಿಂದ ಆ್ಯಂಬುಲೆನ್ಸ್‌ ನೀಡುವ ಭರವಸೆ ನೀಡುವುದಾಗಿ ಘೋಷಿಸಿದರು.

ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ತಡೆಯಿರಿ

Sep 15 2024, 01:51 AM IST
ಆಧುನಿಕ ದಿನಗಳಲ್ಲಿಯೂ ಜನರಲ್ಲಿ ಮೌಢ್ಯತೆ ಹೆಚ್ಚಾಗಿದ್ದು, ಅದನ್ನು ಹೋಗಲಾಡಿಸುವಲ್ಲಿ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಭೇದ-ಭಾವದ ಮನೋಭಾವನೆ ದೂರವಾಗಬೇಕು.

ಅನಕ್ಷರತೆ ಕಾರಣಕ್ಕೆ ಬಾಲ್ಯ ವಿವಾಹ ಪ್ರಕರಣ ಹೆಚ್ಚಳ

Sep 14 2024, 01:51 AM IST
ಅರಿವು ಕೊರತೆ, ಅನಕ್ಷರತೆ ಕಾರಣದಿಂದ ಹೆಚ್ಚಾಗಿ ಬಾಲ್ಯ ವಿವಾಹಗಳು ಕಂಡುಬರುತ್ತಿವೆ. ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಧಿಕಾರಿಗಳು ಅಂತಹ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮುಟ್ಟಿಸಿ ಅರಿವು ಮೂಡಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಿದೆ ಎಂದು ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಮಂಜುಳಾ ಶ್ರೀಕಾಂತ ಹೇಳಿದರು.

ಬಾಲ್ಯ ವಿವಾಹ ಹೆಚ್ಚಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಳವಳ

Sep 04 2024, 01:55 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.

ಬಾಲ್ಯ ವಿವಾಹ ತಡೆ ನಮ್ಮೆಲ್ಲರ ಜವಾಬ್ದಾರಿ

Aug 31 2024, 01:35 AM IST
ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಕಾರ್ಯಕ್ರಮದಲ್ಲಿ ಸಿಡಿಪಿಒ ಹರಿಪ್ರಸಾದ್‌

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಸರ್ಕಾರಿ ನೋಂದಣಿ ಕಡ್ಡಾಯ ಮಸೂದೆ ಅಂಗೀಕಾರ

Aug 30 2024, 02:03 AM IST
ಅಸ್ಸಾಂ ಸರ್ಕಾರವು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ, ಸರ್ಕಾರಿ ನೋಂದಣಿಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಕ್ರಮವು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಮತ್ತು ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಪಾಲಿಸಲಿ: ರಾಮನಗೌಡ ಪಾಟೀಲ

Aug 28 2024, 12:45 AM IST
ಬಾಲ್ಯ ವಿವಾಹವನ್ನು 2006ರಲ್ಲಿ ನಿಷೇಧ ಮಾಡಿ ಕಾಯ್ದೆ ರೂಪಿಸಲಾಗಿದೆ. ಈ ಕಾಯ್ದೆಯನ್ನು ಸರ್ವರೂ ಪಾಲಿಸಬೇಕು.

ಸರಳ ವಿವಾಹ ಆಚರಣೆಯಿಂದ ಪುಣ್ಯಪ್ರಾಪ್ತಿ: ಸೈಯದ್

Aug 26 2024, 01:41 AM IST
ವಿವಾಹ ಮಹೋತ್ಸವಗಳ ಸರಳೀಕರಣಕ್ಕೆ ಇಸ್ಲಾಂ ಧರ್ಮ ಬೆಂಬಲ ನೀಡುತ್ತದೆ ಎಂದು ಮೌಲಾನಾ ಖಾಜಿ ಸೈಯದ್ ಶಂಷುದ್ದೀನ್ ಬರ್ಕಾತಿ ಹೇಳಿದರು. ನಗರದ ಭಾಗೀರಥಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಿಂದುಸ್ಥಾನ್ ಟ್ರೇಡರ್ಸ್ ವೆಲ್ಫೇರ್ ಕಮಿಟಿ, ಲಾರಿ ಮಾಲೀಕರು ಮತ್ತು ಚಾಲಕರ ಸಂಘದಿಂದ ಆಯೋಜಿಸಿದ್ದ ಮುಸ್ಲಿಂ ಸಮುದಾಯದವರ ಸಾಮೂಹಿಕ ವಿವಾಹ ಮಹೋತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಪ್ರವಾದಿ ಮೊಹಮ್ಮದ್ ಅವರೂ ಕೂಡ ತಮ್ಮ ಕುಟುಂಬದ ಸದಸ್ಯರ ವಿವಾಹಗಳನ್ನು ಅತ್ಯಂತ ಸರಳವಾಗಿ ಆಚರಿಸಿ ನಮಗೆಲ್ಲ ಮಾದರಿಯಾಗಿದ್ದಾರೆ ಎಂದರು.

ಚಳ್ಳಕೆರೆ: ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕ ನೇಣಿಗೆ

Aug 25 2024, 07:53 AM IST

ಅಪ್ರಾಪ್ತೆಯೊಂದಿಗೆ ವಿವಾಹ ಬೇಡ ಎಂದು ತಾಯಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ.

ಬಾಲ್ಯ ವಿವಾಹ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ-ತಹಸೀಲ್ದಾರ್‌ ಹಿರೇಮಠ

Aug 24 2024, 01:28 AM IST
ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹಾಗೂ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾವ್ದಾರಿಯಾಗಿದೆ ಎಂದು ಶಿಗ್ಗಾಂ‍ವಿ ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved