• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ತಡೆಯುವಲ್ಲಿ ಸಮಿತಿಗಳ ಕಾರ್ಯ ಪ್ರಮುಖ: ಮಲ್ಲಿಕಾರ್ಜುನ ಬಡಿಗೇರ

Jun 20 2024, 01:05 AM IST
ಬಾದಾಮಿ : ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ತಡೆ ಈ ರೀತಿಯ ಕೆಲಸಗಳಾಗಬೇಕಾದರೆ ಸಮಿತಿಗಳು ಕ್ರಿಯಾಶೀಲವಾಗಿರಬೇಕು.

ಪ್ರೊ.ಕೆ.ರಾಮದಾಸ್ ನೆನಪಿನಲಿ.. ಅಂತರಜಾತಿ ವಿವಾಹ ಮತ್ತು ಸಾಮಾಜಿಕ ಸಮಾನತೆ ಕೃತಿ ಪ್ರಕಟ

Jun 16 2024, 01:51 AM IST

ಅಂತರಜಾತಿ ವಿವಾಹ ಮತ್ತು ಸಾಮಾಜಿಕ ಸಮಾನತೆ ಕೃತಿಯಲ್ಲಿ ಹತ್ತು ಹಲವು ಲೇಖನಗಳಿವೆ. ಕಳೆದ ವರ್ಷ ಕಾರ್ಯಕ್ರಮದಲ್ಲಿ ಗಣ್ಯರು ಮಾಡಿದ ಭಾಷಣಕ್ಕೆ ಅಕ್ಷರರೂಪ ನೀಡಿ ಪ್ರಕಟಿಸಲಾಗಿದೆ.  

ಬಾಲ್ಯ ವಿವಾಹ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯ ವೆಂಕಟೇಶ್‌

Jun 14 2024, 01:11 AM IST
ಸಾರ್ವಜನಿಕರ ಸಹಕಾರ ದೊರೆತಾಗ ಮಾತ್ರ ಸರ್ಕಾರದ ಯಾವುದೇ ಕಾನೂನುಗಳು ಯಶಸ್ವಿಯಾಗಲು ಸಾಧ್ಯ ಎಂದು ಅರಕಲಗೂಡು ತಾಲೂಕು ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯ ಅಭಿವೃದ್ದಿ ಅಧಿಕಾರಿ ವೆಂಕಟೇಶ್ ಹೇಳಿದರು. ಬಸವಾಪಟ್ಟಣದಲ್ಲಿ ಶಾಲಾ ಮಕ್ಕಳಲ್ಲಿ ಬಾಲ್ಯ ವಿವಾಹ ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜ್ಯನ್ಯ ನಿಯಂತ್ರಣ ಕಾಯ್ದೆ-೨೦೧೨ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ವಿವಾಹ

Jun 12 2024, 12:30 AM IST
ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ವಿವಾಹ ಉಮಾಪತಿ ಅವರೊಂದಿಗೆ ನಡೆದಿದೆ.

ಬಾಲ್ಯ ವಿವಾಹ, ಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆ ತಡೆ ಕುರಿತು ಜನರಲ್ಲಿ ಜಾಗೃತಿ ಜಾಥಾ

Jun 08 2024, 12:30 AM IST
ಚಿಕ್ಕ ವಯಸ್ಸಿನಲ್ಲೆ ಬಾಲಕಿಗೆ ಮದುವೆ ಮಾಡುವುದರಿಂದ ಕಡಿಮೆ ತೂಕದ ಮಕ್ಕಳ ಜನನ, ಬಾಲಕಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಮೇಲೆ ಪರಿಣಾಮ, ವಿದ್ಯಾಭ್ಯಾಸ ಕುಂಠಿತ ಸೇರಿದಂತೆ ಒಟ್ಟಿನಲ್ಲಿ ಭವಿಷ್ಯವೇ ಕಮರಿಹೋಗುವ ಸಂಭವ ಇರುತ್ತದೆ.

ಹಿಂದು- ಮುಸ್ಲಿಂ ವಿವಾಹ, ಮುಸ್ಲಿಂ ಕಾನೂನಿನಡಿ ಅಸಿಂಧು: ಕೋರ್ಟ್‌

May 31 2024, 02:15 AM IST
ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯ ವಿವಾಹ ಕಳವಳಕಾರಿ: ಮಂಜುಳಾ

May 30 2024, 12:51 AM IST
ಬಹದ್ದೂರುಗಟ್ಟ ಗ್ರಾಮದಲ್ಲಿ ನಡೆದ ಎನ್‌ಎಸ್‌ಎಸ್‌ ಶಿಬಿರದಲ್ಲಿ ಶಿಬಿರಾಧಿಕಾರಿ ಲೋಕೇಶ ನಾಯಕ್‌ ಮಾತನಾಡಿದರು.

2 ವರ್ಷದಲ್ಲಿ 42 ಬಾಲ್ಯ ವಿವಾಹ, 259 ಪೋಕ್ಸೋ ಪ್ರಕರಣ

May 26 2024, 01:32 AM IST
ರಾಮನಗರ: ಜಿಲ್ಲೆಯಲ್ಲಿ ಮತ್ತೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 2 ವರ್ಷಗಳಲ್ಲಿ 42 ಬಾಲ್ಯ ವಿವಾಹಗಳು ನಡೆದಿದ್ದರೆ, 259 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ವರ್ಷ (2022 - 23 ಹಾಗೂ 2023-24) ಗಳಲ್ಲಿ ಒಟ್ಟು 139 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 97 ಮದುವೆಗಳನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಪೂರ್ಣ ನಿಯಂತ್ರಿಸಬೇಕು : ಡಿಸಿ ಮೀನಾ ನಾಗರಾಜ್‌

May 25 2024, 12:58 AM IST
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಿ ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ವಿವಾಹ ನೋಂದಣಾಧಿಕಾರಿಗೆ ಶ್ರೀರಾಮಸೇನೆ ಮನವಿ

May 25 2024, 12:55 AM IST
ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಂತರ ಧರ್ಮೀಯ ವಿವಾಹಗಳು ಕೋಮು ಸ್ವರೂಪ ಪಡೆಯುತ್ತಿದ್ದು, ಸಮಾಜದ ಸಾಮರಸ್ಯ ಹಾಳು ಮಾಡುತ್ತಿವೆ. ಕೆಲವು ವಿವಾಹ ನೋಂದಣಿ ಕಚೇರಿಗಳಲ್ಲಿ ಸರಿಯಾದ ಕ್ರಮದಲ್ಲಿ ದಾಖಲೆ ಪರಿಶೀಲೀಸದೆ, ನೋಟೀಸ್ ಬೋರ್ಡ್ ಗೆ ಪ್ರಕಟಣೆಯನ್ನೂ ಹಾಕದೇ ವಿವಾಹ ಮಾಡುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಹಿರಿಯ ವಿವಾಹ ನೋಂದಣಾಧಿಕಾರಿ ಶ್ರೀ ಪಣೀಂದ್ರ ಅವರಿಗೆ ಉಡುಪಿ ಜಿಲ್ಲಾ ಶ್ರೀರಾಮಸೇನೆ ಮನವಿ ಸಲ್ಲಿಸಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved