• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಬಿ ಬೆಟ್ಟದಲ್ಲಿ ಸರಳ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ಜೋಡಿಗಳು

Mar 14 2024, 02:01 AM IST
ನವ ವಿವಾಹಿತರಿಗೆ ವೈಯುಕ್ತಿಕವಾಗಿ ಚಿತ್ರನಟ ದರ್ಶನ್‌ ತೂಗದೀಪ್, ಚಿಕ್ಕಣ್ಣ, ಯಶಸ್‌ ಸೂರ್ಯ ಅವರು ಉಚಿತವಾಗಿ ಮಾಂಗಲ್ಯ, ವಾಚು, ಸೀರೆ, ಬಟ್ಟೆ ವಿತರಣೆ ಮಾಡಿದರು. ನಂತರ ನವ ಜೋಡಿಗಳ ಜತೆಯಲ್ಲಿ ಚಿತ್ರನಟ ದರ್ಶನ್‌ ತೂಗದೀಪ್, ಚಿಕ್ಕಣ್ಣ, ಯಶಸ್‌ ಸೂರ್ಯ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹಲವು ಗಣ್ಯರು ಫೋಟೋ ತೆಗೆಸಿಕೊಂಡರು. ಗಣ್ಯರು ದಂಪತಿಗಳಿಗೆ ಆಶೀರ್ವಾದ ಮಾಡಿದರು.

ಬಾಲ್ಯ ವಿವಾಹ ವಿರೋಧಿಸಿದ ಪತ್ನಿಯ ಕೈಕಾಲು ಮುರಿದ ಕಿರಾತಕ

Mar 13 2024, 02:05 AM IST
ಬೈಲಹೊಂಗಲ: ಮಗಳ ಭವಿಷ್ಯ ಉಜ್ವಲಗೊಳಿಸುವುದೇ ತಂದೆ-ತಾಯಿಗಳ ಕನಸಾಗಿರುತ್ತದೆ. ಆದರೆ, ಇಲ್ಲೊಬ್ಬ ಕಿರಾತಕ ತಂದೆಯೊಬ್ಬ ಆಸ್ತಿಯ ದುರಾಸೆಗೆ ಮಗಳ ಭವಿಷ್ಯವನ್ನೇ ಹಾಳು ಮಾಡಲು ಮುಂದಾಗಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯ ಕೈಕಾಲು ಮುರಿದುಹಾಕಿದ ಘಟನೆ ಮತಕ್ಷೇತ್ರದ ಹಾರೂಗೊಪ್ಪ ಗ್ರಾಮದಲ್ಲಿ ನಡೆದಿದೆ.

ಹೆಗ್ಗಡದಿನ್ನಿ ಜಾತ್ರಾ ಮಹೋತ್ಸವ: ಸಾಮೂಹಿಕ ವಿವಾಹ

Mar 09 2024, 01:37 AM IST
ಹೆಗ್ಗಡದಿನ್ನಿ ಗ್ರಾಮದ ಸದ್ಗುರು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.

ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ; ಸಾಮೂಹಿಕ ವಿವಾಹ

Mar 09 2024, 01:30 AM IST
ಸಮುದಾಯದಿಂದ ದೇವಸ್ಥಾನಗಳಲ್ಲಿ ಪ್ರತಿವರ್ಷ ಪುರಾಣ ಹಾಗೂ ಸಾಮೂಹಿಕ ವಿವಾಹ ಮಾಡುವವರಿಂದ ಸಮಾಜ ಏಳಿಗೆಯಾಗುತ್ತದೆ.

ಸುಂಟಿಕೊಪ್ಪ: ಅಲ್ ಅಮೀನ್ ಆಶ್ರಯದಲ್ಲಿ ಸರಳ ಸಾಮೂಹಿಕ ವಿವಾಹ ಸಂಪನ್ನ

Mar 05 2024, 01:31 AM IST
ಇದೇ ಪ್ರಥಮವಾಗಿ ಸುಂಟಿಕೊಪ್ಪದಲ್ಲಿ ಆಯ್ದ 8 ಮಂದಿ ಬಡ ಹೆಣ್ಣುಮಕ್ಕಳ ಶುಭ ವಿವಾಹಕ್ಕೆ ಜಿಲ್ಲೆಯ ಸಾವಿರಾರು ಮುಸ್ಲಿಂ ಬಾಂಧವರು ಸಾಕ್ಷಿಗಳಾದರು. ಸುಂಟಿಕೊಪ್ಪ ಗದ್ದೆಹಳ್ಳದ ಎಸ್ಎಸ್‌ ಇಂಟರ್‌ನ್ಯಾಶನಲ್‌ ಹಾಲ್‌ನಲ್ಲಿ ಸಮಾರಂಭ ನಡೆಯಿತು.

ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈ ಜೋಡಿಸಿ: ಕೆ.ನಾಗಣ್ಣಗೌಡ ಕರೆ

Feb 28 2024, 02:31 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳಲ್ಲಿ 25-30 ವರ್ಷದ ಶೇ.40ರಷ್ಟು ಯುವಕರು ಜೈಲಿನಲ್ಲಿದ್ದಾರೆ. ಹೀಗಾಗಿ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವವರೆಗೂ ಮದುವೆ ಮಾಡಬಾರದು. ರಾಜ್ಯದಲ್ಲಿ 18 ವರ್ಷಕ್ಕಿಂತ ಮುಂಚಿತವಾಗಿ ಮದುವೆಯಾಗಿರುವ 48 ಸಾವಿರ ಬಾಲಕಿಯರು ಗರ್ಭ ಧರಿಸಿದ್ದಾರೆ. ಈ ವಯಸ್ಸಿನಲ್ಲಿ ಮದುವೆ ಮಾಡಿದರೆ ಅವರು ಮಾನಸಿಕವಾಗಿ ಪ್ರಬುದ್ಧರಾಗಿರುವುದಿಲ್ಲ.

ರಮೇಶ ಪುತ್ರನ ವಿವಾಹ ಮಹೋತ್ಸವ ಅದ್ಧೂರಿ

Feb 27 2024, 01:33 AM IST
ಶಾಸಕ ರಮೇಶ ಜಾರಕಿಹೊಳಿ ದ್ವಿತೀಯ ಸುಪುತ್ರ ಅಮರನಾಥ ಜಾರಕಿಹೊಳಿ ವಿವಾಹ ಮಹೋತ್ಸವವು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಸೋಮವಾರ ಜರುಗಿತು.

ಅಸ್ಸಾಂ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಬಾಲ್ಯವಿವಾಹಕ್ಕೆ ಲಗಾಮು

Feb 25 2024, 01:50 AM IST

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು ಮಾಡಿರುವುದು ಬಾಲ್ಯವಿವಾಹ ರದ್ದತಿಗೆ ಮಹತ್ವದ ಹೆಜ್ಜೆ ಎಂದು ಸಿಎಂ ಹಿಮಂತ ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು

Feb 24 2024, 02:31 AM IST
ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು ಮಾಡಲು ಸಂಪುಟ ನಿರ್ಣಯ ತೆಗೆದುಕೊಂಡಿದೆ. ಈ ಮೂಲಕ ಏಕರೂಪ ಸಂಹಿತೆಯತ್ತ ಮೊದಲ ಹೆಜ್ಜೆ ಇಟ್ಟಿದೆ.

ಜಾತೀಯತೆ ನಿವಾರಣೆಗೆ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಿದ್ದ ಸರ್ವಜ್ಞ

Feb 21 2024, 02:04 AM IST
ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಸರ್ವಜ್ಞ ಅವರು ಮಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುವ ಉದ್ದೇಶದಿಂದ ಸರ್ಕಾರ ಇಂದು ಅಂತರ್ಜಾತಿ ವಿವಾಹಕ್ಕೆ ಎಲ್ಲ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಆದರೆ, ಸರ್ವಜ್ಞ ಅಂದಿನ ಕಾಲದಲ್ಲಿಯೇ ಅಂತರ್ಜಾತಿ ವಿವಾಹಕ್ಕೆ ಕರೆ ನೀಡುವ ಮೂಲಕ, ಜಾತಿ ಜಾತಿಗಳ ನಡುವೆ ಸಾಮರಸ್ಯವನ್ನು ಮೂಡಿಸಿದ್ದರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved