• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಮೇಶ ಪುತ್ರನ ವಿವಾಹ ಮಹೋತ್ಸವ ಅದ್ಧೂರಿ

Feb 27 2024, 01:33 AM IST
ಶಾಸಕ ರಮೇಶ ಜಾರಕಿಹೊಳಿ ದ್ವಿತೀಯ ಸುಪುತ್ರ ಅಮರನಾಥ ಜಾರಕಿಹೊಳಿ ವಿವಾಹ ಮಹೋತ್ಸವವು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಸೋಮವಾರ ಜರುಗಿತು.

ಅಸ್ಸಾಂ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಬಾಲ್ಯವಿವಾಹಕ್ಕೆ ಲಗಾಮು

Feb 25 2024, 01:50 AM IST

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು ಮಾಡಿರುವುದು ಬಾಲ್ಯವಿವಾಹ ರದ್ದತಿಗೆ ಮಹತ್ವದ ಹೆಜ್ಜೆ ಎಂದು ಸಿಎಂ ಹಿಮಂತ ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು

Feb 24 2024, 02:31 AM IST
ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು ಮಾಡಲು ಸಂಪುಟ ನಿರ್ಣಯ ತೆಗೆದುಕೊಂಡಿದೆ. ಈ ಮೂಲಕ ಏಕರೂಪ ಸಂಹಿತೆಯತ್ತ ಮೊದಲ ಹೆಜ್ಜೆ ಇಟ್ಟಿದೆ.

ಜಾತೀಯತೆ ನಿವಾರಣೆಗೆ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಿದ್ದ ಸರ್ವಜ್ಞ

Feb 21 2024, 02:04 AM IST
ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಸರ್ವಜ್ಞ ಅವರು ಮಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುವ ಉದ್ದೇಶದಿಂದ ಸರ್ಕಾರ ಇಂದು ಅಂತರ್ಜಾತಿ ವಿವಾಹಕ್ಕೆ ಎಲ್ಲ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಆದರೆ, ಸರ್ವಜ್ಞ ಅಂದಿನ ಕಾಲದಲ್ಲಿಯೇ ಅಂತರ್ಜಾತಿ ವಿವಾಹಕ್ಕೆ ಕರೆ ನೀಡುವ ಮೂಲಕ, ಜಾತಿ ಜಾತಿಗಳ ನಡುವೆ ಸಾಮರಸ್ಯವನ್ನು ಮೂಡಿಸಿದ್ದರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ವಿವಾಹ ಆಮಂತ್ರಣ ಜೊತೆ ಸಿಯಾರಾಮ್ ವಿಗ್ರಹ ಕಾಣಿಕೆ

Feb 17 2024, 01:18 AM IST
ರಬಕವಿ-ಬನಹಟ್ಟಿ: ಮದುವೆ ಸಮಾರಂಭಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸವಿನೆನಪಿಗಾಗಿ ೨ ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪಂಚಲೋಹದ ರಾಮ, ಲಕ್ಷ್ಮಣ ಸೀತೆ ಹಾಗೂ ಹನುಮಂತನ ಮೂರ್ತಿ ನೀಡಿ ಮದುವೆಗೆ ಆಮಂತ್ರಣ ನೀಡುತ್ತಿದ್ದಾರೆ.

ಪಡೆಕನೂರ ಜಾತ್ರೆ: ಉಚಿತ ಸಾಮೂಹಿಕ ವಿವಾಹ

Feb 07 2024, 01:48 AM IST
ತಾಳಿಕೋಟೆ ತಾಲೂಕಿನ ಪಡೆಕನೂರ ಗ್ರಾಮದ ಶ್ರೀ ದಾಸೋಹ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ಸಲವು ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಮಲ್ಲಿಕಾರ್ಜುನ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಕಾನೂನುಬಾಹಿರ ವಿವಾಹ: ಇಮ್ರಾನ್‌, ಬುಶ್ರಾಗೆ ತಲಾ 7 ವರ್ಷ ಜೈಲು

Feb 04 2024, 01:32 AM IST
ಇಮ್ರಾನ್‌ ಖಾನ್‌ ಹಾಗೂ ಪತ್ನಿ ಬುಶ್ರಾ ಬೀಬಿಗೆ ಅಕ್ರಮ ಮದುವೆ ಆರೋಪದ ಹಿನ್ನೆಲೆಯಲ್ಲಿ ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಶಾಂತಗೌಡ ಪಾಟೀಲರ ಪುತ್ರಿಯ ವಿವಾಹ

Feb 03 2024, 01:50 AM IST
ಬಾದಾಮಿ: ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲರ ಪುತ್ರಿ ಶಿವಾನಿ (ಶಿವಬಸಮ್ಮ) ವಿವಾಹ ಬೆಳಗಾವಿ ಜಿಲ್ಲೆಯ ರಾಮದುರ್ಗದ ಎಸ್.ವೈ. ಜಯಣ್ಣ ಪುತ್ರ ಸುದರ್ಶನ ಜೊತೆಗೆ ಶುಕ್ರವಾರ ನಗರದ ಎಸ್.ವಿ.ಪಿ. ಸಂಸ್ಥೆಯ ಬಸವಭವನದಲ್ಲಿ ಅದ್ದೂರಿಯಾಗಿ ಜರುಗಿತು. ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ ಸೇರಿದಂತೆ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.

ಬಾಲ್ಯ ವಿವಾಹ ತಡೆವ ನಿಟ್ಟಿನಲ್ಲಿ ಸರ್ವರ ನೆರವು ಅಗತ್ಯ: ಕೆ.ಬಿ.ಗೀತಾ

Feb 03 2024, 01:47 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಕುರಿತ ಕಾರ್ಯಾಗಾರವು ನಡೆಯಿತು. ಕಾರ್ಯಾಗಾರಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ.ಗೀತಾ ಚಾಲನೆ ನೀಡಿದರು.

ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ತಡೆಗಟ್ಟಿ

Feb 02 2024, 01:01 AM IST
ಮುಖ್ಯವಾಗಿ ಬಾಲ್ಯ ವಿವಾಹಗಳನ್ನು ತಡೆಯಲು ಶಾಲಾ, ಕಾಲೇಜುಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಆಪ್ತ ಸಮಾಲೋಚನೆ ಏರ್ಪಡಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಾಲ್ಯ ವಿವಾಹದ ಸುಳಿವು ಸಿಕ್ಕಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ತಿಳಿಸಿ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved